AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ನಾಗರ ಹಾವು, 20ಕ್ಕೂ ಅಧಿಕ ಹಾವುಗಳ ಸೆರೆ

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಾಗರ ಹಾವು ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ಕಾರ್ಪೋರೇಷನ್ ಬಳಿ ಇರುವ ಬಿಬಿಎಂಪಿ ಕಮಿಷನರ್, ಸಾರ್ವಜನಿಕ ಸಂಪರ್ಕ ಅಧಿಕಾರಿ, ಪಾರ್ಕಿಂಗ್ ಸೇರಿದಂತೆ ಪಾಲಿಕೆ ಕಚೇರಿ ಒಳಗಡೆ ಹಾವುಗಳ ಪ್ರತ್ಯಕ್ಷಗೊಳ್ಳುತ್ತಿವೆ. ಅದರಂತೆ, ಕಳೆದ ಒಂದು ತಿಂಗಳಲ್ಲಿ 20ಕ್ಕೂ ಹೆಚ್ಚು ಹಾವುಗಳನ್ನು ಸೆರೆ ಹಿಡಿಯಲಾಗಿದೆ.

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ನಾಗರ ಹಾವು, 20ಕ್ಕೂ ಅಧಿಕ ಹಾವುಗಳ ಸೆರೆ
ಬಿಬಿಎಂಪಿಯಲ್ಲಿ ಸೆರೆ ಹಿಡಿದ ಹಾವು
Follow us
Vinayak Hanamant Gurav
| Updated By: Rakesh Nayak Manchi

Updated on: Dec 07, 2023 | 1:50 PM

ಬೆಂಗಳೂರು, ಡಿ.7: ನಗರದ ಕಾರ್ಪೋರೇಷನ್ ಬಳಿ ಇರುವ ಬಿಬಿಎಂಪಿ (BBMP) ಕೇಂದ್ರ ಕಚೇರಿಯಲ್ಲಿ ನಾಗರ ಹಾವು ಪದೇ ಪದೇ ಕಾಣಿಸಿಕೊಳ್ಳುತ್ತಿದೆ. ಕಳೆದ ಕೆಲವು ದಿನಗಳಿಂದ ಕಚೇರಿಯಲ್ಲಿ ಹಾವುಗಳ ಕಾಟ ಜೋರಾಗಿದ್ದು, ಪಾಲಿಕೆ ಅರಣ್ಯ ಸಿಬ್ಬಂದಿ ಎರಡು ದಿನದಲ್ಲೇ ಐದಾರು ಹಾವುಗಳನ್ನು ಸೆರೆ ಹಿಡಿದಿದಿದ್ದಾರೆ. ಅಲ್ಲದೆ, ಕಳೆದೊಂದು ತಿಂಗಳಲ್ಲಿ ಪಾಲಿಕೆ ಆವರಣದಲ್ಲಿ ಸುಮಾರು 20ಕ್ಕೂ ಅಧಿಕ ಹಾವುಗಳನ್ನು ಸೆರೆ ಹಿಡಿಯಲಾಗಿದೆ.

ಬಿಬಿಎಂಪಿ ಕಮಿಷನರ್, ಸಾರ್ವಜನಿಕ ಸಂಪರ್ಕ ಅಧಿಕಾರಿ, ಪಾರ್ಕಿಂಗ್ ಸೇರಿದಂತೆ ಪಾಲಿಕೆ ಕಚೇರಿ ಒಳಗಡೆ ಹಾವುಗಳು ಪ್ರತ್ಯಕ್ಷವಾಗುತ್ತಿವೆ. ನಾಗರಹಾವುಗಳು ಮಾತ್ರವಲ್ಲದೆ, ಕೇರೆ ಹಾವುಗಳು ಕೂಡ ಪ್ರತ್ಯಕ್ಷವಾಗುತ್ತಿವೆ. ಇದು ಹಾವುಗಳ ಮೇಟಿಂಗ್ ಸೀಸಿನ್ ಆಗಿರುವ ಕಾರಣಕ್ಕೆ ಇನ್ನೂ ಹಾವುಗಳು ಪ್ರತ್ಯಕ್ಷವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಬಿಬಿಎಂಪಿ ಕೇಂದ್ರ ಕಚೇರಿಗೆ ಹಾವುಗಳ ಕಾಟ; ದಿಢೀರ್​ ಎಂಟ್ರಿಕೊಟ್ಟ ನಾಗಪ್ಪನನ್ನ ಕಂಡು ಸಿಬ್ಬಂದಿ ಗಾಬರಿ

ತಮ್ಮ ನಡುವೆ ಹಾವು ಮರಿಗಳು ಓಡಾಡುತ್ತಿರುವುದರಿಂದ ಪಾಲಿಕೆಗೆ ಬರುವ ಜನರು ಹಾಗೂ ಅಧಿಕಾರಿ ಸಿಬ್ಬಂದಿ ವರ್ಗ ಭಯದ ವಾತಾವರಣದಲ್ಲೇ ಓಡಾಡತ್ತಿದ್ದಾರೆ. ಇಂದು ಬಿಬಿಎಂಪಿ ಕಚೇರಿ ಆವರಣದ ಪಾರ್ಕಿಂಗ್​ನಲ್ಲಿ ಹಾವಿನ ಮರಿ ಪತ್ತೆಯಾಗಿದ್ದು, ಇದನ್ನು ಉರಗತಜ್ಞ ನಯಾಜ್ ಸೆರೆ ಹಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ