AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ 4 ವರ್ಷದ ಬಾಲಕಿ ಮೇಲೆ ಹರಿದ ಲಗೇಜ್ ಆಟೋ! ಚಾಲಕ ಅರೆಸ್ಟ್

ಹ್ಯಾಂಡ್ ಬ್ರೇಕ್ ಹಾಕದೆ ಹಿನ್ನೆಲೆ ಮಗುವಿನ ಮೇಲೆ ಆಟೋ ಹರಿದಿದೆ. ಕೂಡಲೇ ಆಟೋ ಚಾಲಕ ಆಸ್ಪತ್ರೆಗೆ ಸಾಗಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ 4 ವರ್ಷದ ಬಾಲಕಿ ಮೇಲೆ ಹರಿದ ಲಗೇಜ್ ಆಟೋ! ಚಾಲಕ ಅರೆಸ್ಟ್
ಆಟೋ ಬಾಲಕಿಯ ಮೇಲೆ ಹರದಿ ಆಟೋ
TV9 Web
| Edited By: |

Updated on:Mar 19, 2022 | 5:01 PM

Share

ಬೆಂಗಳೂರು: ಆಟೋ (Auto) ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕಿ (Girl) ಬಲಿಯಾಗಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ವ್ಯಾಪ್ತಿಯ ಕಾವೇರಿಪುರದಲ್ಲಿ ನಡೆದಿದೆ. ಮಾ.17ರಂದು ಈ ಘಟನೆ ನಡೆದಿದ್ದು, ಭುವನ (4) ಎಂಬ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದೆ. ಬಾಲಕಿ ತಾಯಿಯೊಂದಿಗೆ ರಸ್ತೆಯಲ್ಲಿ ಎಳನೀರು ಕುಡಿಯುತ್ತಿದ್ದಳು. ಈ ವೇಳೆ ಪಕ್ಕದಲ್ಲೇ ನಿಂತಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಗೇಜ್ ಆಟೋ ಬಂದಿದೆ. ಹ್ಯಾಂಡ್ ಬ್ರೇಕ್ ಹಾಕದೆ ಚಾಲಕ ಆಟೋದಿಂದ ಇಳಿದಿದ್ದಾನೆ. ರಸ್ತೆ ಇಳಿಜಾರಿನಲ್ಲಿ ಆಟೋ ಮುಂದಕ್ಕೆ ಚಲಾಯಿಸಿದೆ.

ಹ್ಯಾಂಡ್ ಬ್ರೇಕ್ ಹಾಕದೆ ಹಿನ್ನೆಲೆ ಮಗುವಿನ ಮೇಲೆ ಆಟೋ ಹರಿದಿದೆ. ಕೂಡಲೇ ಆಟೋ ಚಾಲಕ ಆಸ್ಪತ್ರೆಗೆ ಸಾಗಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಆರೋಪಿ ಚಾಲಕ ಧನಂಜಯನನ್ನು ಬಂಧಿಸಿದ್ದಾರೆ.

ಆನೆ ದಂತಗಳನ್ನ ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪಿಗಳು ಅಂದರ್!: ಆನೆ ದಂತಗಳನ್ನ ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಸಿ ಕೆ ಅಚ್ಚುಕಟ್ಟು ಪೊಲೀಸರು ಮೂರು ಮಂದಿ ಸ್ಮಗ್ಲರ್​ಗಳನ್ನ ಬಂಧಿಸಿದ್ದಾರೆ.ಚಂದೇಗೌಡ, ಸೋಮಲಿಂಗಪ್ಪ, ಪ್ರವೀಣ್ ಗುಳೆದ್ ಬಂಧಿತ ಆರೋಪಿಗಳು. ಬಂಧಿತರಿಂದ ಎರೆಡು ಆನೆ ದಂತಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಪ್ರಕರಣ ದಾಖಲಾಗಿದೆ.

ಕೊಲೆ ಸುಪಾರಿ ತೆಗೆದುಕೊಂಡಿದ್ದ ಅರೋಪಿಗಳು ಅರೆಸ್ಟ್!: ಕೊಲೆ ಮಾಡುವುದಕ್ಕೆ ಸುಪಾರಿ ತೆಗೆದುಕೊಂಡಿದ್ದ ಅರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಕಿಡ್ನ್ಯಾಪ್ ಮಾಡಿಸಿ ಕೊಲೆಗೆ ಸುಫಾರಿ ನೀಡಲಾಗಿತ್ತು. ರೌಡಿಶೀಟರ್ ಮಣಿ ಎಂಬಾತ ಸುಪಾರಿ ನೀಡಿದ್ದ. ತನ್ನ ಪತ್ನಿ ಜೊತೆ ಆಟೋ ಚಾಲಕ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆಂದು ಶಂಕಿಸಿ ಹತ್ಯೆಗೆ ಸುಪಾರಿ ನೀಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ

ರಾಜ್ಯಸಭೆಗೆ ಕೇರಳದಿಂದ ಜೆಬಿ ಮಾಥರ್​​ ಕಾಂಗ್ರೆಸ್​ ಅಭ್ಯರ್ಥಿ; 42ವರ್ಷಗಳ ನಂತರ ಪಕ್ಷದಿಂದ ನಾಮನಿರ್ದೇಶನಗೊಂಡ ಮೊದಲ ಮಹಿಳೆ

ಸ್ಟೈಲಿಶ್​​ ಲುಕ್​ನಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ

Published On - 4:02 pm, Sat, 19 March 22

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ