AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election: ಉತ್ತರ ಕನ್ನಡದಲ್ಲಿ 93 ಲಕ್ಷ, ಬೆಂಗಳೂರಿನಲ್ಲಿ 10 ಲಕ್ಷ ರೂ. ಜಪ್ತಿ

ಜಿಲ್ಲೆಯ ಕುಮಟಾ ತಾಲೂಕಿನ ಚಂದಾವರ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣವನ್ನ ಜಪ್ತಿ ಮಾಡಲಾಗಿದ್ದು, ಆಟೋ ಸಹಿತ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

Karnataka Assembly Election: ಉತ್ತರ ಕನ್ನಡದಲ್ಲಿ 93 ಲಕ್ಷ, ಬೆಂಗಳೂರಿನಲ್ಲಿ 10 ಲಕ್ಷ ರೂ. ಜಪ್ತಿ
ಅಕ್ರಮ ಹಣ ಸೇರಿ ಆಟೋ ವಶಕ್ಕೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 28, 2023 | 9:24 AM

Share

ಉತ್ತರ ಕನ್ನಡ: ಜಿಲ್ಲೆಯ ಕುಮಟಾ(Kumta) ತಾಲೂಕಿನ ಚಂದಾವರ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 93 ಲಕ್ಷ ಹಣವನ್ನ ಜಪ್ತಿ ಮಾಡಲಾಗಿದೆ. ಆಟೋದಲ್ಲಿ ಸಾಗಾಟ ಮಾಡುತಿದ್ದ ವೇಳೆ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದ್ದು, ಈ ವೇಳೆ ಅಕ್ರಮ ಹಣ ಇರುವುದು ಪತ್ತೆಯಾಗಿದೆ. ಈ ಹಣವನ್ನ ಶಿವಮೊಗ್ಗದಿಂದ ಕುಮಟಾಕ್ಕೆ ತರಲಾಗುತ್ತಿದ್ದು, KA14 C 4874 ನೊಂದಣಿ ಹೊಂದಿರುವ ಆಟೋವನ್ನ ಹಾಗೂ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಕುಮಟಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಎಂ ನಿವಾಸದ ಕೊಂಚ ದೂರದಲ್ಲೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ಹಣ ಪತ್ತೆ

ಬೆಂಗಳೂರು: ಸಿಎಂ ನಿವಾಸದ ಕೊಂಚ ದೂರದಲ್ಲೇ ಇರುವ ಆರ್​.ಟಿ ನಗರದ ವ್ಯಾಪ್ತಿಯ ಚೆಕ್​​ಪೋಸ್ಟ್​ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ಹಣವನ್ನ ವಶಕ್ಕೆ ಪಡೆಯಲಾಗಿದೆ. ಕಾರು ತಪಾಸಣೆ ವೇಳೆ ಅಕ್ರಮ ಹಣ ಪತ್ತೆಯಾಗಿದ್ದು, ಮೊಹಮ್ಮದ್​ ಷರೀಫ್​, ಮಹಮ್ಮದ್​ ಯುನೂಸ್​ ಎಂಬುವವರನ್ನ ವಶಕ್ಕೆ ಪಡೆದು, ಆರ್​.ಟಿ.ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ವೇಳೆ ತಾವು ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ಶೋ ನಡೆಸ್ತಿರೋದಾಗಿ ಕಾರಿನ ಮಾಲೀಕ ಹೇಳಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!