AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election: ಉತ್ತರ ಕನ್ನಡದಲ್ಲಿ 93 ಲಕ್ಷ, ಬೆಂಗಳೂರಿನಲ್ಲಿ 10 ಲಕ್ಷ ರೂ. ಜಪ್ತಿ

ಜಿಲ್ಲೆಯ ಕುಮಟಾ ತಾಲೂಕಿನ ಚಂದಾವರ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣವನ್ನ ಜಪ್ತಿ ಮಾಡಲಾಗಿದ್ದು, ಆಟೋ ಸಹಿತ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

Karnataka Assembly Election: ಉತ್ತರ ಕನ್ನಡದಲ್ಲಿ 93 ಲಕ್ಷ, ಬೆಂಗಳೂರಿನಲ್ಲಿ 10 ಲಕ್ಷ ರೂ. ಜಪ್ತಿ
ಅಕ್ರಮ ಹಣ ಸೇರಿ ಆಟೋ ವಶಕ್ಕೆ
TV9 Web
| Edited By: |

Updated on: Apr 28, 2023 | 9:24 AM

Share

ಉತ್ತರ ಕನ್ನಡ: ಜಿಲ್ಲೆಯ ಕುಮಟಾ(Kumta) ತಾಲೂಕಿನ ಚಂದಾವರ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣವನ್ನ ಜಪ್ತಿ ಮಾಡಲಾಗಿದೆ. ಆಟೋದಲ್ಲಿ ಸಾಗಾಟ ಮಾಡುತಿದ್ದ ವೇಳೆ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದ್ದು, ಈ ವೇಳೆ ಅಕ್ರಮ ಹಣ ಇರುವುದು ಪತ್ತೆಯಾಗಿದೆ. ಈ ಹಣವನ್ನ ಶಿವಮೊಗ್ಗದಿಂದ ಕುಮಟಾಕ್ಕೆ ತರಲಾಗುತ್ತಿದ್ದು, KA14 C 4874 ನೊಂದಣಿ ಹೊಂದಿರುವ ಆಟೋವನ್ನ ಹಾಗೂ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಕುಮಟಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಎಂ ನಿವಾಸದ ಕೊಂಚ ದೂರದಲ್ಲೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ಹಣ ಪತ್ತೆ

ಬೆಂಗಳೂರು: ಸಿಎಂ ನಿವಾಸದ ಕೊಂಚ ದೂರದಲ್ಲೇ ಇರುವ ಆರ್​.ಟಿ ನಗರದ ವ್ಯಾಪ್ತಿಯ ಚೆಕ್​​ಪೋಸ್ಟ್​ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ಹಣವನ್ನ ವಶಕ್ಕೆ ಪಡೆಯಲಾಗಿದೆ. ಕಾರು ತಪಾಸಣೆ ವೇಳೆ ಅಕ್ರಮ ಹಣ ಪತ್ತೆಯಾಗಿದ್ದು, ಮೊಹಮ್ಮದ್​ ಷರೀಫ್​, ಮಹಮ್ಮದ್​ ಯುನೂಸ್​ ಎಂಬುವವರನ್ನ ವಶಕ್ಕೆ ಪಡೆದು, ಆರ್​.ಟಿ.ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ವೇಳೆ ತಾವು ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ಶೋ ನಡೆಸ್ತಿರೋದಾಗಿ ಕಾರಿನ ಮಾಲೀಕ ಹೇಳಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು