AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಮಾಡಿಸದಿದ್ರೂ ಪಾಸಿಟಿವ್ ಇದೆ ಎಂದು ಬಂತು ಮೆಸೇಜ್; ಹೆಡ್ ಕಾನ್ಸ್‌ಟೇಬಲ್ ಪತ್ನಿ ತಬ್ಬಿಬ್ಬು

‘ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಬೆಡ್ ಬುಕ್ ಆಗಿದೆ’. ಇದೀಗ ಆ್ಯಂಬುಲೆನ್ಸ್ ಬರುತ್ತೆ ಎಂದು ಮೆಸೇಜ್ ಕಳಿಸಲಾಗಿತ್ತು.

ಪರೀಕ್ಷೆ ಮಾಡಿಸದಿದ್ರೂ ಪಾಸಿಟಿವ್ ಇದೆ ಎಂದು ಬಂತು ಮೆಸೇಜ್; ಹೆಡ್ ಕಾನ್ಸ್‌ಟೇಬಲ್ ಪತ್ನಿ ತಬ್ಬಿಬ್ಬು
ಪ್ರಾತಿನಿಧಿಕ ಚಿತ್ರ
guruganesh bhat
|

Updated on: May 11, 2021 | 6:48 PM

Share

ಬೆಂಗಳೂರು: ಕೊವಿಡ್ ಪರೀಕ್ಷೆಗೆ ಸಂಬಂಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಂದು ಯಡವಟ್ಟೊಂದನ್ನು ಮಾಡಿದೆ. ಕೊವಿಡ್ ಟೆಸ್ಟ್ ಮಾಡಿಸದಿದ್ದರೂ ಪಾಸಿಟಿವ್ ಎಂದು ನಗರದ ಹೆಡ್ ಕಾನ್ಸ್‌ಟೇಬಲ್ ಓರ್ವರ ಪತ್ನಿಗೆ ಮೆಸೇಜ್ ಕಳುಹಿಸಲಾಗಿದೆ. ಮೆಸೇಜ್ ನೋಡಿ ಮಹಿಳೆ ತಬ್ಬಿಬ್ಬಾಗಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಓರ್ವರ ಪತ್ನಿಗೆ ಬಿಬಿಎಂಪಿ ಕಳಿಸಿದ ಮೆಸೇಜ್ ತಬ್ಬಿಬ್ಬುಗೊಳಿಸಿದೆ. ಅವರು ಕೊವಿಡ್ ಪರೀಕ್ಷೆ ಮಾಡಿಸಿಲ್ಲ. ಆದರೂ ‘ನಿಮಗೆ ಕೊರೊನಾ ಪಾಸಿಟಿವ್ ಬಂದಿದೆ’ ‘ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಬೆಡ್ ಬುಕ್ ಆಗಿದೆ’. ಇದೀಗ ಆ್ಯಂಬುಲೆನ್ಸ್ ಬರುತ್ತೆ ಎಂದು ಮೆಸೇಜ್ ಕಳಿಸಲಾಗಿತ್ತು. ಆ್ಯಂಬುಲೆನ್ಸ್ ಚಾಲಕನ ನಂಬರ್ ಸಹ ಮೆಸೇಜ್​ನಲ್ಲಿತ್ತು. ಆದಷ್ಟು ಬೇಗ ಸಿದ್ಧರಾಗುವಂತೆಯೂ ಮೆಸೇಜ್ ಕಳುಹಿಸಲಾಗಿತ್ತು.

ಇದನ್ನೂ ಓದಿ: ಜನರ ಮೇಲೆ ಲಾಠಿ ಎತ್ತಬೇಡಿ: ಕರ್ನಾಟಕ ಹೈಕೋರ್ಟ್

ಆಹಾರ ಭದ್ರತೆ ಒದಗಿಸಲು ಹೈಕೋರ್ಟ್ ಸೂಚನೆ; ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ

(A bengaluru women not appeared for covid test but she received message as she is tested positive)

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ