AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನೆರೆಮನೆಯಲ್ಲಿ 7 ವರ್ಷದ ಬಾಲಕಿ ಅನುಮಾಸ್ಪದ ಸಾವು

ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ. ಮಗಳು ಹಠ ಮಾಡುತ್ತಾಳೆ ಬುದ್ದಿ ಹೇಳಿ ಎಂದು ಪಕ್ಕದ ಮನೆಗೆ ಕಳಿಸಿದ್ದಾಗ ಆಕೃತಿ ಎನ್ನುವ ಬಾಲಕಿ ಮೃತಪಟ್ಟಿದ್ದಾಳೆ. ಈ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಬೆಂಗಳೂರು: ನೆರೆಮನೆಯಲ್ಲಿ 7 ವರ್ಷದ ಬಾಲಕಿ ಅನುಮಾಸ್ಪದ ಸಾವು
ಮೃತ ಬಾಲಕಿ
Follow us
ಬಿ ಮೂರ್ತಿ, ನೆಲಮಂಗಲ
| Updated By: ರಮೇಶ್ ಬಿ. ಜವಳಗೇರಾ

Updated on: Nov 19, 2023 | 4:13 PM

ಬೆಂಗಳೂರು, (ನವೆಂಬರ್ 19): ಮಗಳು ಹಠ ಮಾಡುತ್ತಾಳೆ ಬುದ್ದಿ ಹೇಳಿ ಎಂದುಪಕ್ಕದ ಮನೆಗೆ ಕಳಿಸಿದ್ದಾಗ 7 ವರ್ಷದ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ. ಬೆಂಗಳೂರು (Bengaluru) ಉತ್ತರ ತಾಲೂಕಿನ ಗಂಗೊಂಡಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಆಕೃತಿ (07) ಮೃತ ಬಾಲಕಿ. ವಿನೋದ್ ಮತ್ತು ನಳಿನ ದಂಪತಿಗಳ ಪುತ್ರಿ ಆಕೃತಿ ಎನ್ನುವ ಬಾಲಕಿ, ಆಕೃತಿ ಪಕ್ಕದ ಮನೆಯ ನಂಜುಂಡಪ್ಪ, ಪಲ್ಲವಿ ಮನೆಗೆ ಹೋದಾಗ ಮೃತಪಟ್ಟಿದ್ದಾಳೆ.

ಅದೇನಾಯ್ತೋ ಏನೋ ಪೋಷಕರಿಗೆ ಗಮನಕ್ಕೆ ಬಾರದೆ ನಂಜುನಂಡಪ್ಪ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ಈ ಬಾಲಕಿ ಮೃತಪಟ್ಟಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇದನ್ನೂ ಓದಿ: ಬೆಂಗಳೂರು: ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಾಣಂತಿ, ಹಸುಗೂಸು ದಾರುಣ ಸಾವು

ನಿನ್ನೆ ತಡರಾತ್ರಿ 2:10ರ ಸುಮಾರಿಗೆ ಮಗು ವಾಂತಿ ಮಾಡುತ್ತಿದೆ ಎಂದು ನಂಜುಂಡಪ್ಪ ಆಸ್ಪತ್ರೆಗೆ ಕರಕೊಂಡು ಹೋಗಿದ್ದಾರೆ. ಆದ್ರೆ, ಬಾಲಕಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಇದಕ್ಕೂ ಮೊದಲು ಎರಡು ಬಾಲಕಿ ಪೋಷಕರಿಗೆ ಎರಡು ಬಾರಿ ಫೋನ್ ಮಾಡಿದ್ದಾರೆ. ಆದ್ರೆ, ನಿದ್ರೆಯಲ್ಲಿದ್ದ ಬಾಲಕಿ ಪೋಷಕರು ಮನೆ ಬಾಗಿಲು ತೆಗೆದಿಲ್ಲ ಎಂದು ತಿಳಿದುಬಂದಿದೆ.

ಈ ಬಗ್ಗೆ FSL ತಂಡ ಪರಿಶೀಲನೆ ನಡೆಸಿದ ವೇಳೆ ಬಾಲಕಿಯ ಮೈಕೈ ಬಳಿ ರಕ್ತ ಹೆಪ್ಪುಗಟ್ಟಿದ ಗಾಯಗಳು ಕಂಡುಬಂದಿವೆ. ಮಗುವಿಗೆ ಭಯ ಹುಟ್ಟಿಸಲು ಯಾವುದೋ ವಸ್ತುವಿನಿಂದ ಹೊಡೆಯುವ ವೇಳೆ ಉಸಿರುಗಟ್ಟಿ ಸತ್ತಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ಈ ಬಗ್ಗೆ ಮೃತ ಬಾಲಕಿಯ ಪೋಷಕರು ಪಕ್ಕದ ಮನೆಯ ನಂಜುಂಡಪ್ಪ ವಿರುದ್ಧ ದೂರು ನೀಡಿದ್ದು, ಈ ದೂರಿನ ಮೇರೆಗೆ ನೆರೆಮನೆಯ ನಂಜುಂಡಪ್ಪ, ಪಲ್ಲವಿಯನ್ನ ಮಾದನಾಯಕನಹಳ್ಳಿ ಪೊಲೀಸರು ವಶಕ್ಕೆ ಪಡದು ವಿಚಾರಣೆ ನಡೆಸಿದ್ದಾರೆ.

ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ