AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಫೋಟೋ ತೋರಿಸಿ ವಂಚಿಸಿದ ಅರ್ಚಕ; ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಎಸ್ಕೇಪ್

ದೇವಾಲಯಕ್ಕೆ ಬರುತ್ತಿದ್ದ ಭಕ್ತರಿಗೆ ಮನೆ ಕೊಡಿಸೋದಾಗಿ ಅರ್ಚಕ ವಂಚಿಸಿದ್ದಾನೆ. ಸಭೆ ಸಮಾರಂಭಗಳಲ್ಲಿ ರಾಜ್ಯದ ಪ್ರಭಾವಿ ರಾಜಕಾರಣಿಗಳು, ಐಪಿಎಸ್ ಅಧಿಕಾರಿಗಳು, ಸೆಲೆಬ್ರೆಟಿಗಳ ಜೊತೆ ಫೋಟೋ ತೆಗೆದುಕೊಂಡು ಅವರೆಲ್ಲ ಪರಿಚಯವಿದೆ ಎನ್ನುತ್ತಿದ್ದ.

ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಫೋಟೋ ತೋರಿಸಿ ವಂಚಿಸಿದ ಅರ್ಚಕ; ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಎಸ್ಕೇಪ್
ರವಿ ಡಿ.ಚನ್ನಣ್ಣನವರ್ ಜೊತೆ ಫೋಟೋ ತೆಗೆಸಿಕೊಂಡ ಅರ್ಚಕ
TV9 Web
| Edited By: |

Updated on:Jul 26, 2021 | 10:25 AM

Share

ಬೆಂಗಳೂರು: ಆಶ್ರಯ ಯೋಜನೆ ಅಡಿಯಲ್ಲಿ ಮನೆ ಕೊಡಿಸುತ್ತೇನೆ ಅಂತ ಅರ್ಚಕ ಮಂಜುನಾಥ್ ಅಲಿಯಾಸ್ ಮಹಾಬಲ ಜನರಿಗೆ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಉತ್ತರಹಳ್ಳಿಯ ನಿವಾಸಿಯಾದ ಅರ್ಚಕ ಮಂಜುನಾಥ್, ಉತ್ತರಹಳ್ಳಿ, ಸುಬ್ರಹ್ಮಣ್ಯಪುರ ಸುತ್ತಮುತ್ತಲಿನ ಜನರಿಗೆ ವಂಚಿದ್ದಾನೆ. ಉತ್ತರಹಳ್ಳಿಯ ಆಂಜನೇಯ ದೇಗುಲದಲ್ಲಿ ಪೂಜೆ ಮಾಡುತ್ತಿದ್ದ ಮಂಜುನಾಥ್, 50ಕ್ಕೂ ಹೆಚ್ಚು ಜನರಿಂದ ತಲಾ 1.5 ಲಕ್ಷವರೆಗೆ ಹಣ ಪಡೆದಿದ್ದ.

ದೇವಾಲಯಕ್ಕೆ ಬರುತ್ತಿದ್ದ ಭಕ್ತರಿಗೆ ಮನೆ ಕೊಡಿಸೋದಾಗಿ ಅರ್ಚಕ ವಂಚಿಸಿದ್ದಾನೆ. ಸಭೆ ಸಮಾರಂಭಗಳಲ್ಲಿ ರಾಜ್ಯದ ಪ್ರಭಾವಿ ರಾಜಕಾರಣಿಗಳು, ಐಪಿಎಸ್ ಅಧಿಕಾರಿಗಳು, ಸೆಲೆಬ್ರೆಟಿಗಳ ಜೊತೆ ಫೋಟೋ ತೆಗೆದುಕೊಂಡು ಅವರೆಲ್ಲ ಪರಿಚಯವಿದೆ ಎನ್ನುತ್ತಿದ್ದ. ಅಲ್ಲದೇ ಫೋಟೋಗಳನ್ನು ತೋರಿಸಿ ಸಂಬಂಧಿ ಅಂತ ಹೇಳಿ ನಂಬಿಸಿದ್ದ. ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸ್ವಂತ ಸಹೋದರ ಅಂತ ಹೇಳಿದ್ದನಂತೆ.

ಭಕ್ತರಿಗೆ ರವಿ ಡಿ.ಚನ್ನಣ್ಣನವರ್ ಜೊತೆಗಿನ ಫೋಟೋ ತೋರಿಸಿ ವಂಚಿಸುತ್ತಿದ್ದ ಅರ್ಚಕ ಮಂಜುನಾಥ್ ವಿರುದ್ಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಅರ್ಚಕ ಪರಾರಿಯಾಗಿದ್ದಾನೆ.

ನಟ ವಿಷ್ಣುವರ್ಧನ್ ಸಮಾಧಿ ಬಳಿ ಫೋಟೋ ತೆಗೆದುಕೊಂಡಿದ್ದ ಅರ್ಚಕ

ಇದನ್ನೂ ಓದಿ

Kargil Vijay Diwas: ಕಾರ್ಗಿಲ್​ ಯುದ್ಧದ ಗೆಲುವಿಗೆ 22 ವರ್ಷ; ಭಾರತದ ಧೀರ ಯೋಧರ ಸಾಹಸಗಾಥೆಯ ಕಿರು ಪರಿಚಯ ಇಲ್ಲಿದೆ

ಕೆಆರ್‌ಎಸ್‌ಗೆ ದೃಷ್ಟಿ ತಾಗಿದೆಯಂತೆ! ಜೆಡಿಎಸ್ ಶಾಸಕರಿಂದ ಇಂದು ದೃಷ್ಟಿ ದೋಷ ನಿವಾರಣಾ ಪೂಜೆ

(A priest has defrauded people by showing photo of IPS officer Ravi D Channannavar)

Published On - 9:23 am, Mon, 26 July 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?