AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ಮದುವೆ ಕಾರ್ಡ್ ಕೊಡಲು ಬಂದಿದ್ದ ಸ್ನೇಹಿತೆಯಿಂದ 11 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ತಪ್ಪೊಪ್ಪಿಕೊಂಡ ಆರೋಪಿ

ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೇಸ್ ದಾಖಲು ಮಾಡಿ 11 ಲಕ್ಷ ಮೌಲ್ಯದ 206 ಗ್ರಾಂ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.

ಅಣ್ಣನ ಮದುವೆ ಕಾರ್ಡ್ ಕೊಡಲು ಬಂದಿದ್ದ ಸ್ನೇಹಿತೆಯಿಂದ 11 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ತಪ್ಪೊಪ್ಪಿಕೊಂಡ ಆರೋಪಿ
ಆರೋಪಿ ಅಜ್ರಾ ಸಿದ್ದಿಕಾ
TV9 Web
| Edited By: |

Updated on: Dec 16, 2021 | 2:52 PM

Share

ಬೆಂಗಳೂರು: ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಜ್ರಾ ಸಿದ್ದಿಕಾಳನ್ನು ಜೆ.ಜೆ.ನಗರ ಪೊಲೀಸರು ಬಂಧಿಸಿ, ಬಂಧಿತಳಿಂದ ಸುಮಾರು 11 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಡಿಸೆಂಬರ್ 14ರ ಮಧ್ಯಾಹ್ನ 3.45ಕ್ಕೆ ಆರೋಪಿ ಸ್ನೇಹಿತೆಯ ಮನೆಗೆ ಬಂದಿದ್ದಳು. ಬಟ್ಟೆ ಬದಲಾಯಿಸುವ ನೆಪದಲ್ಲಿ ರೂಂಗೆ ಪದೇ ಪದೇ ಹೋಗುತ್ತಿದ್ದಳು. ನಂತರ ರಾತ್ರಿ11 ಗಂಟೆಗೆ ಬೀರು ತೆಗೆದು ನೋಡಿದಾಗ ಒಡವೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೇಸ್ ದಾಖಲು ಮಾಡಿ 11 ಲಕ್ಷ ಮೌಲ್ಯದ 206 ಗ್ರಾಂ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.

ಸರ ಕಿತ್ತುಕೊಂಡು ಹೋಗಿದ್ದ ಅರೋಪಿ ಅರೆಸ್ಟ್ ಮನೆಗೆ ನುಗ್ಗಿ ಮಕ್ಕಳು ಆಟವಾಡುವ ಗನ್ ತೋರಿಸಿ ಸರ ಕಿತ್ತುಕೊಂಡು ಹೋಗಿದ್ದ ಅರೋಪಿ ಅರೆಸ್ಟ್ ಆಗಿದ್ದಾನೆ. ಲಿಂಗಪ್ಪ ಬಂಧಿತ ಅರೋಪಿ. ನಿನ್ನೆ ಗಂಗಮ್ಮನ ಗುಡಿಯ ಮನೆಯೊಂದಕ್ಕೆ ಅರೋಪಿ ನುಗ್ಗಿದ್ದ. ಕೈಯಲ್ಲಿ ನಕಲಿ ಗನ್ ಹಿಡಿದು ಬೆದರಿಸಿದ್ದ. ಬಳಿಕ ಮಹಿಳೆಯ ಐವತ್ತು ಗ್ರಾಂ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ. ಈ ಬಗ್ಗೆ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ

ದೆಹಲಿಯಲ್ಲಿ ಒಮಿಕ್ರಾನ್ ಸೋಂಕಿನ ನಾಲ್ಕು ಪ್ರಕರಣ ಪತ್ತೆ, ದೇಶದಲ್ಲಿ ಸೋಂಕಿತರ ಸಂಖ್ಯೆ 77ಕ್ಕೆ ಏರಿಕೆ

Book Release : ಅಚ್ಚಿಗೂ ಮೊದಲು ; ಸತೀಶ್ ಚಪ್ಪರಿಕೆಯವರ ‘ಥೇಮ್ಸ್​ ತಟದ ತವಕ ತಲ್ಲಣ’ ಈ ಭಾನುವಾರ ಬಿಡುಗಡೆ

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ