AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರನ್ನು ಬದಲಿಸಿ; ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಮಹಿಳೆ ಪ್ರತಿಭಟನೆ

ಪ್ರತಿ ಸರ್ಕಾರಿ ಕಾರ್ಯಕ್ರಮಕ್ಕೆ ಇಬ್ಬರೇ ನಿರೂಪಕರಿಗೆ ಅವಕಾಶ ನೀಡಲಾಗುತ್ತಿದೆ. ಅಪರ್ಣಾ ಹಾಗೂ ಶಂಕರ್ ಪ್ರಕಾಶ್ ಅವರಿಗೆ ಮಾತ್ರ ಅವಕಾಶ ನೀಡುತ್ತಿದ್ದಾರೆ. ಸಾಕಷ್ಟು ಉತ್ತಮವಾದ ನಿರೂಪಕರಿದ್ದಾರೆ. ಆದರೆ ಯಾವ ಕಲಾವಿದರಿಗೂ ಅವಕಾಶ ಸಿಗುತ್ತಿಲ್ಲ.

ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರನ್ನು ಬದಲಿಸಿ; ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಮಹಿಳೆ ಪ್ರತಿಭಟನೆ
ಪ್ರತಿಭಟನೆ ನಡೆಸುತ್ತಿರುವ ಮಹಿಳೆ
TV9 Web
| Edited By: |

Updated on: Aug 08, 2021 | 11:10 AM

Share

ಬೆಂಗಳೂರು: ಮಹಿಳೆಯೊಬ್ಬರು ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರ ವಿಚಾರವಾಗಿ ಧರಣಿ ನಡೆಸುತ್ತಿದ್ದಾರೆ. ಕೇವಲ ಇಬ್ಬರು ನಿರೂಪಕರಿಗೆ ಮಾತ್ರ ಅವಕಾಶ ಕೊಡುತ್ತಾರೆ. ಆ ಇಬ್ಬರು ನಿರೂಪಕರಿಂದ ಹಲವರಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ. ಇತರೆ ನಿರೂಪಕರಿಗೂ ಅವಕಾಶ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಸಿಎಂ ಬೊಮ್ಮಾಯಿ (Basavaraj Bommai) ನಿವಾಸದ ಬಳಿ ಡಾ.ಗಿರಿಜಾ ಎಂಬುವವರು ಪ್ರತಿಭಟನೆ (Protest) ನಡೆಸುತ್ತಿದ್ದಾರೆ.

ಪ್ರತಿ ಸರ್ಕಾರಿ ಕಾರ್ಯಕ್ರಮಕ್ಕೆ ಇಬ್ಬರೇ ನಿರೂಪಕರಿಗೆ ಅವಕಾಶ ನೀಡಲಾಗುತ್ತಿದೆ. ಅಪರ್ಣಾ ಹಾಗೂ ಶಂಕರ್ ಪ್ರಕಾಶ್ ಅವರಿಗೆ ಮಾತ್ರ ಅವಕಾಶ ನೀಡುತ್ತಿದ್ದಾರೆ. ಸಾಕಷ್ಟು ಉತ್ತಮವಾದ ನಿರೂಪಕರಿದ್ದಾರೆ. ಆದರೆ ಯಾವ ಕಲಾವಿದರಿಗೂ ಅವಕಾಶ ಸಿಗುತ್ತಿಲ್ಲ. ಕಲಾವಿದರು, ಸಾಹಿತಿಗಳು ಎಲ್ಲಿ ಹೋಗಬೇಕು. ಇಬ್ಬರಿಂದ ನಮಗೆ ಸಾಕಷ್ಟು ಅನ್ಯಾಯವಾಗಿದೆ. ಹೊಸ ಸರ್ಕಾರ ಬಂದಿದೆ. ಹೊಸಬರಿಗೆ ಅವಕಾಶ ನೀಡಿ ಅಂತ ಮಹಿಳೆ ಕಣ್ಣೀರಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ವರಿಗೂ ಸಮಪಾಲು ಅಂತ ಹೇಳುತ್ತಾರೆ. ಆದರೆ ಸರ್ಕಾರಿ ಕಾರ್ಯಕ್ರಮ ನಿರೂಪಕರ ವಿಷಯದಲ್ಲಿ ಅನ್ಯಾಯವಾಗುತ್ತಿದೆ. ಕೊವಿಡ್ ಸಮಯದಲ್ಲಿ ಕಲಾವಿದರು ಬಳಹ ಕಷ್ಟದಲ್ಲಿದ್ದಾರೆ. ಹೀಗಾಗಿ ಸರ್ಕಾರಿ ಕಾರ್ಯಕ್ರಮಗಳಿಗೆ ಬೇರೆ ಬೇರೆ ನಿರೂಪಕರಿಗೂ ಅವಕಾಶ ನೀಡಬೇಕು ಅಂತ ಒತ್ತಾಯಿಸಿದ್ದಾರೆ.

ಇದನ್ನೂ ಓದಿ

22 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ವೀರ ಯೋಧನಿಗೆ ಭರ್ಜರಿ ಸ್ವಾಗತ; ಪುಷ್ಪಾರ್ಚನೆ, ಜೈಕಾರ ಕೂಗಿದ ಜನ

ಗುಂಡಿ ತೆಗೆಯುತ್ತಿದ್ದ ವೇಳೆ ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆ, ಜನರಲ್ಲಿ ಕುತೂಹಲ ಮೂಡಿಸಿದ ವಿಗ್ರಹ

A woman has protested near the CM residence to give a chance For presenters in government programme

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?