AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ಮದುವೆ ಕಾರ್ಡ್ ಕೊಡಲು ಬಂದಿದ್ದ ಸ್ನೇಹಿತೆಯಿಂದ 11 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ತಪ್ಪೊಪ್ಪಿಕೊಂಡ ಆರೋಪಿ

ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೇಸ್ ದಾಖಲು ಮಾಡಿ 11 ಲಕ್ಷ ಮೌಲ್ಯದ 206 ಗ್ರಾಂ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.

ಅಣ್ಣನ ಮದುವೆ ಕಾರ್ಡ್ ಕೊಡಲು ಬಂದಿದ್ದ ಸ್ನೇಹಿತೆಯಿಂದ 11 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ; ತಪ್ಪೊಪ್ಪಿಕೊಂಡ ಆರೋಪಿ
ಆರೋಪಿ ಅಜ್ರಾ ಸಿದ್ದಿಕಾ
TV9 Web
| Edited By: |

Updated on: Dec 16, 2021 | 2:52 PM

Share

ಬೆಂಗಳೂರು: ಸ್ನೇಹಿತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಜ್ರಾ ಸಿದ್ದಿಕಾಳನ್ನು ಜೆ.ಜೆ.ನಗರ ಪೊಲೀಸರು ಬಂಧಿಸಿ, ಬಂಧಿತಳಿಂದ ಸುಮಾರು 11 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಡಿಸೆಂಬರ್ 14ರ ಮಧ್ಯಾಹ್ನ 3.45ಕ್ಕೆ ಆರೋಪಿ ಸ್ನೇಹಿತೆಯ ಮನೆಗೆ ಬಂದಿದ್ದಳು. ಬಟ್ಟೆ ಬದಲಾಯಿಸುವ ನೆಪದಲ್ಲಿ ರೂಂಗೆ ಪದೇ ಪದೇ ಹೋಗುತ್ತಿದ್ದಳು. ನಂತರ ರಾತ್ರಿ11 ಗಂಟೆಗೆ ಬೀರು ತೆಗೆದು ನೋಡಿದಾಗ ಒಡವೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೇಸ್ ದಾಖಲು ಮಾಡಿ 11 ಲಕ್ಷ ಮೌಲ್ಯದ 206 ಗ್ರಾಂ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.

ಸರ ಕಿತ್ತುಕೊಂಡು ಹೋಗಿದ್ದ ಅರೋಪಿ ಅರೆಸ್ಟ್ ಮನೆಗೆ ನುಗ್ಗಿ ಮಕ್ಕಳು ಆಟವಾಡುವ ಗನ್ ತೋರಿಸಿ ಸರ ಕಿತ್ತುಕೊಂಡು ಹೋಗಿದ್ದ ಅರೋಪಿ ಅರೆಸ್ಟ್ ಆಗಿದ್ದಾನೆ. ಲಿಂಗಪ್ಪ ಬಂಧಿತ ಅರೋಪಿ. ನಿನ್ನೆ ಗಂಗಮ್ಮನ ಗುಡಿಯ ಮನೆಯೊಂದಕ್ಕೆ ಅರೋಪಿ ನುಗ್ಗಿದ್ದ. ಕೈಯಲ್ಲಿ ನಕಲಿ ಗನ್ ಹಿಡಿದು ಬೆದರಿಸಿದ್ದ. ಬಳಿಕ ಮಹಿಳೆಯ ಐವತ್ತು ಗ್ರಾಂ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ. ಈ ಬಗ್ಗೆ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ

ದೆಹಲಿಯಲ್ಲಿ ಒಮಿಕ್ರಾನ್ ಸೋಂಕಿನ ನಾಲ್ಕು ಪ್ರಕರಣ ಪತ್ತೆ, ದೇಶದಲ್ಲಿ ಸೋಂಕಿತರ ಸಂಖ್ಯೆ 77ಕ್ಕೆ ಏರಿಕೆ

Book Release : ಅಚ್ಚಿಗೂ ಮೊದಲು ; ಸತೀಶ್ ಚಪ್ಪರಿಕೆಯವರ ‘ಥೇಮ್ಸ್​ ತಟದ ತವಕ ತಲ್ಲಣ’ ಈ ಭಾನುವಾರ ಬಿಡುಗಡೆ

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ