AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶ್ವಾನದ ಜೊತೆ ಅಸಹಜ ಲೈಂಗಿಕ ಕ್ರಿಯೆ, ಆರೋಪಿ ಬಂಧನ

ಇತ್ತೀಚೆಗಷ್ಟೇ ಮೇಕೆ ಮೇಲೆ ಅತ್ಯಾಚಾರ ಎಸಗಿದ್ದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಶ್ವಾನದ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಘಟನೆ ನಡೆದಿದೆ. ಕೃತ್ಯ ಸಂಬಂಧ ಮಂಡ್ಯ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಶ್ವಾನದ ಜೊತೆ ಅಸಹಜ ಲೈಂಗಿಕ ಕ್ರಿಯೆ, ಆರೋಪಿ ಬಂಧನ
ಶ್ವಾನದ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪಿಯನ್ನ ಬಂಧಿಸಿದ ಬೆಂಗಳೂರು ಪೊಲೀಸರು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: Rakesh Nayak Manchi|

Updated on: Sep 24, 2023 | 5:15 PM

Share

ಬೆಂಗಳೂರು, ಸೆ.24: ಇತ್ತೀಚೆಗಷ್ಟೇ ಮೇಕೆ ಮೇಲೆ ಅತ್ಯಾಚಾರ ಎಸಗಿದ್ದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನ (Bangalore) ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಶ್ವಾನದ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಘಟನೆ ನಡೆದಿದೆ. ಕೃತ್ಯ ಸಂಬಂಧ ಮಂಡ್ಯ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೂಕ ಪ್ರಾಣಿ ಜೊತೆ ಸಾರ್ವಜನಿಕ ಸ್ಥಳದಲ್ಲಿ ಅಸಹಜ ಲೈಗಿಂಕ ಕ್ರಿಯೆ ನಡೆಸಿದ ಮಂಡ್ಯ ಮೂಲದ ಮರಿಗೌಡ ಬಂಧಿತ ಆರೋಪಿಯಾಗಿದ್ದಾನೆ. ಪ್ರಾಣಿ ಕಲ್ಯಾಣ ಅಧಿಕಾರಿ ತೇಜೆಶ್ವರ್ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ತಿಲಕ್ ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದ ಆಟೋ ಚಾಲಕನೊಬ್ಬ ಮೇಕೆ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣ ಇತ್ತೀಚೆಗೆ ನಡೆದಿತ್ತು. ತನ್ನ ಬಡಾವಣೆಯಲ್ಲಿನ ನಿರ್ಮಾಣ ಹಂತದ ಮನೆಯ ಬಳಿ ಮೇಕೆಯನ್ನು ಹಿಡಿದುಕೊಂಡು ಹೀಗಿ ಸಂಭೋಗ ನಡೆಸಿದ್ದನು.

ಇದನ್ನೂ ಓದಿ: ರಾಮನಗರ: ಮೇಕೆ ಮೇಲೆ ಅತ್ಯಾಚಾರ, ರೋಹಿದ್ ಎನ್ನುವ ಕಾಮುಕನ ವಿರುದ್ಧ ಪ್ರಕರಣ ದಾಖಲು

ಇದರ ವಿಡಿಯೋವನ್ನು ಮೊಬೈಲ್ ಕ್ಯಾಮೆರಾ ಮೂಲಕ ಸೆರೆ ಹಿಡಿಯಲಾಗಿತ್ತು. ಈ ಬಗ್ಗೆ ಮೇಕೆ ಮಾಲೀಕ ಜಮೀರ್ ಖಾನ್ ಅವರು ಆರೋಪಿ ವಿರುದ್ಧ ದೂರು ನೀಡಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕೆಲವು ತಿಂಗಳ ಹಿಂದೆ ಕರು ಜೊತೆ ಅತ್ಯಾಚಾರ ಎಸಗಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್​ ತಾಲೂಕಿನಲ್ಲಿ ನಡೆದಿತ್ತು. ಅತ್ಯಾಚಾರಕ್ಕೆ ಒಳಗಾದ ಕರು ಸಾವನ್ನಪ್ಪಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ರಾಯಚೂರಿನಲ್ಲೂ ಕರು ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು ಕಳೆದ ವರ್ಷ ಬಂಧಿಸಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?