AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ 4 ವರ್ಷದ ಬಾಲಕಿ ಮೇಲೆ ಹರಿದ ಲಗೇಜ್ ಆಟೋ! ಚಾಲಕ ಅರೆಸ್ಟ್

ಹ್ಯಾಂಡ್ ಬ್ರೇಕ್ ಹಾಕದೆ ಹಿನ್ನೆಲೆ ಮಗುವಿನ ಮೇಲೆ ಆಟೋ ಹರಿದಿದೆ. ಕೂಡಲೇ ಆಟೋ ಚಾಲಕ ಆಸ್ಪತ್ರೆಗೆ ಸಾಗಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ 4 ವರ್ಷದ ಬಾಲಕಿ ಮೇಲೆ ಹರಿದ ಲಗೇಜ್ ಆಟೋ! ಚಾಲಕ ಅರೆಸ್ಟ್
ಆಟೋ ಬಾಲಕಿಯ ಮೇಲೆ ಹರದಿ ಆಟೋ
TV9 Web
| Edited By: sandhya thejappa|

Updated on:Mar 19, 2022 | 5:01 PM

Share

ಬೆಂಗಳೂರು: ಆಟೋ (Auto) ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕಿ (Girl) ಬಲಿಯಾಗಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ವ್ಯಾಪ್ತಿಯ ಕಾವೇರಿಪುರದಲ್ಲಿ ನಡೆದಿದೆ. ಮಾ.17ರಂದು ಈ ಘಟನೆ ನಡೆದಿದ್ದು, ಭುವನ (4) ಎಂಬ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದೆ. ಬಾಲಕಿ ತಾಯಿಯೊಂದಿಗೆ ರಸ್ತೆಯಲ್ಲಿ ಎಳನೀರು ಕುಡಿಯುತ್ತಿದ್ದಳು. ಈ ವೇಳೆ ಪಕ್ಕದಲ್ಲೇ ನಿಂತಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಗೇಜ್ ಆಟೋ ಬಂದಿದೆ. ಹ್ಯಾಂಡ್ ಬ್ರೇಕ್ ಹಾಕದೆ ಚಾಲಕ ಆಟೋದಿಂದ ಇಳಿದಿದ್ದಾನೆ. ರಸ್ತೆ ಇಳಿಜಾರಿನಲ್ಲಿ ಆಟೋ ಮುಂದಕ್ಕೆ ಚಲಾಯಿಸಿದೆ.

ಹ್ಯಾಂಡ್ ಬ್ರೇಕ್ ಹಾಕದೆ ಹಿನ್ನೆಲೆ ಮಗುವಿನ ಮೇಲೆ ಆಟೋ ಹರಿದಿದೆ. ಕೂಡಲೇ ಆಟೋ ಚಾಲಕ ಆಸ್ಪತ್ರೆಗೆ ಸಾಗಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಆರೋಪಿ ಚಾಲಕ ಧನಂಜಯನನ್ನು ಬಂಧಿಸಿದ್ದಾರೆ.

ಆನೆ ದಂತಗಳನ್ನ ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪಿಗಳು ಅಂದರ್!: ಆನೆ ದಂತಗಳನ್ನ ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಸಿ ಕೆ ಅಚ್ಚುಕಟ್ಟು ಪೊಲೀಸರು ಮೂರು ಮಂದಿ ಸ್ಮಗ್ಲರ್​ಗಳನ್ನ ಬಂಧಿಸಿದ್ದಾರೆ.ಚಂದೇಗೌಡ, ಸೋಮಲಿಂಗಪ್ಪ, ಪ್ರವೀಣ್ ಗುಳೆದ್ ಬಂಧಿತ ಆರೋಪಿಗಳು. ಬಂಧಿತರಿಂದ ಎರೆಡು ಆನೆ ದಂತಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಪ್ರಕರಣ ದಾಖಲಾಗಿದೆ.

ಕೊಲೆ ಸುಪಾರಿ ತೆಗೆದುಕೊಂಡಿದ್ದ ಅರೋಪಿಗಳು ಅರೆಸ್ಟ್!: ಕೊಲೆ ಮಾಡುವುದಕ್ಕೆ ಸುಪಾರಿ ತೆಗೆದುಕೊಂಡಿದ್ದ ಅರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಕಿಡ್ನ್ಯಾಪ್ ಮಾಡಿಸಿ ಕೊಲೆಗೆ ಸುಫಾರಿ ನೀಡಲಾಗಿತ್ತು. ರೌಡಿಶೀಟರ್ ಮಣಿ ಎಂಬಾತ ಸುಪಾರಿ ನೀಡಿದ್ದ. ತನ್ನ ಪತ್ನಿ ಜೊತೆ ಆಟೋ ಚಾಲಕ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆಂದು ಶಂಕಿಸಿ ಹತ್ಯೆಗೆ ಸುಪಾರಿ ನೀಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ

ರಾಜ್ಯಸಭೆಗೆ ಕೇರಳದಿಂದ ಜೆಬಿ ಮಾಥರ್​​ ಕಾಂಗ್ರೆಸ್​ ಅಭ್ಯರ್ಥಿ; 42ವರ್ಷಗಳ ನಂತರ ಪಕ್ಷದಿಂದ ನಾಮನಿರ್ದೇಶನಗೊಂಡ ಮೊದಲ ಮಹಿಳೆ

ಸ್ಟೈಲಿಶ್​​ ಲುಕ್​ನಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ

Published On - 4:02 pm, Sat, 19 March 22

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!