AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿ ಆಚರಣೆಯಲ್ಲಿ ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಯುವಕನ ಕೊಲೆ!

ಇಡೀ ದೇಶಾದ್ಯಂತ ನಿನ್ನೆ ಶಿವರಾತ್ರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕರ್ನಾಟಕದಲ್ಲಿಯೂ ಶಿವರಾತ್ರಿ ಆಚರಿಸಲಾಗಿದೆ. ಆದರೆ, ಬೆಂಗಳೂರಿನಲ್ಲಿ ಡ್ಯಾನ್ಸ್ ಮಾಡುವ ವೇಳೆ ದೇಹ ತಾಗಿತು ಎಂಬ ಸಣ್ಣ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

ಶಿವರಾತ್ರಿ ಆಚರಣೆಯಲ್ಲಿ ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಯುವಕನ ಕೊಲೆ!
ಬೆಂಗಳೂರಿನ ಗಿರಿನಗರದಲ್ಲಿ ಶಿವರಾತ್ರಿ ಆಚರಣೆಯಲ್ಲಿ ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಯುವಕನ ಕೊಲೆ!
Jagadisha B
| Edited By: |

Updated on: Mar 09, 2024 | 3:53 PM

Share

ಬೆಂಗಳೂರು, ಮಾ.9: ಇಡೀ ದೇಶಾದ್ಯಂತ ನಿನ್ನೆ ಶಿವರಾತ್ರಿ (Shivratri) ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕರ್ನಾಟಕದಲ್ಲಿಯೂ ಶಿವರಾತ್ರಿ ಆಚರಿಸಲಾಗಿದೆ. ಆದರೆ, ಬೆಂಗಳೂರಿನಲ್ಲಿ (Bengaluru) ಡ್ಯಾನ್ಸ್ ಮಾಡುವ ವೇಳೆ ದೇಹ ತಾಗಿತು ಎಂಬ ಸಣ್ಣ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ (Murder) ಮಾಡಲಾಗಿದೆ. ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಯೋಗೇಶ್ (23) ಕೊಲೆಯಾದ ಯುವಕನಾಗಿದ್ದಾನೆ.

ಬೈಕ್ ಸರ್ವೀಸ್ ಸೆಂಟರ್​ನಲ್ಲಿ ಯೋಗೇಶ್ ವಾಷಿಂಗ್ ಕೆಲಸ ಮಾಡುತ್ತಿದ್ದ. ನಿನ್ನೆ ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವಾಗ ದೇಹ ತಾಗಿತೆಂಬ ವಿಚಾರವಾಗಿ ಗಲಾಟೆ ನಡೆದಿದೆ. ಬಳಿಕ ಡ್ಯಾನ್ಸ್ ಮುಗಿಸಿ ಶ್ರೀನಗರದ ತನ್ನ ಮನೆಗೆ ಬೈಕ್​ ಮೂಲಕ ಯೋಗೇಶ್ ಹೋಗುವಾಗ ನಾಲ್ವರು ಯುವಕರು ಹಿಂಬಾಲಿಸಿದ್ದಾರೆ.

ಇದನ್ನೂ ಓದಿ: ರಾಮನಗರ: 500 ರೂಪಾಯಿಗೆ ಯುವಕನ ಕೊಲೆ; ಮಲಗೋದಕ್ಕೆ ಜಾಗ ಕೊಟ್ಟು, ಹತ್ಯೆ ಮಾಡಿದವ ಅಂದರ್

ಬಳಿಕ ದಾಳಿ ನಡೆಸಿದ ನಾಲ್ವರು, ಚಾಕುವಿನಿಂದ ಯೋಗೀಶ್​ಗೆ ಚುಚ್ಚಿದ್ದಾರೆ. ಹಂತಕರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಯೋಗೇಶ್ ಮನೆಯೊಂದರ ಕಾಂಪೌಂಡ್ ಹಾರಿದ್ದ. ಅಗ ಕಾಂಪೌಂಡ್​ಗೆ ಹಾಕಿದ್ದ ಗ್ಲಾಸ್ ಚುಚ್ಚಿರಬಹುದು ಎಂದು ಕೆಲವರು ಭಾವಿಸಿದ್ದರು. ಆದರೆ ಪೊಲೀಸರು ತನಿಖೆ ಮಾಡಿದಾಗ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಿಸಿಕೊಂಡ ಬ್ಯಾಟರಾಯನಪುರ ಠಾಣಾ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಬಂಧಿತರನ್ನು ತನಿಖೆ ನಡೆಸಲಾಗುತ್ತಿದ್ದು, ಹಳೆ ದ್ವೇಷ ಏನು ಕೂಡ ಕಂಡು ಬಂದಿಲ್ಲ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​