AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವ್ಯಾಕ್ಸಿನ್, ಕೊವಿಶೀಲ್ಡ್ ಲಸಿಕೆ ಪಡೆದವರಿಗೂ ಕೊರೊನಾ! ಬಿಬಿಎಂಪಿ ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ ಬಯಲು

ನ.1ರಿಂದ ನ.20ರವರೆಗೆ 1,538 ಜನರಿಗೆ ಕೊವಿಡ್ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಲಸಿಕೆ ಪಡೆದ 1,254 ಜನರಿಗೆ ಸೋಂಕು ದೃಢವಾಗಿರುವುದು ತಿಳಿದುಬಂದಿದೆ. ಲಸಿಕೆ ಪಡೆಯದ 278 ಜನರು ಸೋಂಕಿಗೆ ಒಳಗಾಗಿದ್ದಾರೆ.

ಕೊವ್ಯಾಕ್ಸಿನ್, ಕೊವಿಶೀಲ್ಡ್ ಲಸಿಕೆ ಪಡೆದವರಿಗೂ ಕೊರೊನಾ! ಬಿಬಿಎಂಪಿ ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ ಬಯಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 28, 2021 | 10:44 AM

Share

ಬೆಂಗಳೂರು: ಕೊರೊನಾ (Coronavirus) ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಎಲ್ಲ ಕೆಲಸ ಕಾರ್ಯಗಳು ಪ್ರಾರಂಭಗೊಂಡಿವೆ. ಸಹಜ ಸ್ಥಿತಿಗೆ ಬರುತ್ತಿದ್ದಂತೆ ಹೊರ ದೇಶಗಳಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ವೈರಸ್ ಪತ್ತೆಯಾಗಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿವೆ. ತಜ್ಞರು ಸಲಹೆ ನೀಡಿದ ಬೆನ್ನಲ್ಲೆ ಅಧಿಕಾರಿಗಳು ತಮ್ಮ ತಮ್ಮ ಕೆಲಗಳನ್ನು ಪ್ರಾರಂಭಿಸಿದ್ದಾರೆ. ಈ ನಡುವೆ ಬಿಬಿಎಂಪಿ ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿಯೊಂದು ಬಯಲಾಗಿದೆ.

ಕೊವಿಡ್ ಲಸಿಕೆ ಪಡೆದ ಮೇಲೂ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸುವಂತಿಲ್ಲ. ಈ ಬಗ್ಗೆ ಬಿಬಿಎಂಪಿ ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ ಬಯಲಾಗಿದೆ. 20 ದಿನದ ಅಂಕಿಅಂಶದಿಂದ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಪಡೆದವರಿಗೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂಬ ಮಾಹಿತಿ ಬಿಬಿಎಂಪಿ ಅಧ್ಯಯನದಲ್ಲಿ ತಿಳಿದುಬಂದಿದೆ.

ನ.1ರಿಂದ ನ.20ರವರೆಗೆ 1,538 ಜನರಿಗೆ ಕೊವಿಡ್ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಲಸಿಕೆ ಪಡೆದ 1,254 ಜನರಿಗೆ ಸೋಂಕು ದೃಢವಾಗಿರುವುದು ತಿಳಿದುಬಂದಿದೆ. ಲಸಿಕೆ ಪಡೆಯದ 278 ಜನರು ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿತರ ಪೈಕಿ ಶೇ.72ರಷ್ಟು ಜನ ಲಸಿಕೆ ಪಡೆದವರಾಗಿದ್ದಾರೆ. ಶೇ.18ರಷ್ಟು ಲಸಿಕೆ ಪಡೆಯದವರಿಗೆ ಸೋಂಕು ದೃಢಪಟ್ಟಿದೆ. 655 ಜನರಿಗೆ ಲಸಿಕೆ ಪಡೆದ 100 ದಿನಗಳ ಬಳಿಕ ಕಾಣಿಸಿಕೊಂಡಿದೆ. ಈ ಎಲ್ಲಾ ಸ್ಪೋಟಕ ಮಾಹಿತಿ ಬಿಬಿಎಂಪಿ ಅಧ್ಯಯನದ ಮೂಲಕ ತಿಳಿದುಬಂದಿದೆ.

ಇದನ್ನೂ ಓದಿ

ಅತಿಯಾಯ್ತು ನಟಿಯ ಹಾಟ್​ ಡ್ರೆಸ್​ ಹಾವಳಿ; ಹಿಗ್ಗಾಮುಗ್ಗಾ ಟ್ರೋಲ್​ ಮಾಡಿದ ನೆಟ್ಟಿಗರು

ಹಾವೇರಿ: ಎಸಿಬಿ ಅಧಿಕಾರಿ ಎಂದು ನಗರಸಭೆ ಅಧಿಕಾರಿಗೆ ವಂಚಿಸಲು ಯತ್ನ; ಆರೋಪಿಯನ್ನು ಬಂಧಿಸಿದ ಪೊಲೀಸರು

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ