AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day: ಸ್ವಾತಂತ್ರ್ಯ ಮಹೋತ್ಸವ; ಆಗಸ್ಟ್ 4 ರಿಂದ 15ರವರೆಗೆ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ

Lalbagh Flower Show; ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಭರದಿಂದ ಸಿದ್ಧತೆ ನಡೆಸುತ್ತಿದೆ. ಈ ಬಾರಿ ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯೊಂದಿಗೆ ಫಲಪುಷ್ಪ ಪ್ರದರ್ಶನ ಸಾಕಾರಗೊಳ್ಳಲಿದೆ.

Independence Day: ಸ್ವಾತಂತ್ರ್ಯ ಮಹೋತ್ಸವ; ಆಗಸ್ಟ್ 4 ರಿಂದ 15ರವರೆಗೆ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ
ಫಲಪುಷ್ಪ ಪ್ರದರ್ಶನ (ಸಂಗ್ರಹ ಚಿತ್ರ)
Poornima Agali Nagaraj
Poornima Agali Nagaraj| Edited By: |

Updated on:Jul 12, 2023 | 8:06 PM

Share

ಬೆಂಗಳೂರು: ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಆಗಸ್ಟ್ 4ರಿಂದ 15ರವರೆಗೆ ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಏರ್ಪಡಿಸಲಾಗಿದೆ. ದೇಶದ 76ನೇ ಸ್ವಾತಂತ್ರ್ಯ ಮಹೋತ್ಸವದ (Independence Day) ಅಂಗವಾಗಿ ಈ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇದು ಲಾಲ್​ಬಾಗ್​ನಲ್ಲಿ ನಡೆಯಲಿರುವ 214ನೇ ಫಲಪುಷ್ಪ ಪ್ರದರ್ಶನವಾಗಿರಲಿದೆ.

ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಭರದಿಂದ ಸಿದ್ಧತೆ ನಡೆಸುತ್ತಿದೆ. ಈ ಬಾರಿ ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯೊಂದಿಗೆ ಫಲಪುಷ್ಪ ಪ್ರದರ್ಶನ ಸಾಕಾರಗೊಳ್ಳಲಿದೆ. ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ 2 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ.

ಗಣರಾಜ್ಯೋತ್ಸವ ಅಂಗವಾಗಿ ಈ ಹಿಂದೆ ಜನವರಿಯಲ್ಲಿ ಫಲಪುಷ್ಪ ಪ್ರದರ್ಶನ ನಡೆದಿತ್ತು. ಜನವರಿ 20ರಿಂದ 30ರವರೆಗೆ 213ನೇ ಫಲಪುಷ್ಪ ಪ್ರದರ್ಶನ ನಡೆದಿತ್ತು. 11 ದೇಶಗಳಿಂದ ತರಿಸಿದ್ದ 69 ವಿವಿಧ ಹೂವುಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿತ್ತು. ಜತೆಗೆ ಹಲವಾರು ಬಗೆಯ ಸ್ಪರ್ಧೆಗಳನ್ನೂ ಏರ್ಪಡಿಸಲಾಗಿತ್ತು.

ಇದನ್ನೂ ಓದಿ: Lalbagh: ಬೆಂಗಳೂರಿನ ಲಾಲ್​ಬಾಗ್​ಗೆ ಭೇಟಿ ನೀಡಿದರೆ ಇವುಗಳನ್ನು ಮಿಸ್ ಮಾಡದೆ ನೋಡಿ, ಎಂಜಾಯ್ ಮಾಡಿ

ಲಾಲ್​ಬಾಗ್​ನಲ್ಲಿ ಪ್ರತಿ ವರ್ಷ ಗಣರಾಜ್ಯೋತ್ವವ ಹಾಗೂ ಸ್ವಾತಂತ್ರ್ಯೋತ್ಸವದ ಅಂಗವಾಗಿ ಫ್ಲವರ್​ ಶೋ ಏರ್ಪಡಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 pm, Wed, 12 July 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ