AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ತೋರಿಸಿ ಧಮ್ಕಿ ಆರೋಪ; ಎಂಎಲ್​ಸಿ ರಮೇಶ್ ಗೌಡ ವಿರುದ್ಧ ದೂರು ದಾಖಲು

ಪ್ರಾಪರ್ಟಿ ವಿಚಾರದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿ ಹೆಸರು ಹೇಳಿಕೊಂಡು ಜಯಂತ್ ಕುಮಾರ್ ಎಂಬಾತ ಧಮ್ಕಿ ಹಾಕಿದ್ದ ಎಂದು ಆರೋಪಿಸಲಾಗಿದೆ. ಸುನೀಲ್ ಕುಟುಂಬಸ್ಥರು ಜೀವ ಬೆದರಿಕೆ ಹಾಗೂ ಟ್ರೆಸ್ ಪಾಸ್ ದೂರು ನೀಡಿದ್ದರು.

ಗನ್ ತೋರಿಸಿ ಧಮ್ಕಿ ಆರೋಪ; ಎಂಎಲ್​ಸಿ ರಮೇಶ್ ಗೌಡ ವಿರುದ್ಧ ದೂರು ದಾಖಲು
ಎಂಎಲ್​ಸಿ ರಮೇಶ್ ಗೌಡ
TV9 Web
| Edited By: |

Updated on: Dec 06, 2021 | 11:12 AM

Share

ಬೆಂಗಳೂರು: ಪ್ರಾಪರ್ಟಿ ವಿಚಾರಕ್ಕೆ ಗನ್ ಪಾಯಿಂಟ್ ಇಟ್ಟು ಧಮ್ಕಿ ಹಾಕಿಸಿದ ಆರೋಪದ ಮೇಲೆ ಎಂಎಲ್ಸಿ ರಮೇಶ್ ಗೌಡ ವಿರುದ್ಧ ಹೆಣ್ಣೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮೇಲ್ಮನೆ ಸದಸ್ಯ ರಮೇಶ್ ಗೌಡ ವಿರುದ್ಧ ಹೆಣ್ಣೂರು ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಪೊಲೀಸ್ ಠಾಣೆಯ ಮುಂದೆ ಸಂತ್ರಸ್ತ ಸುನೀಲ್ ಕುಟುಂಬಸ್ಥರು ಧರಣಿ ನಡೆಸಿದ್ದರು. ಬಳಿಕ, ಸುನೀಲ್ ಕುಟುಂಬಸ್ಥರು ನೀಡಿದ ದೂರಿನ ಮೇರಗೆ ಇದೀಗ ಹೆಣ್ಣೂರು ಪೊಲೀಸರು ರಮೇಶ್ ಗೌಡ ವಿರುದ್ಧ ಎನ್​ಸಿಆರ್ ದಾಖಲಿಸಿಕೊಂಡಿದ್ದಾರೆ.

ಪ್ರಾಪರ್ಟಿ ವಿಚಾರದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿ ಹೆಸರು ಹೇಳಿಕೊಂಡು ಜಯಂತ್ ಕುಮಾರ್ ಎಂಬಾತ ಧಮ್ಕಿ ಹಾಕಿದ್ದ ಎಂದು ಆರೋಪಿಸಲಾಗಿದೆ. ಸುನೀಲ್ ಕುಟುಂಬಸ್ಥರು ಜೀವ ಬೆದರಿಕೆ ಹಾಗೂ ಟ್ರೆಸ್ ಪಾಸ್ ದೂರು ನೀಡಿದ್ದರು. ಬಳಿಕ, ಸುನೀಲ್ ಕುಟುಂಬಸ್ಥರು ಎಫ್ಐಆರ್ ದಾಖಲಿಸುವಂತೆ ಪಟ್ಟು ಹಿಡಿದಿದ್ದರು. ಇದೀಗ ಹೆಣ್ಣೂರು ಠಾಣೆ ಪೊಲೀಸರು ದಾಖಲು ಮಾಡಿಕೊಂಡಿದ್ದಾರೆ.

ಹಣೆಗೆ ಗನ ಇಟ್ಟು ಜೆಡಿಎಸ್ ಎಂಎಲ್ಸಿ ರಮೇಶ್ ಗೌಡ ಹೆದರಿಸಿದ್ದಾರಂತೆ. ಅಲ್ಲದೆ ಜಯಂತ್ ಎಂಬುವವರ ಹೆಸರಲ್ಲಿ ದೂರದಾರರಿಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಪ್ರಕರಣ ಸಂಬಂಧ ಡಿಸಿಪಿ ಸುಜೀತಾ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ

ಜೈಲಿಗೆ ಯಾಕೆ ಹೋದೆ ಅಂದ್ರೆ ನೀವು ಕಳಿಸಿದ್ರಿ ನಾನು ಹೋದೆ; ಈಶ್ವರಪ್ಪ ಪ್ರಶ್ನೆಗೆ ಡಿಕೆ ಶಿವಕುಮಾರ್ ತಿರುಗೇಟು

ಪಾರ್ವತಮ್ಮ ರಾಜ್​ಕುಮಾರ್​ ಹುಟ್ಟುಹಬ್ಬ: ವಿಶೇಷ ದಿನವೇ ಅಪ್ಪು ಕನಸಿನ ಪ್ರಾಜೆಕ್ಟ್​ ಶೀರ್ಷಿಕೆ ಟೀಸರ್​ ಬಿಡುಗಡೆ

Follow Us
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ