AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್ ರನ್​​ಗೆ ಓರ್ವ ಬೈಕ್​ ಸವಾರ ಬಲಿ

hit and run by car: ಕಾರು ಡಿಕ್ಕಿ ಪರಿಣಾಮ ಬೈಕ್​ ಸವಾರ ಅಜಯ್ ಕುಮಾರ್ ತೀವ್ರ ಗಾಯಗಳಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಸ್ಥಳದಿಂದ ಕಾರು ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಾಲಕನಿಗಾಗಿ ಶೋಧ ನಡೆದಿದೆ.

ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್ ರನ್​​ಗೆ ಓರ್ವ ಬೈಕ್​ ಸವಾರ ಬಲಿ
ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್ ರನ್​​ಗೆ ಓರ್ವ ಬೈಕ್​ ಸವಾರ ಬಲಿ
Jagadisha B
| Edited By: ಸಾಧು ಶ್ರೀನಾಥ್​|

Updated on:Sep 23, 2023 | 12:32 PM

Share

ಬೆಂಗಳೂರು, ಸೆಪ್ಟೆಂಬರ್​ 23: ಬೆಂಗಳೂರಿನ ( Bangalore) ಗಾಣಕಲ್ ರಸ್ತೆಯಲ್ಲಿ ಇಂದು ಶನಿವಾರ ಬೆಳಿಗ್ಗೆ ೭ ಗಂಟೆ ಸುಮಾರಿಗೆ ಹಿಟ್​ ಆ್ಯಂಡ್ ರನ್​​ಗೆ (hit and run) ಓರ್ವ ಬೈಕ್​ ಸವಾರ (Biker) ಬಲಿಯಾಗಿದ್ದಾರೆ. KA 53 MH 9090 ಸಂಖ್ಯೆಯ ಕಾರು ಚಾಲಕನಿಂದ ಹಿಟ್​​ ಆ್ಯಂಡ್ ರನ್ ನಡೆದಿದೆ. ಅಜಾಗರೂಕತೆ ಹಾಗೂ ವೇಗವಾಗಿ ಬಂದ ಕಾರ್​ನಿಂದ ಬೈಕ್​​ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕೇಗೌಡನಪಾಳ್ಯದಿಂದ ಉತ್ತರಹಳ್ಳಿ ಕಡೆಗೆ ವೇಗವಾಗಿ ಕಾರು ವೇಗವಾಗಿ ಚಲಿಸಿದೆ.

ಕಾರು ಡಿಕ್ಕಿ ಪರಿಣಾಮ ಬೈಕ್​ ಸವಾರ ಅಜಯ್ ಕುಮಾರ್ ತೀವ್ರ ಗಾಯಗಳಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಸ್ಥಳದಿಂದ ಕಾರು ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಾಲಕನಿಗಾಗಿ ಶೋಧ ನಡೆದಿದೆ.

ಇದನ್ನೂ ಓದಿ:  ಬೆಂಗಳೂರಿನಲ್ಲಿ ಹಿಟ್​​ ಆ್ಯಂಡ್​​ ರನ್​ಗೆ ಬಾಲಕ ಬಲಿ; ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:26 pm, Sat, 23 September 23

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ