AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಸ್ಥಳದಲ್ಲೇ ಯುವತಿ ಎದುರಿಗೆ ಯುವಕನ ಅಸಭ್ಯ ವರ್ತನೆ

ಜನವರಿ 5 ರಂದು ರಾತ್ರಿ 8:40 ರ ಸುಮಾರಿಗೆ ಓರ್ವ ಯುವತಿ ಮಹದೇವಪುರದ ಪಾರ್ಕ್​ನ ಸರ್ವಿಸ್​​​​ ರಸ್ತೆಯಲ್ಲಿ ಕಾರ್ ಪಾರ್ಕ್​ ಮಾಡಿ ಕಾರಿನಲ್ಲೇ ಕುಳಿತುಕೊಂಡಿದ್ದಳು. ಈ ವೇಳೆ ಕಾರಿನ ಮುಂಭಾಗದಲ್ಲಿ ಓರ್ವ ಯುವಕ ನಿಂತಿದ್ದನು. ಮುಂದೇನಾಯ್ತು ಈ ಸ್ಟೋರಿ ಓದಿ..

ಸಾರ್ವಜನಿಕ ಸ್ಥಳದಲ್ಲೇ ಯುವತಿ ಎದುರಿಗೆ ಯುವಕನ ಅಸಭ್ಯ ವರ್ತನೆ
ಯುವಕನ ಅಸಭ್ಯ ವರ್ತನೆ
Jagadisha B
| Edited By: |

Updated on: Jan 09, 2024 | 9:43 AM

Share

ಬೆಂಗಳೂರು, ಜನವರಿ 09: ಸಾರ್ವಜನಿಕ ಸ್ಥಳದಲ್ಲೇ ಯುವತಿ (Young Girl) ಎದುರಿಗೆ ಯುವಕನ (Boy) ಅಸಭ್ಯವಾಗಿ ವರ್ತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 5 ರಂದು ರಾತ್ರಿ 8:40 ರ ಸುಮಾರಿಗೆ ಓರ್ವ ಯುವತಿ ಮಹದೇವಪುರದ (Mahadevpura) ಪಾರ್ಕ್​ನ ಸರ್ವಿಸ್​​​​ ರಸ್ತೆಯಲ್ಲಿ ಕಾರ್ ಪಾರ್ಕ್​ ಮಾಡಿ ಕಾರಿನಲ್ಲೇ ಕುಳಿತುಕೊಂಡಿದ್ದಳು. ಈ ವೇಳೆ ಕಾರಿನ ಮುಂಭಾಗದಲ್ಲಿ ನಿಂತಿದ್ದ ಯುವಕ ಯುವತಿಯನ್ನು ನೋಡುತ್ತಲೇ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ. ಆಗ ಯುವತಿ ಹೆದರಿಕೆಯಿಂದ ಕಾರ್ ಡೋರ್ ಲಾಕ್ ಮಾಡಿಕೊಂಡಿದ್ದಾಳೆ.

ಬಳಿಕ ಯುವತಿ ಕಾರು ಸಮೇತ ಅಲ್ಲಿಂದ ತೆರಳಬೇಕು ಎಂದುಕೊಂಡಳು. ಆದರೆ ಆಕೆಯ ಕಾರ್​ ಪಕ್ಕ ಮತ್ತು ಹಿಂದೆ ಮತ್ತೊಂದು ಕಾರ್​ ನಿಂತಿದ್ದರಿಂದ ಹೋಗಲು ಸಾಧ್ಯವಾಗಲಿಲ್ಲ. ಕಲೆ ಸಮಯದ ಬಳಿಕ ಯುವಕ ಈಕೆಯ ಕಾರ್​ ಬಳಿ ಬಂದಿದ್ದಾನೆ. ನಂತರ ಕಾರನ್ನು ಸುತ್ತು ಹಾಕಿದ್ದಾನೆ. ನಂತರ ಚಾಲಕನ ಪಕ್ಕದ ಕಿಟಕಿ ಬಳಿ ಬಂದು, ಬೆದರಿಕೆಯ ಸನ್ನೆ ಮಾಡಿದ್ದಾನೆ.

ಇದನ್ನೂ ಓದಿ: ಹೊಸವರ್ಷಾಚರಣೆ ನಡುವೆ ಕೆಲವೆಡೆ ಅವಾಂತರ, ಅಸಭ್ಯ ವರ್ತನೆ ತೋರಿದ ಯುವಕನ ಕೆನ್ನೆಗೆ ಬಾರಿಸಿದ ಪೊಲೀಸ್

ಇದರಿಂದ ಭಯಗೊಂಡ ಯುವತಿ ಸ್ಟೇರಿಂಗ್ ಕೆಳಗೆ ಅವಿತುಕೊಂಡ ಕೆಳಗೆ ಅವಿತುಕೊಂಡಿದ್ದಾಳೆ. ಸುಮಾರು 10 ನಿಮಿಷಗಳ ನಂತರ, ಯುವತಿಯ ಸ್ನೇಹಿತರೊಬ್ಬರು ಕಾರಿನ ಬಳಿ ಬಂದರು. ಬಳಿಕ ಯುವತಿ ಕಾರಿನಿಂದ ಕೆಳಗೆ ಇಳಿದು, ಸ್ನೇಹಿತನೊಂದಿಗೆ ಸೇರಿ ಯುವಕನನ್ನು ಹುಡುಕಾಡಿದ್ದಾರೆ. ಆದರೆ ಆತ ಕಾಣೆಯಾಗಿದ್ದ ಎಂದು ನೊಂದ ಯುವತಿ ಎಕ್ಸ್​ (ಟ್ವಿಟರ್​) ನಲ್ಲಿ ಪೋಸ್ಟ್​ ಹಾಕಿದ್ದಾಳೆ. ಈ ಬಗ್ಗೆ ಮಹದೇವಪುರ ಪೊಲೀಸರು ತನಿಖೆ ನಡೆಸುವಂತೆ ಯುವತಿ ಮನವಿ ಮಾಡಿಕೊಂಡಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ