AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪಾರ್ಕ್​ನಲ್ಲಿ ಮಲಗಿದ್ದಾಗ ಮರ ಬಿದ್ದು ವ್ಯಕ್ತಿ ದುರ್ಮರಣ!

ಮನುಷ್ಯನ ಹುಟ್ಟು ಹೇಗೊ ಹಾಗೇ ಸಾವು ಎನ್ನುವುದು ಪ್ರಪಂಚದ ಅಚಲವಾದ ಸತ್ಯ. ಆದ್ರೆ, ಸಾವು ಹೇಗೆ ಯಾವ ರೂಪದಲ್ಲಿ ಬರುತ್ತೆ ಎನ್ನುವುದನ್ನು ಊಹೆ ಮಾಡಲು ಸಾಧ್ಯವಿಲ್ಲ. ಹೌದು...ಪಾರ್ಕ್​ನಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಬೃಹತ್ ಮರ ಬಿದ್ದಿದೆ. ಪರಿಣಾಮ ವ್ಯಕ್ತಿ ಮಲಗಿದ್ದಲ್ಲೇ ಉಸಿರು ಚೆಲ್ಲಿದ್ದಾನೆ.

ಬೆಂಗಳೂರು: ಪಾರ್ಕ್​ನಲ್ಲಿ ಮಲಗಿದ್ದಾಗ ಮರ ಬಿದ್ದು ವ್ಯಕ್ತಿ ದುರ್ಮರಣ!
ಬೆಂಗಳೂರಿನ ಅಪಾರ್ಟ್‌ಮೆಂಟ್​ವೊಂದರ 16ನೇ ಫ್ಲೋರ್​​ನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ
Jagadisha B
| Edited By: |

Updated on: Nov 24, 2024 | 10:24 PM

Share

ಬೆಂಗಳೂರು, (ನವೆಂಬರ್ 24): ಮರ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ರಾಜಾಜಿನಗರದ ನವರಂಗ್ ಬಳಿಯ ಬಿಬಿಎಂಪಿ ಪಾರ್ಕ್​ನಲ್ಲಿ ನಡೆದಿದೆ. ಲಕ್ಷ್ಮಣ್(31) ಮೃತ ದುರ್ವೈವಿ. ಕಸದ ಗಾಡಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ್, ರಾಜಾಜಿನಗರದ ನವರಂಗ್ ಬಳಿ ಪಾರ್ಕ್​ನಲ್ಲಿ ಮಲಗಿದ್ದ ವೇಳೆ ಏಕಾಏಕಿ ಬೃಹತ್ ಮರ ಮರ ಬಿದ್ದಿದೆ. ಪರಿಣಾಮ ಎದೆ ಭಾಗಕ್ಕೆ ಗಂಭೀರವಾಗಿ ಗಾಯವಾಗಿ ಮೃತಪಟ್ಟಿದ್ದಾನೆ. ಈ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಬಳಿ ಕುಳಿತಿದ್ದ ವ್ಯಕ್ತಿಗೆ ಕಾರು ಡಿಕ್ಕಿ

ಬೆಂಗಳೂರು: ವಾಹನ ಚಲಾಯಿಸುವ ಕೊಂಚ ಯಾಮಾರಿದರೂ ಅಪಾಯ ಎಂಬಂತೆ ಕಾರು ಚಾಲಕ ಬ್ರೇಕ್​ ತುಳಿಯುವ ಬದಲು ಎಕ್ಸ್​ಲೇಟರ್ ತುಳಿದುಬಿಟ್ಟಿದ್ದಾನೆ. ಪರಿಣಾಮ ವೇಗವಾಗಿ ಬಂದ ಕಾರು ಮೊಬೈಲ್​ ನೋಡಿಕೊಂಡು ಮನೆ ಮುಂದೆ ಕುಳಿತತ್ತಿದ್ದ ವ್ಯಕ್ತಿಗೆ ಗುದ್ದಿದೆ. ಇದರಿಂದ ವ್ಯಕ್ತಿಯ ಎರಡೂ ಕಾಲುಗಳಿಗೆ ಗಂಭೀರ ಗಾಯವಾಗಿದೆ. ಬೆಂಗಳೂರಿನ ರಾಜಾಜಿನಗರದ ಮಂಜುನಾಥ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರು ಡಿಕ್ಕಿಯಾಗಿ ಮಂಜು ಎಂಬುವರ ಕಾಲುಗಳಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಗುದ್ದಿದ ಏಟಿಗೆ ಕಾರಿನ ಸ್ಟೇರಿಂಗ್ ಎದೆ ಭಾಗಕ್ಕೆ ಬಡಿದಿದ್ದರಿಂದ ಚಾಲಕ ಮಹಾವೀರ್​ ಸಹ ಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಸಂಬಂಧ ಚಾಲಕ ಮಹಾವೀರ್ ವಿರುದ್ಧ ವಿಜಯನಗರ ಸಂಚಾರಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

Follow Us
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು