AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಜಗದ್ಗುರುಗಳು ಸನ್ಯಾಸ ಸ್ವೀಕರಿಸಿ 50 ವರ್ಷ: ಅ.26 ರಂದು ಬೆಂಗಳೂರಿನಲ್ಲಿ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ

ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಮಹಾಸ್ವಾಮೀಜಿಯವರು ಸಂನ್ಯಾಸ ಸ್ವೀಕರಿಸಿ 50ನೇ ವರ್ಷವಾದ ಹಿನ್ನಲೆ ಅಕ್ಟೋಬರ್ 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶೃಂಗೇರಿ ಜಗದ್ಗುರುಗಳ ನೇತೃತ್ವದಲ್ಲಿ ‘ಕಲ್ಯಾಣವೃಷ್ಟಿಸ್ತವ ಮಹಾಭಿಯಾನ’ ನಡೆಯಲಿದೆ.

ಶೃಂಗೇರಿ ಜಗದ್ಗುರುಗಳು ಸನ್ಯಾಸ ಸ್ವೀಕರಿಸಿ 50 ವರ್ಷ: ಅ.26 ರಂದು ಬೆಂಗಳೂರಿನಲ್ಲಿ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ
ಭಾರತೀತೀರ್ಥ ಮಹಾಸ್ವಾಮೀಜಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Sep 24, 2024 | 9:20 PM

Share

ಬೆಂಗಳೂರು, ಸೆ, 24: ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಮಹಾಸ್ವಾಮೀಜಿಯವರು ಸಂನ್ಯಾಸ ಸ್ವೀಕರಿಸಿ 50ನೇ ವರ್ಷವಾದ ಹಿನ್ನಲೆ ಈ ಶುಭಸಂದರ್ಭದಲ್ಲಿ ಸುವರ್ಣಭಾರತೀ ಹೆಸರಿನಲ್ಲಿ ವೇದಾಂತ ಭಾರತೀ ಹಾಗೂ ಶಂಕರ ತತ್ತ್ವಪ್ರಸಾರ ಅಭಿಯಾನದಡಿ ಈ ವರ್ಷ ರಾಜ್ಯಾದ್ಯಂತ ‘ಕಲ್ಯಾಣವೃಷ್ಟಿಸ್ತವ’ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೇದಾಂತ ಭಾರತಿ ಸಂಸ್ಥೆಯ ನಿರ್ದೇಶಕ ಡಾ. ಶ್ರೀಧರ ಹೆಗಡೆ ತಿಳಿಸಿದ್ದಾರೆ.

ಈ ಅಭಿಯಾನದಲ್ಲಿ ಶ್ರೀ ಶಂಕರಭಗವತ್ಪಾದರು ರಚಿಸಿದ ಕಲ್ಯಾಣವೃಷ್ಟಿಸ್ತವ, ಶಿವಪಂಚಾಕ್ಷರ ನಕ್ಷತ್ರಮಾಲಾಸ್ತೋತ್ರ ಹಾಗೂ ಲಕ್ಷ್ಮೀನರಸಿಂಹಕರುಣಾರಸಸ್ತೋತ್ರ ಎಂಬ ಮೂರು ಸ್ತೋತ್ರಗಳನ್ನು ಉಚಿತವಾಗಿ ಹೇಳಿಕೊಡಲಾಗುತ್ತಿದೆ. ಈಗಾಗಲೇ ಬೆಂಗಳೂರಿನ ಸಹಸ್ರಾರು ಪಾರಾಯಣ ಕೇಂದ್ರಗಳು ಹಾಗೂ ವಿದ್ಯಾಸಂಸ್ಥೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚಿನ ಜನರಿಗೆ ಈ ಸ್ತೋತ್ರಗಳನ್ನು ಅಭ್ಯಾಸ ಮಾಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ

KVS Pamphlet-Kan

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ

ಅಕ್ಟೋಬರ್ 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶೃಂಗೇರಿ ಜಗದ್ಗುರುಗಳ ನೇತೃತ್ವದಲ್ಲಿ ಈ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ  ನಡೆಯಲಿದೆ. ಯಡತೊರೆ ಯೋಗಾನಂದೇಶ್ವರ ಸರಸ್ವತೀ ಮಠದ ಪೀಠಾಧೀಶರಾದ ಶಂಕರಭಾರತೀ ಮಹಾಸ್ವಾಮೀಜಿ. ಬ್ರಹ್ಮಾನಂದ ಭಾರತೀ ಸ್ವಾಮೀಜಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ