AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election: ಉತ್ತರ ಕನ್ನಡದಲ್ಲಿ 93 ಲಕ್ಷ, ಬೆಂಗಳೂರಿನಲ್ಲಿ 10 ಲಕ್ಷ ರೂ. ಜಪ್ತಿ

ಜಿಲ್ಲೆಯ ಕುಮಟಾ ತಾಲೂಕಿನ ಚಂದಾವರ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣವನ್ನ ಜಪ್ತಿ ಮಾಡಲಾಗಿದ್ದು, ಆಟೋ ಸಹಿತ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

Karnataka Assembly Election: ಉತ್ತರ ಕನ್ನಡದಲ್ಲಿ 93 ಲಕ್ಷ, ಬೆಂಗಳೂರಿನಲ್ಲಿ 10 ಲಕ್ಷ ರೂ. ಜಪ್ತಿ
ಅಕ್ರಮ ಹಣ ಸೇರಿ ಆಟೋ ವಶಕ್ಕೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 28, 2023 | 9:24 AM

Share

ಉತ್ತರ ಕನ್ನಡ: ಜಿಲ್ಲೆಯ ಕುಮಟಾ(Kumta) ತಾಲೂಕಿನ ಚಂದಾವರ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣವನ್ನ ಜಪ್ತಿ ಮಾಡಲಾಗಿದೆ. ಆಟೋದಲ್ಲಿ ಸಾಗಾಟ ಮಾಡುತಿದ್ದ ವೇಳೆ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದ್ದು, ಈ ವೇಳೆ ಅಕ್ರಮ ಹಣ ಇರುವುದು ಪತ್ತೆಯಾಗಿದೆ. ಈ ಹಣವನ್ನ ಶಿವಮೊಗ್ಗದಿಂದ ಕುಮಟಾಕ್ಕೆ ತರಲಾಗುತ್ತಿದ್ದು, KA14 C 4874 ನೊಂದಣಿ ಹೊಂದಿರುವ ಆಟೋವನ್ನ ಹಾಗೂ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಕುಮಟಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಎಂ ನಿವಾಸದ ಕೊಂಚ ದೂರದಲ್ಲೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ಹಣ ಪತ್ತೆ

ಬೆಂಗಳೂರು: ಸಿಎಂ ನಿವಾಸದ ಕೊಂಚ ದೂರದಲ್ಲೇ ಇರುವ ಆರ್​.ಟಿ ನಗರದ ವ್ಯಾಪ್ತಿಯ ಚೆಕ್​​ಪೋಸ್ಟ್​ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ಹಣವನ್ನ ವಶಕ್ಕೆ ಪಡೆಯಲಾಗಿದೆ. ಕಾರು ತಪಾಸಣೆ ವೇಳೆ ಅಕ್ರಮ ಹಣ ಪತ್ತೆಯಾಗಿದ್ದು, ಮೊಹಮ್ಮದ್​ ಷರೀಫ್​, ಮಹಮ್ಮದ್​ ಯುನೂಸ್​ ಎಂಬುವವರನ್ನ ವಶಕ್ಕೆ ಪಡೆದು, ಆರ್​.ಟಿ.ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ವೇಳೆ ತಾವು ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ಶೋ ನಡೆಸ್ತಿರೋದಾಗಿ ಕಾರಿನ ಮಾಲೀಕ ಹೇಳಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!