AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಮಾಡಿಸದಿದ್ರೂ ಪಾಸಿಟಿವ್ ಇದೆ ಎಂದು ಬಂತು ಮೆಸೇಜ್; ಹೆಡ್ ಕಾನ್ಸ್‌ಟೇಬಲ್ ಪತ್ನಿ ತಬ್ಬಿಬ್ಬು

‘ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಬೆಡ್ ಬುಕ್ ಆಗಿದೆ’. ಇದೀಗ ಆ್ಯಂಬುಲೆನ್ಸ್ ಬರುತ್ತೆ ಎಂದು ಮೆಸೇಜ್ ಕಳಿಸಲಾಗಿತ್ತು.

ಪರೀಕ್ಷೆ ಮಾಡಿಸದಿದ್ರೂ ಪಾಸಿಟಿವ್ ಇದೆ ಎಂದು ಬಂತು ಮೆಸೇಜ್; ಹೆಡ್ ಕಾನ್ಸ್‌ಟೇಬಲ್ ಪತ್ನಿ ತಬ್ಬಿಬ್ಬು
ಪ್ರಾತಿನಿಧಿಕ ಚಿತ್ರ
guruganesh bhat
|

Updated on: May 11, 2021 | 6:48 PM

Share

ಬೆಂಗಳೂರು: ಕೊವಿಡ್ ಪರೀಕ್ಷೆಗೆ ಸಂಬಂಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಂದು ಯಡವಟ್ಟೊಂದನ್ನು ಮಾಡಿದೆ. ಕೊವಿಡ್ ಟೆಸ್ಟ್ ಮಾಡಿಸದಿದ್ದರೂ ಪಾಸಿಟಿವ್ ಎಂದು ನಗರದ ಹೆಡ್ ಕಾನ್ಸ್‌ಟೇಬಲ್ ಓರ್ವರ ಪತ್ನಿಗೆ ಮೆಸೇಜ್ ಕಳುಹಿಸಲಾಗಿದೆ. ಮೆಸೇಜ್ ನೋಡಿ ಮಹಿಳೆ ತಬ್ಬಿಬ್ಬಾಗಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಓರ್ವರ ಪತ್ನಿಗೆ ಬಿಬಿಎಂಪಿ ಕಳಿಸಿದ ಮೆಸೇಜ್ ತಬ್ಬಿಬ್ಬುಗೊಳಿಸಿದೆ. ಅವರು ಕೊವಿಡ್ ಪರೀಕ್ಷೆ ಮಾಡಿಸಿಲ್ಲ. ಆದರೂ ‘ನಿಮಗೆ ಕೊರೊನಾ ಪಾಸಿಟಿವ್ ಬಂದಿದೆ’ ‘ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಬೆಡ್ ಬುಕ್ ಆಗಿದೆ’. ಇದೀಗ ಆ್ಯಂಬುಲೆನ್ಸ್ ಬರುತ್ತೆ ಎಂದು ಮೆಸೇಜ್ ಕಳಿಸಲಾಗಿತ್ತು. ಆ್ಯಂಬುಲೆನ್ಸ್ ಚಾಲಕನ ನಂಬರ್ ಸಹ ಮೆಸೇಜ್​ನಲ್ಲಿತ್ತು. ಆದಷ್ಟು ಬೇಗ ಸಿದ್ಧರಾಗುವಂತೆಯೂ ಮೆಸೇಜ್ ಕಳುಹಿಸಲಾಗಿತ್ತು.

ಇದನ್ನೂ ಓದಿ: ಜನರ ಮೇಲೆ ಲಾಠಿ ಎತ್ತಬೇಡಿ: ಕರ್ನಾಟಕ ಹೈಕೋರ್ಟ್

ಆಹಾರ ಭದ್ರತೆ ಒದಗಿಸಲು ಹೈಕೋರ್ಟ್ ಸೂಚನೆ; ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ

(A bengaluru women not appeared for covid test but she received message as she is tested positive)

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್