AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತಂಕ ಶುರು! ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆ

ಇತರೆ ಕೊರೊನಾ ತಳಿಗಳಿಗಿಂತ ಇದು ವೇಗವಾಗಿ ಹರಡುವ ತಳಿಯಾಗಿದೆ. ಹೊಸ ತಳಿ ಬಗ್ಗೆ ತಜ್ಞರಿಂದ ಅಧ್ಯಯನ ಮುಂದುವರಿದಿದ್ದು, ಆರೋಗ್ಯ ಇಲಾಖೆ ಎ.ವೈ. 4.2 ಬಗ್ಗೆ ಎಚ್ಚರಿಕೆ ವಹಿಸುತ್ತಿದೆ.

ಆತಂಕ ಶುರು! ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:Oct 24, 2021 | 12:31 PM

Share

ಬೆಂಗಳೂರು: ಕೊರೊನಾ ಸೋಂಕು (Coronavirus) ಕಡಿಮೆಯಾದ ಬೆನ್ನಲ್ಲೇ ಹೊಸ ಆತಂಕ ಶುರುವಾಗಿದೆ. ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆಯಾಗಿದೆ. ಬ್ರಿಟನ್, ಯೂರೋಪ್ ದೇಶಗಳಲ್ಲಿ ಹೊಸ ತಳಿ ಪತ್ತೆಯಾಗಿದೆ. ನಿನ್ನೆ ಒಂದೇ ದಿನ ಬ್ರಿಟನ್ನಲ್ಲಿ 52 ಸಾವಿರ ಕೇಸ್ ಪತ್ತೆಯಾಗಿರುವ ಬಗ್ಗೆ ಮಾಹಿತಿ ಇದೆ. ಎ.ವೈ 4.2 ಹೆಸರಿನ ಹೊಸ ತಳಿಯ ಕೊರೊನಾ ಕಾಣಿಸಿಕೊಂಡಿದ್ದು, ಮತ್ತೆ ಲಾಕ್​ಡೌನ್ ಮಾಡುವಂತೆ ತಜ್ಞರು ಸಲಹೆ ನೀಡುತ್ತಿದ್ದಾರೆ.

ಜುಲೈ 17ರ ಬಳಿಕ ಮೊದಲ ಬಾರಿಗೆ ಕೇಸ್ ಹೆಚ್ಚಳವಾಗಿದೆ. ಇತರೆ ಕೊರೊನಾ ತಳಿಗಳಿಗಿಂತ ಇದು ವೇಗವಾಗಿ ಹರಡುವ ತಳಿಯಾಗಿದೆ. ಹೊಸ ತಳಿ ಬಗ್ಗೆ ತಜ್ಞರಿಂದ ಅಧ್ಯಯನ ಮುಂದುವರಿದಿದ್ದು, ಆರೋಗ್ಯ ಇಲಾಖೆ ಎ.ವೈ. 4.2 ಬಗ್ಗೆ ಎಚ್ಚರಿಕೆ ವಹಿಸುತ್ತಿದೆ.

ಹೊರದೇಶಗಳ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ದೇಶಕ್ಕೆ ಮತ್ತೆ ಗಂಡಾಂತರ ಕಾಡುತ್ತದೆ. ಮೊದಲ ಮತ್ತು ಎರಡನೇ ಅಲೆ ದೇಶಕ್ಕೆ ಕಾಲಿಡಲು ಹೊರದೇಶಗಳೇ ಕಾರಣವಾಗಿತ್ತು. ಈಗ ಬ್ರಿಟನ್​ನಲ್ಲಿ ಮತ್ತೆ ಹೊಸ ತಳಿಯ ಕೊರೊನಾ ಪತ್ತೆಯಾಗಿದ್ದು, ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಬೇಕಾಗುತ್ತದೆ. ರಾಜ್ಯದಲ್ಲಿಯೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಏರ್ಪೋರ್ಟ್​ಗಳಲ್ಲಿ ಆರ್​ಟಿಪಿಸಿಆರ್ ಟಿಸ್ಟಿಂಗ್​ಗಳಿಗೆ ಕಡಿವಾಣ ಹಾಕಲಾಗಿದೆ. ಇನ್ನು ಮುಂದದೆ ವಿದೇಶದಿಂದ ಬರುವವರಿಗೆ ಟೆಸ್ಟಿಂಗ್ ಕಡ್ಡಾಯ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ: ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು

ಇದನ್ನೂ ಓದಿ: ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ!

Published On - 12:31 pm, Sun, 24 October 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ