AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರನ್ನು ಬದಲಿಸಿ; ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಮಹಿಳೆ ಪ್ರತಿಭಟನೆ

ಪ್ರತಿ ಸರ್ಕಾರಿ ಕಾರ್ಯಕ್ರಮಕ್ಕೆ ಇಬ್ಬರೇ ನಿರೂಪಕರಿಗೆ ಅವಕಾಶ ನೀಡಲಾಗುತ್ತಿದೆ. ಅಪರ್ಣಾ ಹಾಗೂ ಶಂಕರ್ ಪ್ರಕಾಶ್ ಅವರಿಗೆ ಮಾತ್ರ ಅವಕಾಶ ನೀಡುತ್ತಿದ್ದಾರೆ. ಸಾಕಷ್ಟು ಉತ್ತಮವಾದ ನಿರೂಪಕರಿದ್ದಾರೆ. ಆದರೆ ಯಾವ ಕಲಾವಿದರಿಗೂ ಅವಕಾಶ ಸಿಗುತ್ತಿಲ್ಲ.

ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರನ್ನು ಬದಲಿಸಿ; ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಮಹಿಳೆ ಪ್ರತಿಭಟನೆ
ಪ್ರತಿಭಟನೆ ನಡೆಸುತ್ತಿರುವ ಮಹಿಳೆ
TV9 Web
| Edited By: |

Updated on: Aug 08, 2021 | 11:10 AM

Share

ಬೆಂಗಳೂರು: ಮಹಿಳೆಯೊಬ್ಬರು ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರ ವಿಚಾರವಾಗಿ ಧರಣಿ ನಡೆಸುತ್ತಿದ್ದಾರೆ. ಕೇವಲ ಇಬ್ಬರು ನಿರೂಪಕರಿಗೆ ಮಾತ್ರ ಅವಕಾಶ ಕೊಡುತ್ತಾರೆ. ಆ ಇಬ್ಬರು ನಿರೂಪಕರಿಂದ ಹಲವರಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ. ಇತರೆ ನಿರೂಪಕರಿಗೂ ಅವಕಾಶ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಸಿಎಂ ಬೊಮ್ಮಾಯಿ (Basavaraj Bommai) ನಿವಾಸದ ಬಳಿ ಡಾ.ಗಿರಿಜಾ ಎಂಬುವವರು ಪ್ರತಿಭಟನೆ (Protest) ನಡೆಸುತ್ತಿದ್ದಾರೆ.

ಪ್ರತಿ ಸರ್ಕಾರಿ ಕಾರ್ಯಕ್ರಮಕ್ಕೆ ಇಬ್ಬರೇ ನಿರೂಪಕರಿಗೆ ಅವಕಾಶ ನೀಡಲಾಗುತ್ತಿದೆ. ಅಪರ್ಣಾ ಹಾಗೂ ಶಂಕರ್ ಪ್ರಕಾಶ್ ಅವರಿಗೆ ಮಾತ್ರ ಅವಕಾಶ ನೀಡುತ್ತಿದ್ದಾರೆ. ಸಾಕಷ್ಟು ಉತ್ತಮವಾದ ನಿರೂಪಕರಿದ್ದಾರೆ. ಆದರೆ ಯಾವ ಕಲಾವಿದರಿಗೂ ಅವಕಾಶ ಸಿಗುತ್ತಿಲ್ಲ. ಕಲಾವಿದರು, ಸಾಹಿತಿಗಳು ಎಲ್ಲಿ ಹೋಗಬೇಕು. ಇಬ್ಬರಿಂದ ನಮಗೆ ಸಾಕಷ್ಟು ಅನ್ಯಾಯವಾಗಿದೆ. ಹೊಸ ಸರ್ಕಾರ ಬಂದಿದೆ. ಹೊಸಬರಿಗೆ ಅವಕಾಶ ನೀಡಿ ಅಂತ ಮಹಿಳೆ ಕಣ್ಣೀರಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ವರಿಗೂ ಸಮಪಾಲು ಅಂತ ಹೇಳುತ್ತಾರೆ. ಆದರೆ ಸರ್ಕಾರಿ ಕಾರ್ಯಕ್ರಮ ನಿರೂಪಕರ ವಿಷಯದಲ್ಲಿ ಅನ್ಯಾಯವಾಗುತ್ತಿದೆ. ಕೊವಿಡ್ ಸಮಯದಲ್ಲಿ ಕಲಾವಿದರು ಬಳಹ ಕಷ್ಟದಲ್ಲಿದ್ದಾರೆ. ಹೀಗಾಗಿ ಸರ್ಕಾರಿ ಕಾರ್ಯಕ್ರಮಗಳಿಗೆ ಬೇರೆ ಬೇರೆ ನಿರೂಪಕರಿಗೂ ಅವಕಾಶ ನೀಡಬೇಕು ಅಂತ ಒತ್ತಾಯಿಸಿದ್ದಾರೆ.

ಇದನ್ನೂ ಓದಿ

22 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ವೀರ ಯೋಧನಿಗೆ ಭರ್ಜರಿ ಸ್ವಾಗತ; ಪುಷ್ಪಾರ್ಚನೆ, ಜೈಕಾರ ಕೂಗಿದ ಜನ

ಗುಂಡಿ ತೆಗೆಯುತ್ತಿದ್ದ ವೇಳೆ ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆ, ಜನರಲ್ಲಿ ಕುತೂಹಲ ಮೂಡಿಸಿದ ವಿಗ್ರಹ

A woman has protested near the CM residence to give a chance For presenters in government programme

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!