AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ಮದುವೆ ಕಾರ್ಡ್ ಕೊಡಲು ಬಂದಿದ್ದ ಸ್ನೇಹಿತೆಯಿಂದ 11 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ತಪ್ಪೊಪ್ಪಿಕೊಂಡ ಆರೋಪಿ

ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೇಸ್ ದಾಖಲು ಮಾಡಿ 11 ಲಕ್ಷ ಮೌಲ್ಯದ 206 ಗ್ರಾಂ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.

ಅಣ್ಣನ ಮದುವೆ ಕಾರ್ಡ್ ಕೊಡಲು ಬಂದಿದ್ದ ಸ್ನೇಹಿತೆಯಿಂದ 11 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ತಪ್ಪೊಪ್ಪಿಕೊಂಡ ಆರೋಪಿ
ಆರೋಪಿ ಅಜ್ರಾ ಸಿದ್ದಿಕಾ
TV9 Web
| Edited By: sandhya thejappa|

Updated on: Dec 16, 2021 | 2:52 PM

Share

ಬೆಂಗಳೂರು: ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಜ್ರಾ ಸಿದ್ದಿಕಾಳನ್ನು ಜೆ.ಜೆ.ನಗರ ಪೊಲೀಸರು ಬಂಧಿಸಿ, ಬಂಧಿತಳಿಂದ ಸುಮಾರು 11 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಡಿಸೆಂಬರ್ 14ರ ಮಧ್ಯಾಹ್ನ 3.45ಕ್ಕೆ ಆರೋಪಿ ಸ್ನೇಹಿತೆಯ ಮನೆಗೆ ಬಂದಿದ್ದಳು. ಬಟ್ಟೆ ಬದಲಾಯಿಸುವ ನೆಪದಲ್ಲಿ ರೂಂಗೆ ಪದೇ ಪದೇ ಹೋಗುತ್ತಿದ್ದಳು. ನಂತರ ರಾತ್ರಿ11 ಗಂಟೆಗೆ ಬೀರು ತೆಗೆದು ನೋಡಿದಾಗ ಒಡವೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೇಸ್ ದಾಖಲು ಮಾಡಿ 11 ಲಕ್ಷ ಮೌಲ್ಯದ 206 ಗ್ರಾಂ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.

ಸರ ಕಿತ್ತುಕೊಂಡು ಹೋಗಿದ್ದ ಅರೋಪಿ ಅರೆಸ್ಟ್ ಮನೆಗೆ ನುಗ್ಗಿ ಮಕ್ಕಳು ಆಟವಾಡುವ ಗನ್ ತೋರಿಸಿ ಸರ ಕಿತ್ತುಕೊಂಡು ಹೋಗಿದ್ದ ಅರೋಪಿ ಅರೆಸ್ಟ್ ಆಗಿದ್ದಾನೆ. ಲಿಂಗಪ್ಪ ಬಂಧಿತ ಅರೋಪಿ. ನಿನ್ನೆ ಗಂಗಮ್ಮನ ಗುಡಿಯ ಮನೆಯೊಂದಕ್ಕೆ ಅರೋಪಿ ನುಗ್ಗಿದ್ದ. ಕೈಯಲ್ಲಿ ನಕಲಿ ಗನ್ ಹಿಡಿದು ಬೆದರಿಸಿದ್ದ. ಬಳಿಕ ಮಹಿಳೆಯ ಐವತ್ತು ಗ್ರಾಂ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ. ಈ ಬಗ್ಗೆ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ

ದೆಹಲಿಯಲ್ಲಿ ಒಮಿಕ್ರಾನ್ ಸೋಂಕಿನ ನಾಲ್ಕು ಪ್ರಕರಣ ಪತ್ತೆ, ದೇಶದಲ್ಲಿ ಸೋಂಕಿತರ ಸಂಖ್ಯೆ 77ಕ್ಕೆ ಏರಿಕೆ

Book Release : ಅಚ್ಚಿಗೂ ಮೊದಲು ; ಸತೀಶ್ ಚಪ್ಪರಿಕೆಯವರ ‘ಥೇಮ್ಸ್​ ತಟದ ತವಕ ತಲ್ಲಣ’ ಈ ಭಾನುವಾರ ಬಿಡುಗಡೆ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ