AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಫೋಟೋ ತೋರಿಸಿ ವಂಚಿಸಿದ ಅರ್ಚಕ; ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಎಸ್ಕೇಪ್

ದೇವಾಲಯಕ್ಕೆ ಬರುತ್ತಿದ್ದ ಭಕ್ತರಿಗೆ ಮನೆ ಕೊಡಿಸೋದಾಗಿ ಅರ್ಚಕ ವಂಚಿಸಿದ್ದಾನೆ. ಸಭೆ ಸಮಾರಂಭಗಳಲ್ಲಿ ರಾಜ್ಯದ ಪ್ರಭಾವಿ ರಾಜಕಾರಣಿಗಳು, ಐಪಿಎಸ್ ಅಧಿಕಾರಿಗಳು, ಸೆಲೆಬ್ರೆಟಿಗಳ ಜೊತೆ ಫೋಟೋ ತೆಗೆದುಕೊಂಡು ಅವರೆಲ್ಲ ಪರಿಚಯವಿದೆ ಎನ್ನುತ್ತಿದ್ದ.

ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಫೋಟೋ ತೋರಿಸಿ ವಂಚಿಸಿದ ಅರ್ಚಕ; ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಎಸ್ಕೇಪ್
ರವಿ ಡಿ.ಚನ್ನಣ್ಣನವರ್ ಜೊತೆ ಫೋಟೋ ತೆಗೆಸಿಕೊಂಡ ಅರ್ಚಕ
Follow us
TV9 Web
| Updated By: sandhya thejappa

Updated on:Jul 26, 2021 | 10:25 AM

ಬೆಂಗಳೂರು: ಆಶ್ರಯ ಯೋಜನೆ ಅಡಿಯಲ್ಲಿ ಮನೆ ಕೊಡಿಸುತ್ತೇನೆ ಅಂತ ಅರ್ಚಕ ಮಂಜುನಾಥ್ ಅಲಿಯಾಸ್ ಮಹಾಬಲ ಜನರಿಗೆ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಉತ್ತರಹಳ್ಳಿಯ ನಿವಾಸಿಯಾದ ಅರ್ಚಕ ಮಂಜುನಾಥ್, ಉತ್ತರಹಳ್ಳಿ, ಸುಬ್ರಹ್ಮಣ್ಯಪುರ ಸುತ್ತಮುತ್ತಲಿನ ಜನರಿಗೆ ವಂಚಿದ್ದಾನೆ. ಉತ್ತರಹಳ್ಳಿಯ ಆಂಜನೇಯ ದೇಗುಲದಲ್ಲಿ ಪೂಜೆ ಮಾಡುತ್ತಿದ್ದ ಮಂಜುನಾಥ್, 50ಕ್ಕೂ ಹೆಚ್ಚು ಜನರಿಂದ ತಲಾ 1.5 ಲಕ್ಷವರೆಗೆ ಹಣ ಪಡೆದಿದ್ದ.

ದೇವಾಲಯಕ್ಕೆ ಬರುತ್ತಿದ್ದ ಭಕ್ತರಿಗೆ ಮನೆ ಕೊಡಿಸೋದಾಗಿ ಅರ್ಚಕ ವಂಚಿಸಿದ್ದಾನೆ. ಸಭೆ ಸಮಾರಂಭಗಳಲ್ಲಿ ರಾಜ್ಯದ ಪ್ರಭಾವಿ ರಾಜಕಾರಣಿಗಳು, ಐಪಿಎಸ್ ಅಧಿಕಾರಿಗಳು, ಸೆಲೆಬ್ರೆಟಿಗಳ ಜೊತೆ ಫೋಟೋ ತೆಗೆದುಕೊಂಡು ಅವರೆಲ್ಲ ಪರಿಚಯವಿದೆ ಎನ್ನುತ್ತಿದ್ದ. ಅಲ್ಲದೇ ಫೋಟೋಗಳನ್ನು ತೋರಿಸಿ ಸಂಬಂಧಿ ಅಂತ ಹೇಳಿ ನಂಬಿಸಿದ್ದ. ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸ್ವಂತ ಸಹೋದರ ಅಂತ ಹೇಳಿದ್ದನಂತೆ.

ಭಕ್ತರಿಗೆ ರವಿ ಡಿ.ಚನ್ನಣ್ಣನವರ್ ಜೊತೆಗಿನ ಫೋಟೋ ತೋರಿಸಿ ವಂಚಿಸುತ್ತಿದ್ದ ಅರ್ಚಕ ಮಂಜುನಾಥ್ ವಿರುದ್ಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಅರ್ಚಕ ಪರಾರಿಯಾಗಿದ್ದಾನೆ.

ನಟ ವಿಷ್ಣುವರ್ಧನ್ ಸಮಾಧಿ ಬಳಿ ಫೋಟೋ ತೆಗೆದುಕೊಂಡಿದ್ದ ಅರ್ಚಕ

ಇದನ್ನೂ ಓದಿ

Kargil Vijay Diwas: ಕಾರ್ಗಿಲ್​ ಯುದ್ಧದ ಗೆಲುವಿಗೆ 22 ವರ್ಷ; ಭಾರತದ ಧೀರ ಯೋಧರ ಸಾಹಸಗಾಥೆಯ ಕಿರು ಪರಿಚಯ ಇಲ್ಲಿದೆ

ಕೆಆರ್‌ಎಸ್‌ಗೆ ದೃಷ್ಟಿ ತಾಗಿದೆಯಂತೆ! ಜೆಡಿಎಸ್ ಶಾಸಕರಿಂದ ಇಂದು ದೃಷ್ಟಿ ದೋಷ ನಿವಾರಣಾ ಪೂಜೆ

(A priest has defrauded people by showing photo of IPS officer Ravi D Channannavar)

Published On - 9:23 am, Mon, 26 July 21

ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್