AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day: ಸ್ವಾತಂತ್ರ್ಯ ಮಹೋತ್ಸವ; ಆಗಸ್ಟ್ 4 ರಿಂದ 15ರವರೆಗೆ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ

Lalbagh Flower Show; ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಭರದಿಂದ ಸಿದ್ಧತೆ ನಡೆಸುತ್ತಿದೆ. ಈ ಬಾರಿ ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯೊಂದಿಗೆ ಫಲಪುಷ್ಪ ಪ್ರದರ್ಶನ ಸಾಕಾರಗೊಳ್ಳಲಿದೆ.

Independence Day: ಸ್ವಾತಂತ್ರ್ಯ ಮಹೋತ್ಸವ; ಆಗಸ್ಟ್ 4 ರಿಂದ 15ರವರೆಗೆ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ
ಫಲಪುಷ್ಪ ಪ್ರದರ್ಶನ (ಸಂಗ್ರಹ ಚಿತ್ರ)
Follow us
Poornima Agali Nagaraj
| Updated By: Ganapathi Sharma

Updated on:Jul 12, 2023 | 8:06 PM

ಬೆಂಗಳೂರು: ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಆಗಸ್ಟ್ 4ರಿಂದ 15ರವರೆಗೆ ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಏರ್ಪಡಿಸಲಾಗಿದೆ. ದೇಶದ 76ನೇ ಸ್ವಾತಂತ್ರ್ಯ ಮಹೋತ್ಸವದ (Independence Day) ಅಂಗವಾಗಿ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇದು ಲಾಲ್​ಬಾಗ್​ನಲ್ಲಿ ನಡೆಯಲಿರುವ 214ನೇ ಫಲಪುಷ್ಪ ಪ್ರದರ್ಶನವಾಗಿರಲಿದೆ.

ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಭರದಿಂದ ಸಿದ್ಧತೆ ನಡೆಸುತ್ತಿದೆ. ಈ ಬಾರಿ ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯೊಂದಿಗೆ ಫಲಪುಷ್ಪ ಪ್ರದರ್ಶನ ಸಾಕಾರಗೊಳ್ಳಲಿದೆ. ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ 2 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ.

ಗಣರಾಜ್ಯೋತ್ಸವ ಅಂಗವಾಗಿ ಈ ಹಿಂದೆ ಜನವರಿಯಲ್ಲಿ ಫಲಪುಷ್ಪ ಪ್ರದರ್ಶನ ನಡೆದಿತ್ತು. ಜನವರಿ 20ರಿಂದ 30ರವರೆಗೆ 213ನೇ ಫಲಪುಷ್ಪ ಪ್ರದರ್ಶನ ನಡೆದಿತ್ತು. 11 ದೇಶಗಳಿಂದ ತರಿಸಿದ್ದ 69 ವಿವಿಧ ಹೂವುಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿತ್ತು. ಜತೆಗೆ ಹಲವಾರು ಬಗೆಯ ಸ್ಪರ್ಧೆಗಳನ್ನೂ ಏರ್ಪಡಿಸಲಾಗಿತ್ತು.

ಇದನ್ನೂ ಓದಿ: Lalbagh: ಬೆಂಗಳೂರಿನ ಲಾಲ್​ಬಾಗ್​ಗೆ ಭೇಟಿ ನೀಡಿದರೆ ಇವುಗಳನ್ನು ಮಿಸ್ ಮಾಡದೆ ನೋಡಿ, ಎಂಜಾಯ್ ಮಾಡಿ

ಲಾಲ್​ಬಾಗ್​ನಲ್ಲಿ ಪ್ರತಿ ವರ್ಷ ಗಣರಾಜ್ಯೋತ್ವವ ಹಾಗೂ ಸ್ವಾತಂತ್ರ್ಯೋತ್ಸವದ ಅಂಗವಾಗಿ ಫ್ಲವರ್​ ಶೋ ಏರ್ಪಡಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 pm, Wed, 12 July 23

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ