AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನ ಬಾಳಿಗೆ ಕಂಟಕವಾದ ಹೊಸ ಮೊಬೈಲ್; ಬ್ಲಾಸ್ಟ್ ಆಗಿ ಯುವಕನ ತೊಡೆಗೆ ಗಾಯ

ಮೊಬೈಲ್ ಬ್ಲಾಸ್ಟ್(Mobile Blast)ಆಗಿ ಯುವಕನ ತೊಡೆಗೆ ಗಾಯವಾಗಿದೆ. ವೈಟ್ ಫೀಲ್ಡ್​ನಲ್ಲಿ ವಾಸವಿದ್ದ 24 ವರ್ಷದ ಯುವಕ ಪ್ರಸಾದ್ ಎನ್ನುವವರು ಅಕ್ಟೋಬರ್ ತಿಂಗಳಲ್ಲಿ ಒನ್​ ಪ್ಲಸ್​(1+) ಕಂಪನಿಯ ಮೊಬೈಲ್ ಖರೀದಿಸಿದ್ದರು. ಇದೀಗ ಇದ್ದಕ್ಕಿದ್ದಂತೆ ಬ್ಲಾಸ್ಟ್​ ಆಗಿದೆ.

ಯುವಕನ ಬಾಳಿಗೆ ಕಂಟಕವಾದ ಹೊಸ ಮೊಬೈಲ್; ಬ್ಲಾಸ್ಟ್ ಆಗಿ ಯುವಕನ ತೊಡೆಗೆ ಗಾಯ
ಮೊಬೈಲ್​​ ಬ್ಲಾಸ್ಟ್​
ಬಿ ಮೂರ್ತಿ, ನೆಲಮಂಗಲ
| Edited By: |

Updated on: Jan 03, 2024 | 4:25 PM

Share

ಬೆಂಗಳೂರು, ಜ.03: ಯುವಕನೊಬ್ಬ ತೆಗೆದುಕೊಂಡ ಹೊಸ ಮೊಬೈಲ್ ಆತನ ಬಾಳಿಗೆಯೇ ಕಂಟಕವಾಗಿದೆ. ಮೊಬೈಲ್ ಬ್ಲಾಸ್ಟ್(Mobile Blast)ಆಗಿ ಯುವಕನ ತೊಡೆಗೆ ಗಾಯವಾಗಿದೆ. ವೈಟ್ ಫೀಲ್ಡ್​ನಲ್ಲಿ ವಾಸವಿದ್ದ 24 ವರ್ಷದ ಯುವಕ ಪ್ರಸಾದ್ ಎನ್ನುವವರು ಅಕ್ಟೋಬರ್ ತಿಂಗಳಲ್ಲಿ ಒನ್​ ಪ್ಲಸ್​(1+) ಕಂಪನಿಯ ಮೊಬೈಲ್ ಖರೀದಿಸಿದ್ದರು. ಅದರಂತೆ ಇಂದು ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಜೇಬಿನಲ್ಲಿ ಇಟ್ಟುಕೊಂಡಿದ್ದ ಮೊಬೈಲ್​ ಏಕಾಏಕಿ ಬ್ಲಾಸ್ಟ್ ಆಗಿದೆ.

ಮೆಡಿಕಲ್ ವೆಚ್ಚ, ಮೊಬೈಲ್ ಹಣ ಕೊಡ್ತೇವೆ ಅಂತಿರೋ ಶೋ ರೂಮ್ ಸಿಬ್ಬಂದಿ

ಇನ್ನು ಈ ಘಟನೆ ಮೊಬೈಲ್​ ಶೋ ರೂಂ ಗಮನಕ್ಕೆ ಬರುತ್ತಿದ್ದಂತೆ ‘ಈಗ ಮೆಡಿಕಲ್ ವೆಚ್ಚದ ಜೊತೆಗೆ ಮೊಬೈಲ್ ಹಣ ಕೊಡುತ್ತೇವೆ ಎನ್ನುತ್ತಿದ್ದಾರೆ. ಇತ್ತ ಸರ್ಜರಿಗೆ ಬರೋಬ್ಬರಿ 4 ಲಕ್ಷ ರೂ. ಖರ್ಚು ಆಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಇದರಿಂದ ಪೂರ್ಣ ಪ್ರಮಾಣದ ಬಿಲ್ ಭರಿಸುವಂತೆ ಗಾಯಾಳು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಸಮಸ್ಯೆ ಹೇಳಿಕೊಳ್ಳಲು ಮೊಬೈಲ್ ಸೆಂಟರ್​ಗೆ ಹೋದ್ರೆ ಸರಿಯಾಗಿ ಸ್ಪಂದಿಸದ ಆರೋಪ ಕೂಡ ಕೇಳಿಬಂದಿದೆ.

ಇದನ್ನೂ ಓದಿ:ಎಚ್ಚರ: ಎಂದಿಗೂ ಹೀಗೆ ಮಾಡಿದಿರಿ: ನಿಮ್ಮ ಮೊಬೈಲ್ ಕೂಡ ಬ್ಲಾಸ್ಟ್ ಆಗಬಹುದು

ವಕೀಲರ ಮೊರೆ ಹೋಗಲು ಮುಂದಾದ ಗಾಯಾಳು ಯುವಕ

ವೈಟ್ ಫೀಲ್ಡ್​ನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರಸಾದ್, ಈಗ ಮೊಬೈಲ್ ಬ್ಲಾಸ್ಟ್​ನಿಂದ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಕೆಲಸ ಇಲ್ಲದೇ ರೆಸ್ಟ್ ಮಾಡಿದ್ರೆ, ಹಣ ಯಾರು ಕೊಡುತ್ತಾರೆ ಎಂಬಂತಹ ಪ್ರಶ್ನೆ ಎದುರಾಗಿದೆ. ಈ ಹಿನ್ನಲೆ ಕಂಪನಿಯವರೇ ಸಂಪೂರ್ಣ ವೆಚ್ಚ ಭರಿಸಬೇಕು ಎಂದು ಆಗ್ರಹಿಸಿತ್ತಿದ್ದು, ವಕೀಲರ ಮೊರೆ ಹೋಗಲು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ