ಸಾರ್ವಜನಿಕ ಸ್ಥಳದಲ್ಲೇ ಯುವತಿ ಎದುರಿಗೆ ಯುವಕನ ಅಸಭ್ಯ ವರ್ತನೆ

ಜನವರಿ 5 ರಂದು ರಾತ್ರಿ 8:40 ರ ಸುಮಾರಿಗೆ ಓರ್ವ ಯುವತಿ ಮಹದೇವಪುರದ ಪಾರ್ಕ್​ನ ಸರ್ವಿಸ್​​​​ ರಸ್ತೆಯಲ್ಲಿ ಕಾರ್ ಪಾರ್ಕ್​ ಮಾಡಿ ಕಾರಿನಲ್ಲೇ ಕುಳಿತುಕೊಂಡಿದ್ದಳು. ಈ ವೇಳೆ ಕಾರಿನ ಮುಂಭಾಗದಲ್ಲಿ ಓರ್ವ ಯುವಕ ನಿಂತಿದ್ದನು. ಮುಂದೇನಾಯ್ತು ಈ ಸ್ಟೋರಿ ಓದಿ..

ಸಾರ್ವಜನಿಕ ಸ್ಥಳದಲ್ಲೇ ಯುವತಿ ಎದುರಿಗೆ ಯುವಕನ ಅಸಭ್ಯ ವರ್ತನೆ
ಯುವಕನ ಅಸಭ್ಯ ವರ್ತನೆ
Follow us
| Updated By: ವಿವೇಕ ಬಿರಾದಾರ

Updated on: Jan 09, 2024 | 9:43 AM

ಬೆಂಗಳೂರು, ಜನವರಿ 09: ಸಾರ್ವಜನಿಕ ಸ್ಥಳದಲ್ಲೇ ಯುವತಿ (Young Girl) ಎದುರಿಗೆ ಯುವಕನ (Boy) ಅಸಭ್ಯವಾಗಿ ವರ್ತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 5 ರಂದು ರಾತ್ರಿ 8:40 ರ ಸುಮಾರಿಗೆ ಓರ್ವ ಯುವತಿ ಮಹದೇವಪುರದ (Mahadevpura) ಪಾರ್ಕ್​ನ ಸರ್ವಿಸ್​​​​ ರಸ್ತೆಯಲ್ಲಿ ಕಾರ್ ಪಾರ್ಕ್​ ಮಾಡಿ ಕಾರಿನಲ್ಲೇ ಕುಳಿತುಕೊಂಡಿದ್ದಳು. ಈ ವೇಳೆ ಕಾರಿನ ಮುಂಭಾಗದಲ್ಲಿ ನಿಂತಿದ್ದ ಯುವಕ ಯುವತಿಯನ್ನು ನೋಡುತ್ತಲೇ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ. ಆಗ ಯುವತಿ ಹೆದರಿಕೆಯಿಂದ ಕಾರ್ ಡೋರ್ ಲಾಕ್ ಮಾಡಿಕೊಂಡಿದ್ದಾಳೆ.

ಬಳಿಕ ಯುವತಿ ಕಾರು ಸಮೇತ ಅಲ್ಲಿಂದ ತೆರಳಬೇಕು ಎಂದುಕೊಂಡಳು. ಆದರೆ ಆಕೆಯ ಕಾರ್​ ಪಕ್ಕ ಮತ್ತು ಹಿಂದೆ ಮತ್ತೊಂದು ಕಾರ್​ ನಿಂತಿದ್ದರಿಂದ ಹೋಗಲು ಸಾಧ್ಯವಾಗಲಿಲ್ಲ. ಕಲೆ ಸಮಯದ ಬಳಿಕ ಯುವಕ ಈಕೆಯ ಕಾರ್​ ಬಳಿ ಬಂದಿದ್ದಾನೆ. ನಂತರ ಕಾರನ್ನು ಸುತ್ತು ಹಾಕಿದ್ದಾನೆ. ನಂತರ ಚಾಲಕನ ಪಕ್ಕದ ಕಿಟಕಿ ಬಳಿ ಬಂದು, ಬೆದರಿಕೆಯ ಸನ್ನೆ ಮಾಡಿದ್ದಾನೆ.

ಇದನ್ನೂ ಓದಿ: ಹೊಸವರ್ಷಾಚರಣೆ ನಡುವೆ ಕೆಲವೆಡೆ ಅವಾಂತರ, ಅಸಭ್ಯ ವರ್ತನೆ ತೋರಿದ ಯುವಕನ ಕೆನ್ನೆಗೆ ಬಾರಿಸಿದ ಪೊಲೀಸ್

ಇದರಿಂದ ಭಯಗೊಂಡ ಯುವತಿ ಸ್ಟೇರಿಂಗ್ ಕೆಳಗೆ ಅವಿತುಕೊಂಡ ಕೆಳಗೆ ಅವಿತುಕೊಂಡಿದ್ದಾಳೆ. ಸುಮಾರು 10 ನಿಮಿಷಗಳ ನಂತರ, ಯುವತಿಯ ಸ್ನೇಹಿತರೊಬ್ಬರು ಕಾರಿನ ಬಳಿ ಬಂದರು. ಬಳಿಕ ಯುವತಿ ಕಾರಿನಿಂದ ಕೆಳಗೆ ಇಳಿದು, ಸ್ನೇಹಿತನೊಂದಿಗೆ ಸೇರಿ ಯುವಕನನ್ನು ಹುಡುಕಾಡಿದ್ದಾರೆ. ಆದರೆ ಆತ ಕಾಣೆಯಾಗಿದ್ದ ಎಂದು ನೊಂದ ಯುವತಿ ಎಕ್ಸ್​ (ಟ್ವಿಟರ್​) ನಲ್ಲಿ ಪೋಸ್ಟ್​ ಹಾಕಿದ್ದಾಳೆ. ಈ ಬಗ್ಗೆ ಮಹದೇವಪುರ ಪೊಲೀಸರು ತನಿಖೆ ನಡೆಸುವಂತೆ ಯುವತಿ ಮನವಿ ಮಾಡಿಕೊಂಡಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ