AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನೆರೆಮನೆಯಲ್ಲಿ 7 ವರ್ಷದ ಬಾಲಕಿ ಅನುಮಾಸ್ಪದ ಸಾವು

ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ. ಮಗಳು ಹಠ ಮಾಡುತ್ತಾಳೆ ಬುದ್ದಿ ಹೇಳಿ ಎಂದು ಪಕ್ಕದ ಮನೆಗೆ ಕಳಿಸಿದ್ದಾಗ ಆಕೃತಿ ಎನ್ನುವ ಬಾಲಕಿ ಮೃತಪಟ್ಟಿದ್ದಾಳೆ. ಈ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಬೆಂಗಳೂರು: ನೆರೆಮನೆಯಲ್ಲಿ 7 ವರ್ಷದ ಬಾಲಕಿ ಅನುಮಾಸ್ಪದ ಸಾವು
ಮೃತ ಬಾಲಕಿ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Nov 19, 2023 | 4:13 PM

Share

ಬೆಂಗಳೂರು, (ನವೆಂಬರ್ 19): ಮಗಳು ಹಠ ಮಾಡುತ್ತಾಳೆ ಬುದ್ದಿ ಹೇಳಿ ಎಂದುಪಕ್ಕದ ಮನೆಗೆ ಕಳಿಸಿದ್ದಾಗ 7 ವರ್ಷದ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ. ಬೆಂಗಳೂರು (Bengaluru) ಉತ್ತರ ತಾಲೂಕಿನ ಗಂಗೊಂಡಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಆಕೃತಿ (07) ಮೃತ ಬಾಲಕಿ. ವಿನೋದ್ ಮತ್ತು ನಳಿನ ದಂಪತಿಗಳ ಪುತ್ರಿ ಆಕೃತಿ ಎನ್ನುವ ಬಾಲಕಿ, ಆಕೃತಿ ಪಕ್ಕದ ಮನೆಯ ನಂಜುಂಡಪ್ಪ, ಪಲ್ಲವಿ ಮನೆಗೆ ಹೋದಾಗ ಮೃತಪಟ್ಟಿದ್ದಾಳೆ.

ಅದೇನಾಯ್ತೋ ಏನೋ ಪೋಷಕರಿಗೆ ಗಮನಕ್ಕೆ ಬಾರದೆ ನಂಜುನಂಡಪ್ಪ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ಈ ಬಾಲಕಿ ಮೃತಪಟ್ಟಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇದನ್ನೂ ಓದಿ: ಬೆಂಗಳೂರು: ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಾಣಂತಿ, ಹಸುಗೂಸು ದಾರುಣ ಸಾವು

ನಿನ್ನೆ ತಡರಾತ್ರಿ 2:10ರ ಸುಮಾರಿಗೆ ಮಗು ವಾಂತಿ ಮಾಡುತ್ತಿದೆ ಎಂದು ನಂಜುಂಡಪ್ಪ ಆಸ್ಪತ್ರೆಗೆ ಕರಕೊಂಡು ಹೋಗಿದ್ದಾರೆ. ಆದ್ರೆ, ಬಾಲಕಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಇದಕ್ಕೂ ಮೊದಲು ಎರಡು ಬಾಲಕಿ ಪೋಷಕರಿಗೆ ಎರಡು ಬಾರಿ ಫೋನ್ ಮಾಡಿದ್ದಾರೆ. ಆದ್ರೆ, ನಿದ್ರೆಯಲ್ಲಿದ್ದ ಬಾಲಕಿ ಪೋಷಕರು ಮನೆ ಬಾಗಿಲು ತೆಗೆದಿಲ್ಲ ಎಂದು ತಿಳಿದುಬಂದಿದೆ.

ಈ ಬಗ್ಗೆ FSL ತಂಡ ಪರಿಶೀಲನೆ ನಡೆಸಿದ ವೇಳೆ ಬಾಲಕಿಯ ಮೈಕೈ ಬಳಿ ರಕ್ತ ಹೆಪ್ಪುಗಟ್ಟಿದ ಗಾಯಗಳು ಕಂಡುಬಂದಿವೆ. ಮಗುವಿಗೆ ಭಯ ಹುಟ್ಟಿಸಲು ಯಾವುದೋ ವಸ್ತುವಿನಿಂದ ಹೊಡೆಯುವ ವೇಳೆ ಉಸಿರುಗಟ್ಟಿ ಸತ್ತಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ಈ ಬಗ್ಗೆ ಮೃತ ಬಾಲಕಿಯ ಪೋಷಕರು ಪಕ್ಕದ ಮನೆಯ ನಂಜುಂಡಪ್ಪ ವಿರುದ್ಧ ದೂರು ನೀಡಿದ್ದು, ಈ ದೂರಿನ ಮೇರೆಗೆ ನೆರೆಮನೆಯ ನಂಜುಂಡಪ್ಪ, ಪಲ್ಲವಿಯನ್ನ ಮಾದನಾಯಕನಹಳ್ಳಿ ಪೊಲೀಸರು ವಶಕ್ಕೆ ಪಡದು ವಿಚಾರಣೆ ನಡೆಸಿದ್ದಾರೆ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ