AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್ ರನ್​​ಗೆ ಓರ್ವ ಬೈಕ್​ ಸವಾರ ಬಲಿ

hit and run by car: ಕಾರು ಡಿಕ್ಕಿ ಪರಿಣಾಮ ಬೈಕ್​ ಸವಾರ ಅಜಯ್ ಕುಮಾರ್ ತೀವ್ರ ಗಾಯಗಳಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಸ್ಥಳದಿಂದ ಕಾರು ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಾಲಕನಿಗಾಗಿ ಶೋಧ ನಡೆದಿದೆ.

ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್ ರನ್​​ಗೆ ಓರ್ವ ಬೈಕ್​ ಸವಾರ ಬಲಿ
ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್ ರನ್​​ಗೆ ಓರ್ವ ಬೈಕ್​ ಸವಾರ ಬಲಿ
Jagadisha B
| Edited By: |

Updated on:Sep 23, 2023 | 12:32 PM

Share

ಬೆಂಗಳೂರು, ಸೆಪ್ಟೆಂಬರ್​ 23: ಬೆಂಗಳೂರಿನ ( Bangalore) ಗಾಣಕಲ್ ರಸ್ತೆಯಲ್ಲಿ ಇಂದು ಶನಿವಾರ ಬೆಳಿಗ್ಗೆ ೭ ಗಂಟೆ ಸುಮಾರಿಗೆ ಹಿಟ್​ ಆ್ಯಂಡ್ ರನ್​​ಗೆ (hit and run) ಓರ್ವ ಬೈಕ್​ ಸವಾರ (Biker) ಬಲಿಯಾಗಿದ್ದಾರೆ. KA 53 MH 9090 ಸಂಖ್ಯೆಯ ಕಾರು ಚಾಲಕನಿಂದ ಹಿಟ್​​ ಆ್ಯಂಡ್ ರನ್ ನಡೆದಿದೆ. ಅಜಾಗರೂಕತೆ ಹಾಗೂ ವೇಗವಾಗಿ ಬಂದ ಕಾರ್​ನಿಂದ ಬೈಕ್​​ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕೇಗೌಡನಪಾಳ್ಯದಿಂದ ಉತ್ತರಹಳ್ಳಿ ಕಡೆಗೆ ವೇಗವಾಗಿ ಕಾರು ವೇಗವಾಗಿ ಚಲಿಸಿದೆ.

ಕಾರು ಡಿಕ್ಕಿ ಪರಿಣಾಮ ಬೈಕ್​ ಸವಾರ ಅಜಯ್ ಕುಮಾರ್ ತೀವ್ರ ಗಾಯಗಳಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಸ್ಥಳದಿಂದ ಕಾರು ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಾಲಕನಿಗಾಗಿ ಶೋಧ ನಡೆದಿದೆ.

ಇದನ್ನೂ ಓದಿ:  ಬೆಂಗಳೂರಿನಲ್ಲಿ ಹಿಟ್​​ ಆ್ಯಂಡ್​​ ರನ್​ಗೆ ಬಾಲಕ ಬಲಿ; ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:26 pm, Sat, 23 September 23

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ