AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತಂಕ ಶುರು! ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆ

ಇತರೆ ಕೊರೊನಾ ತಳಿಗಳಿಗಿಂತ ಇದು ವೇಗವಾಗಿ ಹರಡುವ ತಳಿಯಾಗಿದೆ. ಹೊಸ ತಳಿ ಬಗ್ಗೆ ತಜ್ಞರಿಂದ ಅಧ್ಯಯನ ಮುಂದುವರಿದಿದ್ದು, ಆರೋಗ್ಯ ಇಲಾಖೆ ಎ.ವೈ. 4.2 ಬಗ್ಗೆ ಎಚ್ಚರಿಕೆ ವಹಿಸುತ್ತಿದೆ.

ಆತಂಕ ಶುರು! ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:Oct 24, 2021 | 12:31 PM

Share

ಬೆಂಗಳೂರು: ಕೊರೊನಾ ಸೋಂಕು (Coronavirus) ಕಡಿಮೆಯಾದ ಬೆನ್ನಲ್ಲೇ ಹೊಸ ಆತಂಕ ಶುರುವಾಗಿದೆ. ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆಯಾಗಿದೆ. ಬ್ರಿಟನ್, ಯೂರೋಪ್ ದೇಶಗಳಲ್ಲಿ ಹೊಸ ತಳಿ ಪತ್ತೆಯಾಗಿದೆ. ನಿನ್ನೆ ಒಂದೇ ದಿನ ಬ್ರಿಟನ್ನಲ್ಲಿ 52 ಸಾವಿರ ಕೇಸ್ ಪತ್ತೆಯಾಗಿರುವ ಬಗ್ಗೆ ಮಾಹಿತಿ ಇದೆ. ಎ.ವೈ 4.2 ಹೆಸರಿನ ಹೊಸ ತಳಿಯ ಕೊರೊನಾ ಕಾಣಿಸಿಕೊಂಡಿದ್ದು, ಮತ್ತೆ ಲಾಕ್​ಡೌನ್ ಮಾಡುವಂತೆ ತಜ್ಞರು ಸಲಹೆ ನೀಡುತ್ತಿದ್ದಾರೆ.

ಜುಲೈ 17ರ ಬಳಿಕ ಮೊದಲ ಬಾರಿಗೆ ಕೇಸ್ ಹೆಚ್ಚಳವಾಗಿದೆ. ಇತರೆ ಕೊರೊನಾ ತಳಿಗಳಿಗಿಂತ ಇದು ವೇಗವಾಗಿ ಹರಡುವ ತಳಿಯಾಗಿದೆ. ಹೊಸ ತಳಿ ಬಗ್ಗೆ ತಜ್ಞರಿಂದ ಅಧ್ಯಯನ ಮುಂದುವರಿದಿದ್ದು, ಆರೋಗ್ಯ ಇಲಾಖೆ ಎ.ವೈ. 4.2 ಬಗ್ಗೆ ಎಚ್ಚರಿಕೆ ವಹಿಸುತ್ತಿದೆ.

ಹೊರದೇಶಗಳ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ದೇಶಕ್ಕೆ ಮತ್ತೆ ಗಂಡಾಂತರ ಕಾಡುತ್ತದೆ. ಮೊದಲ ಮತ್ತು ಎರಡನೇ ಅಲೆ ದೇಶಕ್ಕೆ ಕಾಲಿಡಲು ಹೊರದೇಶಗಳೇ ಕಾರಣವಾಗಿತ್ತು. ಈಗ ಬ್ರಿಟನ್​ನಲ್ಲಿ ಮತ್ತೆ ಹೊಸ ತಳಿಯ ಕೊರೊನಾ ಪತ್ತೆಯಾಗಿದ್ದು, ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಬೇಕಾಗುತ್ತದೆ. ರಾಜ್ಯದಲ್ಲಿಯೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಏರ್ಪೋರ್ಟ್​ಗಳಲ್ಲಿ ಆರ್​ಟಿಪಿಸಿಆರ್ ಟಿಸ್ಟಿಂಗ್​ಗಳಿಗೆ ಕಡಿವಾಣ ಹಾಕಲಾಗಿದೆ. ಇನ್ನು ಮುಂದದೆ ವಿದೇಶದಿಂದ ಬರುವವರಿಗೆ ಟೆಸ್ಟಿಂಗ್ ಕಡ್ಡಾಯ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ: ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು

ಇದನ್ನೂ ಓದಿ: ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ!

Published On - 12:31 pm, Sun, 24 October 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು