Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಚೊಂಬಿನ ಕಥೆ! ಕಳ್ಳತನದ ಕೇಸ್ ಅಂತ ಹೋದ ಹೊಯ್ಸಳ ಪೊಲೀಸರು ಕಕ್ಕಾಬಿಕ್ಕಿಯಾದರು!

ಪಕ್ಕದ ಮನೆಯವನು ಕಳ್ಳತನ ಮಾಡಿದ್ದಾನೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರು ಹೋಗಿದ್ದರಿಂದ ಚೆಂಬು ಕದ್ದಿದ್ದ ವ್ಯಕ್ತಿ ಅದನ್ನು ವಾಪಸ್ಸು ಇಟ್ಟುಬಿಟ್ಟಿದ್ದಾನೆ. ಈ ಬಗ್ಗೆ ಕಂಟ್ರೋಲ್ ರೂಂ ನವರು ಹೊಯ್ಸಳ ಬಳಿ ಮಾಹಿತಿ ಕೇಳಿದ್ದಾರೆ. ಈ ವೇಳೆ ಹೊಯ್ಸಳ ಸಿಬ್ಬಂದಿ ಚೆಂಬಿನ ಕತೆ ವಿವರಿಸಿದ್ದಾರೆ. ಸದ್ಯ ಹೊಯ್ಸಳ ಹಾಗೂ ಕಂಟ್ರೋಲ್ ರೂಂ ಸಿಬ್ಬಂದಿ ನಡುವಿನ ಆಡಿಯೋ ವೈರಲ್ ಆಗಿದೆ.

ಒಂದು ಚೊಂಬಿನ ಕಥೆ! ಕಳ್ಳತನದ ಕೇಸ್ ಅಂತ ಹೋದ ಹೊಯ್ಸಳ ಪೊಲೀಸರು ಕಕ್ಕಾಬಿಕ್ಕಿಯಾದರು!
ಕಳ್ಳತನದ ಕೇಸ್ ಅಂತ ಹೋದ ಹೊಯ್ಸಳ ಪೊಲೀಸರು ಕಕ್ಕಾಬಿಕ್ಕಿಯಾದರು!
Follow us
Jagadisha B
| Updated By: ಸಾಧು ಶ್ರೀನಾಥ್​

Updated on: Nov 14, 2023 | 11:33 AM

ಬೆಂಗಳೂರು: ಕಳ್ಳತನ ಕೇಸ್ ಅಂತ ಹೋದ ಹೊಯ್ಸಳ ಪೊಲೀಸರು (Hoysala police) ಕಕ್ಕಾಬಿಕ್ಕಿಯಾಗಿದ್ದಾರೆ. ಕಳ್ಳತನ ಆಗಿದೆ ಅಂತ ಕಂಟ್ರೋಲ್ ರೂಂಗೆ ವ್ಯಕ್ತಿಯೊಬ್ಬರು ಕರೆ ಮಾಡಿದ್ದರು. ಈ ವೇಳೆ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಫುಲ್ ಗಲಿಬಿಲಿಗೊಂಡಿದ್ದಾರೆ. ಕಸಿವಿಸಿ ಅನುಭವಿಸಿದ್ದಾರೆ. ಸ್ಥಳಕ್ಕೆ ಹೋದ ಪೊಲೀಸರಿಗೆ ಟಾಯ್ಲೆಟ್ ನಲ್ಲಿ ಬಳಸುವ ಚೆಂಬು ಕಳ್ಳತನ (Theft) ಆಗಿದೆ (A mug story) ಎಂದು ಆ ವ್ಯಕ್ತಿ ಮಾಹಿತಿ ನೀಡಿದ್ದಾರೆ.

ಪಕ್ಕದ ಮನೆಯವನು ಕಳ್ಳತನ ಮಾಡಿದ್ದಾನೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಮಾಹಿತಿ ನೀಡಿದ್ದಾರೆ. ಕುತೂಹಲದ ಸಂಗತಿಯೆಂದರೆ ಪೊಲೀಸರು ಹೋಗಿದ್ದರಿಂದ ಚೆಂಬು ಕದ್ದಿದ್ದ ವ್ಯಕ್ತಿ ಅದನ್ನು ವಾಪಸ್ಸು ಇಟ್ಟುಬಿಟ್ಟಿದ್ದಾನೆ. ಈ ಬಗ್ಗೆ ಕಂಟ್ರೋಲ್ ರೂಂ ನವರು ಹೊಯ್ಸಳ ಬಳಿ ಮಾಹಿತಿ ಕೇಳಿದ್ದಾರೆ. ಈ ವೇಳೆ ಹೊಯ್ಸಳ ಸಿಬ್ಬಂದಿ ಚೆಂಬಿನ ಕತೆ ವಿವರಿಸಿದ್ದಾರೆ. ಸದ್ಯ ಹೊಯ್ಸಳ ಹಾಗೂ ಕಂಟ್ರೋಲ್ ರೂಂ ಸಿಬ್ಬಂದಿ ನಡುವಿನ ಆಡಿಯೋ ವೈರಲ್ ಆಗಿದೆ.

ಮನೆಗಳ್ಳತನ, ಬೈಕ್ ಕಳ್ಳತನ ಮಾಡುತ್ತಿದ್ದ ಕಾರ್ತಿಕ್​ನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿಯಿದ್ದ 1 ಬೈಕ್​, ಎರಡೂವರೆ ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದಾರೆ.

Also read: ಬೆಂಗಳೂರಿನ ಹೊಯ್ಸಳ ಪೊಲೀಸರ ವಿರುದ್ಧ ಸುಲಿಗೆ ಆರೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಮನೆ ಕೆಲಸ ಮಾಡ್ತಿದ್ದ ಮನೆಯಲ್ಲೆ ಕಳ್ಳತನ ಮಾಡಿದ್ದಾಕೆ ಅರೆಸ್ಟ್ ಆಗಿದ್ದಾಳೆ. ಲಕ್ಕಮ್ಮ ಬಂಧಿತ ಅರೋಪಿ ಮಹಿಳೆ. ರಂಜಿತಾ ಎಂಬುವವರ ಮನೆಯಲ್ಲಿ ಕೆಲಸ ಮಾಡ್ತಿದ್ದ ಆರೋಪಿಯು ಮನೆಯ ಕಬೋರ್ಡ್ ನಲ್ಲಿ ಇದ್ದ ಚಿನ್ನದ ಆಭರಣ ಕಳ್ಳತನ ಮಾಡಿದ್ದಳು. ತಮ್ಮ ಸರವನ್ನು ಬೇರೊಬ್ಬರಿಗೆ ನೀಡಲು ಕಬೋರ್ಡ್ ತೆರೆದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಬಂಧಿತ ಮಹಿಳೆಯಿಂದ 374 ಚಿನ್ನ ವಶಕ್ಕೆ ಪಡೆಯಲಾಗಿದೆ. ಕಾಮಾಕ್ಷಿ ಪಾಳ್ಯ ಪೊಲೀಸರು ಸದರಿ ಅರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

ಕೆಂಗೇರಿ ಪೊಲೀಸರಿಂದ ಮನೆಕಳ್ಳತನ ಮತ್ತು ಬೈಕ್ ಕಳ್ಳತನ ಮಾಡ್ತುದ್ದ ಅರೋಪಿ ಅರೆಸ್ಟ್: ಕೆಂಗೇರಿ ಪೊಲೀಸರು ಮನೆಗಳ್ಳತನ ಮತ್ತು ಬೈಕ್ ಕಳ್ಳತನ ಮಾಡ್ತಿದ್ದ ಅರೋಪಿಯೊಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಕಾರ್ತಿಕ್ ಅಲಿಯಾಸ್ ಹಂದಿ ಬಂಧಿತ ಅರೋಪಿ. ಅರೋಪಿ ಬಳಿಯಿಂದ ಒಂದು ಸ್ಕೂಟರ್ ಮತ್ತು ಎರಡೂ ವರೆ ಲಕ್ಷ ಮೌಲ್ಯದ ಚಿನ್ನದ ಆಭರಣ ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್