Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ಮದುವೆ ಕಾರ್ಡ್ ಕೊಡಲು ಬಂದಿದ್ದ ಸ್ನೇಹಿತೆಯಿಂದ 11 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ತಪ್ಪೊಪ್ಪಿಕೊಂಡ ಆರೋಪಿ

ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೇಸ್ ದಾಖಲು ಮಾಡಿ 11 ಲಕ್ಷ ಮೌಲ್ಯದ 206 ಗ್ರಾಂ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.

ಅಣ್ಣನ ಮದುವೆ ಕಾರ್ಡ್ ಕೊಡಲು ಬಂದಿದ್ದ ಸ್ನೇಹಿತೆಯಿಂದ 11 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ತಪ್ಪೊಪ್ಪಿಕೊಂಡ ಆರೋಪಿ
ಆರೋಪಿ ಅಜ್ರಾ ಸಿದ್ದಿಕಾ
Follow us
TV9 Web
| Updated By: sandhya thejappa

Updated on: Dec 16, 2021 | 2:52 PM

ಬೆಂಗಳೂರು: ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಜ್ರಾ ಸಿದ್ದಿಕಾಳನ್ನು ಜೆ.ಜೆ.ನಗರ ಪೊಲೀಸರು ಬಂಧಿಸಿ, ಬಂಧಿತಳಿಂದ ಸುಮಾರು 11 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಡಿಸೆಂಬರ್ 14ರ ಮಧ್ಯಾಹ್ನ 3.45ಕ್ಕೆ ಆರೋಪಿ ಸ್ನೇಹಿತೆಯ ಮನೆಗೆ ಬಂದಿದ್ದಳು. ಬಟ್ಟೆ ಬದಲಾಯಿಸುವ ನೆಪದಲ್ಲಿ ರೂಂಗೆ ಪದೇ ಪದೇ ಹೋಗುತ್ತಿದ್ದಳು. ನಂತರ ರಾತ್ರಿ11 ಗಂಟೆಗೆ ಬೀರು ತೆಗೆದು ನೋಡಿದಾಗ ಒಡವೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೇಸ್ ದಾಖಲು ಮಾಡಿ 11 ಲಕ್ಷ ಮೌಲ್ಯದ 206 ಗ್ರಾಂ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.

ಸರ ಕಿತ್ತುಕೊಂಡು ಹೋಗಿದ್ದ ಅರೋಪಿ ಅರೆಸ್ಟ್ ಮನೆಗೆ ನುಗ್ಗಿ ಮಕ್ಕಳು ಆಟವಾಡುವ ಗನ್ ತೋರಿಸಿ ಸರ ಕಿತ್ತುಕೊಂಡು ಹೋಗಿದ್ದ ಅರೋಪಿ ಅರೆಸ್ಟ್ ಆಗಿದ್ದಾನೆ. ಲಿಂಗಪ್ಪ ಬಂಧಿತ ಅರೋಪಿ. ನಿನ್ನೆ ಗಂಗಮ್ಮನ ಗುಡಿಯ ಮನೆಯೊಂದಕ್ಕೆ ಅರೋಪಿ ನುಗ್ಗಿದ್ದ. ಕೈಯಲ್ಲಿ ನಕಲಿ ಗನ್ ಹಿಡಿದು ಬೆದರಿಸಿದ್ದ. ಬಳಿಕ ಮಹಿಳೆಯ ಐವತ್ತು ಗ್ರಾಂ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ. ಈ ಬಗ್ಗೆ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ

ದೆಹಲಿಯಲ್ಲಿ ಒಮಿಕ್ರಾನ್ ಸೋಂಕಿನ ನಾಲ್ಕು ಪ್ರಕರಣ ಪತ್ತೆ, ದೇಶದಲ್ಲಿ ಸೋಂಕಿತರ ಸಂಖ್ಯೆ 77ಕ್ಕೆ ಏರಿಕೆ

Book Release : ಅಚ್ಚಿಗೂ ಮೊದಲು ; ಸತೀಶ್ ಚಪ್ಪರಿಕೆಯವರ ‘ಥೇಮ್ಸ್​ ತಟದ ತವಕ ತಲ್ಲಣ’ ಈ ಭಾನುವಾರ ಬಿಡುಗಡೆ

ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು