AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಜಗದ್ಗುರುಗಳು ಸನ್ಯಾಸ ಸ್ವೀಕರಿಸಿ 50 ವರ್ಷ: ಅ.26 ರಂದು ಬೆಂಗಳೂರಿನಲ್ಲಿ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ

ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಮಹಾಸ್ವಾಮೀಜಿಯವರು ಸಂನ್ಯಾಸ ಸ್ವೀಕರಿಸಿ 50ನೇ ವರ್ಷವಾದ ಹಿನ್ನಲೆ ಅಕ್ಟೋಬರ್ 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶೃಂಗೇರಿ ಜಗದ್ಗುರುಗಳ ನೇತೃತ್ವದಲ್ಲಿ ‘ಕಲ್ಯಾಣವೃಷ್ಟಿಸ್ತವ ಮಹಾಭಿಯಾನ’ ನಡೆಯಲಿದೆ.

ಶೃಂಗೇರಿ ಜಗದ್ಗುರುಗಳು ಸನ್ಯಾಸ ಸ್ವೀಕರಿಸಿ 50 ವರ್ಷ: ಅ.26 ರಂದು ಬೆಂಗಳೂರಿನಲ್ಲಿ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ
ಭಾರತೀತೀರ್ಥ ಮಹಾಸ್ವಾಮೀಜಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Sep 24, 2024 | 9:20 PM

Share

ಬೆಂಗಳೂರು, ಸೆ, 24: ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಮಹಾಸ್ವಾಮೀಜಿಯವರು ಸಂನ್ಯಾಸ ಸ್ವೀಕರಿಸಿ 50ನೇ ವರ್ಷವಾದ ಹಿನ್ನಲೆ ಈ ಶುಭಸಂದರ್ಭದಲ್ಲಿ ಸುವರ್ಣಭಾರತೀ ಹೆಸರಿನಲ್ಲಿ ವೇದಾಂತ ಭಾರತೀ ಹಾಗೂ ಶಂಕರ ತತ್ತ್ವಪ್ರಸಾರ ಅಭಿಯಾನದಡಿ ಈ ವರ್ಷ ರಾಜ್ಯಾದ್ಯಂತ ‘ಕಲ್ಯಾಣವೃಷ್ಟಿಸ್ತವ’ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೇದಾಂತ ಭಾರತಿ ಸಂಸ್ಥೆಯ ನಿರ್ದೇಶಕ ಡಾ. ಶ್ರೀಧರ ಹೆಗಡೆ ತಿಳಿಸಿದ್ದಾರೆ.

ಈ ಅಭಿಯಾನದಲ್ಲಿ ಶ್ರೀ ಶಂಕರಭಗವತ್ಪಾದರು ರಚಿಸಿದ ಕಲ್ಯಾಣವೃಷ್ಟಿಸ್ತವ, ಶಿವಪಂಚಾಕ್ಷರ ನಕ್ಷತ್ರಮಾಲಾಸ್ತೋತ್ರ ಹಾಗೂ ಲಕ್ಷ್ಮೀನರಸಿಂಹಕರುಣಾರಸಸ್ತೋತ್ರ ಎಂಬ ಮೂರು ಸ್ತೋತ್ರಗಳನ್ನು ಉಚಿತವಾಗಿ ಹೇಳಿಕೊಡಲಾಗುತ್ತಿದೆ. ಈಗಾಗಲೇ ಬೆಂಗಳೂರಿನ ಸಹಸ್ರಾರು ಪಾರಾಯಣ ಕೇಂದ್ರಗಳು ಹಾಗೂ ವಿದ್ಯಾಸಂಸ್ಥೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚಿನ ಜನರಿಗೆ ಈ ಸ್ತೋತ್ರಗಳನ್ನು ಅಭ್ಯಾಸ ಮಾಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ

KVS Pamphlet-Kan

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ

ಅಕ್ಟೋಬರ್ 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶೃಂಗೇರಿ ಜಗದ್ಗುರುಗಳ ನೇತೃತ್ವದಲ್ಲಿ ಈ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ  ನಡೆಯಲಿದೆ. ಯಡತೊರೆ ಯೋಗಾನಂದೇಶ್ವರ ಸರಸ್ವತೀ ಮಠದ ಪೀಠಾಧೀಶರಾದ ಶಂಕರಭಾರತೀ ಮಹಾಸ್ವಾಮೀಜಿ. ಬ್ರಹ್ಮಾನಂದ ಭಾರತೀ ಸ್ವಾಮೀಜಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ