AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತಂಕ ಶುರು! ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆ

ಇತರೆ ಕೊರೊನಾ ತಳಿಗಳಿಗಿಂತ ಇದು ವೇಗವಾಗಿ ಹರಡುವ ತಳಿಯಾಗಿದೆ. ಹೊಸ ತಳಿ ಬಗ್ಗೆ ತಜ್ಞರಿಂದ ಅಧ್ಯಯನ ಮುಂದುವರಿದಿದ್ದು, ಆರೋಗ್ಯ ಇಲಾಖೆ ಎ.ವೈ. 4.2 ಬಗ್ಗೆ ಎಚ್ಚರಿಕೆ ವಹಿಸುತ್ತಿದೆ.

ಆತಂಕ ಶುರು! ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 24, 2021 | 12:31 PM

Share

ಬೆಂಗಳೂರು: ಕೊರೊನಾ ಸೋಂಕು (Coronavirus) ಕಡಿಮೆಯಾದ ಬೆನ್ನಲ್ಲೇ ಹೊಸ ಆತಂಕ ಶುರುವಾಗಿದೆ. ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆಯಾಗಿದೆ. ಬ್ರಿಟನ್, ಯೂರೋಪ್ ದೇಶಗಳಲ್ಲಿ ಹೊಸ ತಳಿ ಪತ್ತೆಯಾಗಿದೆ. ನಿನ್ನೆ ಒಂದೇ ದಿನ ಬ್ರಿಟನ್ನಲ್ಲಿ 52 ಸಾವಿರ ಕೇಸ್ ಪತ್ತೆಯಾಗಿರುವ ಬಗ್ಗೆ ಮಾಹಿತಿ ಇದೆ. ಎ.ವೈ 4.2 ಹೆಸರಿನ ಹೊಸ ತಳಿಯ ಕೊರೊನಾ ಕಾಣಿಸಿಕೊಂಡಿದ್ದು, ಮತ್ತೆ ಲಾಕ್​ಡೌನ್ ಮಾಡುವಂತೆ ತಜ್ಞರು ಸಲಹೆ ನೀಡುತ್ತಿದ್ದಾರೆ.

ಜುಲೈ 17ರ ಬಳಿಕ ಮೊದಲ ಬಾರಿಗೆ ಕೇಸ್ ಹೆಚ್ಚಳವಾಗಿದೆ. ಇತರೆ ಕೊರೊನಾ ತಳಿಗಳಿಗಿಂತ ಇದು ವೇಗವಾಗಿ ಹರಡುವ ತಳಿಯಾಗಿದೆ. ಹೊಸ ತಳಿ ಬಗ್ಗೆ ತಜ್ಞರಿಂದ ಅಧ್ಯಯನ ಮುಂದುವರಿದಿದ್ದು, ಆರೋಗ್ಯ ಇಲಾಖೆ ಎ.ವೈ. 4.2 ಬಗ್ಗೆ ಎಚ್ಚರಿಕೆ ವಹಿಸುತ್ತಿದೆ.

ಹೊರದೇಶಗಳ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ದೇಶಕ್ಕೆ ಮತ್ತೆ ಗಂಡಾಂತರ ಕಾಡುತ್ತದೆ. ಮೊದಲ ಮತ್ತು ಎರಡನೇ ಅಲೆ ದೇಶಕ್ಕೆ ಕಾಲಿಡಲು ಹೊರದೇಶಗಳೇ ಕಾರಣವಾಗಿತ್ತು. ಈಗ ಬ್ರಿಟನ್​ನಲ್ಲಿ ಮತ್ತೆ ಹೊಸ ತಳಿಯ ಕೊರೊನಾ ಪತ್ತೆಯಾಗಿದ್ದು, ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಬೇಕಾಗುತ್ತದೆ. ರಾಜ್ಯದಲ್ಲಿಯೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಏರ್ಪೋರ್ಟ್​ಗಳಲ್ಲಿ ಆರ್​ಟಿಪಿಸಿಆರ್ ಟಿಸ್ಟಿಂಗ್​ಗಳಿಗೆ ಕಡಿವಾಣ ಹಾಕಲಾಗಿದೆ. ಇನ್ನು ಮುಂದದೆ ವಿದೇಶದಿಂದ ಬರುವವರಿಗೆ ಟೆಸ್ಟಿಂಗ್ ಕಡ್ಡಾಯ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ: ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು

ಇದನ್ನೂ ಓದಿ: ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ!

Published On - 12:31 pm, Sun, 24 October 21

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು