AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್ ವೇಳೆ ಹೋಟೆಲ್​ ಮೇಲೆ ದಾಳಿ ಪ್ರಕರಣ; ಬಿಜೆಪಿ ಕಾರ್ಯಕರ್ತರ ಬಂಧನ

ಜಯನಗರ(Jayanagara)ದಲ್ಲಿ ನಡೆದಿದ್ದ ಹೋಟೆಲ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯನಗರ ಪೊಲೀಸರು ಇಬ್ಬರು ಅರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಯೋಗಿಶ್ ಮತ್ತು ಸೋಮಶೇಖರ್ ಬಂಧಿತ ಅರೋಪಿಗಳು. ಹೌದು, ಬಂದ್​ ವೇಳೆ ಏಂಟಕ್ಕು ಹೆಚ್ಚು ಜನರು  ಗುಂಪಾಗಿ ಬಂದು ಹೋಟೆಲ್ ಸೇರಿ ನಾಲ್ಕು ಕಡೆ ಕಲ್ಲು ತೂರಿದ್ದರು.

ಬೆಂಗಳೂರು ಬಂದ್ ವೇಳೆ ಹೋಟೆಲ್​ ಮೇಲೆ ದಾಳಿ ಪ್ರಕರಣ; ಬಿಜೆಪಿ ಕಾರ್ಯಕರ್ತರ ಬಂಧನ
ಬಂಧಿತ ಆರೋಪಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 28, 2023 | 8:48 AM

Share

ಬೆಂಗಳೂರು, ಸೆ.28: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಸುಪ್ರೀಂಕೊರ್ಟ್​ ಆದೇಶ ನೀಡಿದ ಹಿನ್ನಲೆ ಬೆಂಗಳೂರು ಬಂದ್ ಮಾಡಲಾಗಿತ್ತು. ಅಂದು ಜಯನಗರ(Jayanagara)ದಲ್ಲಿ ನಡೆದಿದ್ದ ಹೋಟೆಲ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯನಗರ ಪೊಲೀಸರು ಇಬ್ಬರು ಅರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಯೋಗಿಶ್ ಮತ್ತು ಸೋಮಶೇಖರ್ ಬಂಧಿತ ಅರೋಪಿಗಳು. ಹೌದು, ಬಂದ್​ ವೇಳೆ ಏಂಟಕ್ಕು ಹೆಚ್ಚು ಜನರು  ಗುಂಪಾಗಿ ಬಂದು ಹೋಟೆಲ್ ಸೇರಿ ನಾಲ್ಕು ಕಡೆ ಕಲ್ಲು ತೂರಿದ್ದರು.

ಈ ಹಿನ್ನಲೆ ಜಯನಗರ ಪೋಲೀಸ್ ಠಾಣೆಯಲ್ಲಿ ಪ್ರತ್ಯೇಕ ನಾಲ್ಕು ಕೇಸ್ ದಾಖಲು ಮಾಡಲಾಗಿತ್ತು. ಸದ್ಯ ಇಬ್ಬರು ಅರೋಪಿಗಳು ಅರೆಸ್ಟ್ ಮಾಡಿ ಜೈಲಿಗಟ್ಟಿರುವ ಪೊಲೀಸರು, ಉಳಿದ ಹಲವಾರು ಅರೋಪಿಗಳಿಗೆ ಹುಡುಕಾಟ ನಡೆಸಿದ್ದಾರೆ. ಇನ್ನು ತನಿಖೆ ವೇಳೆ ಬಂಧಿತ ಇಬ್ಬರು ಆರೋಪಿಗಳು ಬಿಜೆಪಿ ಕಾರ್ಯಕರ್ತರಾಗಿದ್ದು, ಜಯನಗರ ಎಂ ಎಲ್ ಎ ರಾಮಮೂರ್ತಿ ಶಿಷ್ಯರು ಎಂಬುದು ಪತ್ತೆಯಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಪ್ರತಿಭಟನೆ ಹೆಸರಲ್ಲಿ ಹೋಟೆಲ್​ಗೆ ನುಗ್ಗಿ ದಾಂಧಲೆ; ವಿಡಿಯೋ ಇಲ್ಲಿದೆ

ಹೌದು, ಬೆಂಗಳೂರು ಬಂದ್​ ದಿನ ಹೋರಾಟದ ಹೆಸರಿನಲ್ಲಿ ಹೋಟೆಲ್​ಗೆ ನುಗ್ಗಿ ಧಾಂದಲೆ ಮಾಡಿದ್ದ ಹಿನ್ನಲೆ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು. ಹೌದು, ಬಂದ್​ ಇದ್ರೂ ಬಾಗಿಲು ಮುಚ್ಚಿಲ್ಲ ಎಂದು ಇಬ್ಬರಿಂದ ಜಯನಗರ(Jayanagara)ದಲ್ಲಿರುವ ಉಡುಪಿ ಹಬ್​ಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ ಘಟನೆ ನಡೆದಿತ್ತು. ಬೈಕ್​​ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದ್ದು, ಈ ಕುರಿತು ಹೋಟೆಲ್​ ಮಾಲೀಕರು ಠಾಣೆಗೆ ದೂರು ನೀಡಿದ್ದರು. ಅವರ ದೂರಿನನ್ವಯ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಬಳಿಕ ಶಿವು, ವಿಶ್ವ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಇದೀಗ ಮತ್ತಿಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:31 am, Thu, 28 September 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ