AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೃಂಗೇರಿ ಜಗದ್ಗುರುಗಳು ಸನ್ಯಾಸ ಸ್ವೀಕರಿಸಿ 50 ವರ್ಷ: ಅ.26 ರಂದು ಬೆಂಗಳೂರಿನಲ್ಲಿ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ

ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಮಹಾಸ್ವಾಮೀಜಿಯವರು ಸಂನ್ಯಾಸ ಸ್ವೀಕರಿಸಿ 50ನೇ ವರ್ಷವಾದ ಹಿನ್ನಲೆ ಅಕ್ಟೋಬರ್ 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶೃಂಗೇರಿ ಜಗದ್ಗುರುಗಳ ನೇತೃತ್ವದಲ್ಲಿ ‘ಕಲ್ಯಾಣವೃಷ್ಟಿಸ್ತವ ಮಹಾಭಿಯಾನ’ ನಡೆಯಲಿದೆ.

ಶೃಂಗೇರಿ ಜಗದ್ಗುರುಗಳು ಸನ್ಯಾಸ ಸ್ವೀಕರಿಸಿ 50 ವರ್ಷ: ಅ.26 ರಂದು ಬೆಂಗಳೂರಿನಲ್ಲಿ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ
ಭಾರತೀತೀರ್ಥ ಮಹಾಸ್ವಾಮೀಜಿ
ಕಿರಣ್ ಹನುಮಂತ್​ ಮಾದಾರ್
|

Updated on: Sep 24, 2024 | 9:20 PM

Share

ಬೆಂಗಳೂರು, ಸೆ, 24: ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಭಾರತೀತೀರ್ಥ ಮಹಾಸ್ವಾಮೀಜಿಯವರು ಸಂನ್ಯಾಸ ಸ್ವೀಕರಿಸಿ 50ನೇ ವರ್ಷವಾದ ಹಿನ್ನಲೆ ಈ ಶುಭಸಂದರ್ಭದಲ್ಲಿ ಸುವರ್ಣಭಾರತೀ ಹೆಸರಿನಲ್ಲಿ ವೇದಾಂತ ಭಾರತೀ ಹಾಗೂ ಶಂಕರ ತತ್ತ್ವಪ್ರಸಾರ ಅಭಿಯಾನದಡಿ ಈ ವರ್ಷ ರಾಜ್ಯಾದ್ಯಂತ ‘ಕಲ್ಯಾಣವೃಷ್ಟಿಸ್ತವ’ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೇದಾಂತ ಭಾರತಿ ಸಂಸ್ಥೆಯ ನಿರ್ದೇಶಕ ಡಾ. ಶ್ರೀಧರ ಹೆಗಡೆ ತಿಳಿಸಿದ್ದಾರೆ.

ಈ ಅಭಿಯಾನದಲ್ಲಿ ಶ್ರೀ ಶಂಕರಭಗವತ್ಪಾದರು ರಚಿಸಿದ ಕಲ್ಯಾಣವೃಷ್ಟಿಸ್ತವ, ಶಿವಪಂಚಾಕ್ಷರ ನಕ್ಷತ್ರಮಾಲಾಸ್ತೋತ್ರ ಹಾಗೂ ಲಕ್ಷ್ಮೀನರಸಿಂಹಕರುಣಾರಸಸ್ತೋತ್ರ ಎಂಬ ಮೂರು ಸ್ತೋತ್ರಗಳನ್ನು ಉಚಿತವಾಗಿ ಹೇಳಿಕೊಡಲಾಗುತ್ತಿದೆ. ಈಗಾಗಲೇ ಬೆಂಗಳೂರಿನ ಸಹಸ್ರಾರು ಪಾರಾಯಣ ಕೇಂದ್ರಗಳು ಹಾಗೂ ವಿದ್ಯಾಸಂಸ್ಥೆಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚಿನ ಜನರಿಗೆ ಈ ಸ್ತೋತ್ರಗಳನ್ನು ಅಭ್ಯಾಸ ಮಾಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ

KVS Pamphlet-Kan

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ

ಅಕ್ಟೋಬರ್ 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶೃಂಗೇರಿ ಜಗದ್ಗುರುಗಳ ನೇತೃತ್ವದಲ್ಲಿ ಈ ಕಲ್ಯಾಣವೃಷ್ಟಿಸ್ತವ ಮಹಾಭಿಯಾನ  ನಡೆಯಲಿದೆ. ಯಡತೊರೆ ಯೋಗಾನಂದೇಶ್ವರ ಸರಸ್ವತೀ ಮಠದ ಪೀಠಾಧೀಶರಾದ ಶಂಕರಭಾರತೀ ಮಹಾಸ್ವಾಮೀಜಿ. ಬ್ರಹ್ಮಾನಂದ ಭಾರತೀ ಸ್ವಾಮೀಜಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ