AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮತ್ತುಬರಿಸಿ ಅತ್ಯಾಚಾರ ಆರೋಪ, ನಿವೃತ್ತ IAS ಅಧಿಕಾರಿ ವಿರುದ್ಧ ಎಫ್​ಐಆರ್

ಬೆಂಗಳೂರಿನಲ್ಲಿ ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. 28 ವರ್ಷದ ಯುವತಿ, ನಿವೃತ್ತ ಐಎಎಸ್ ಅಧಿಕಾರಿ ರಾಮಚಂದ್ರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದು, ಈ ಬಗ್ಗೆ ಲಕನಗರ ಪೊಲೀಸ್ ಠಾಣೆಯಲ್ಲಿ ಐಎಫ್​ಐಆರ್ ದಾಖಲಾಗಿದೆ.

ಬೆಂಗಳೂರು: ಮತ್ತುಬರಿಸಿ ಅತ್ಯಾಚಾರ ಆರೋಪ, ನಿವೃತ್ತ IAS ಅಧಿಕಾರಿ ವಿರುದ್ಧ ಎಫ್​ಐಆರ್
ನಿವೃತ್ತ ಐಎಎಸ್ ಅಧಿಕಾರಿ ರಾಮಚಂದ್ರಪ್ಪ
Shivaprasad B
| Edited By: |

Updated on: Dec 04, 2023 | 2:02 PM

Share

ಬೆಂಗಳೂರು, (ಡಿಸೆಂಬರ್ 04): ಬೆಂಗಳೂರಿನಲ್ಲಿ ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. 28 ವರ್ಷದ ಮೆರಿನಾ ವಿಲ್ಸನ್ ಎನ್ನುವ ಮಹಿಳೆ ನಿವೃತ್ತ ಐಎಎಸ್ ಅಧಿಕಾರಿ ರಾಮಚಂದ್ರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾರೆ. ಪಾನೀಯದಲ್ಲಿ ಮತ್ತುಬರಿಸುವ ಪದಾರ್ಥ ಹಾಕಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದು, ಈ ಬಗ್ಗೆ ತಿಲಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಅನ್ವಯ ಪೊಲೀಸರು, ರಾಮಚಂದ್ರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.​

ಮಹಿಳೆ ಹೇಳಿದ್ದೇನು?

ಮೆರಿನಾ ವಿಲ್ಸನ್​ ಎಂ ಆದ ನನ್ನ ಮೇಲೆ ನಿವೃತ್ತ ಐಎಎಸ್ ಅಧಿಕಾರಿಯಾದ ರಾಮಚಂದ್ರ ಅವರು ನನಗೆ ಮತ್ತುಬರುವ ಪಾನೀಯವನ್ನು ನೀಡಿ ಅತ್ಯಾಚಾರ ಮಾಡಿದ್ದು, ಇದೀಗ ನಾನು 8 ತಿಂಗಳು ಗರ್ಭಿಣಿಯಾಗಿದ್ದೇನೆ. ಇದರ ಬಗ್ಗೆ ನಾನು ಪೊಲೀಸ್ ಠಾಣೆತಲ್ಲಿ ದೂರು ನೀಡಿದ್ದು, ರಾಮಚಂದ್ರನವರು ಪ್ರಭಾವಿ ವ್ಯಕ್ತಿಯಾಗಿರುವುದರಿಂದ ತನಿಖೆಯ ನಿಸ್ಪಕ್ಷಪಾತವಾಗಿ ನಡೆಯುತ್ತಿ. ಹಾಗೂ ಇದುವರೆಗೂ ಅವರ ಮೇಲೆ ಯಾವ ರೀತಿ ಕಾನೂನು ಕ್ರಮವಾಗಿಲ್ಲ ಎಂದಿದ್ದಾರೆ.

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ