AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿ ಆಚರಣೆಯಲ್ಲಿ ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಯುವಕನ ಕೊಲೆ!

ಇಡೀ ದೇಶಾದ್ಯಂತ ನಿನ್ನೆ ಶಿವರಾತ್ರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕರ್ನಾಟಕದಲ್ಲಿಯೂ ಶಿವರಾತ್ರಿ ಆಚರಿಸಲಾಗಿದೆ. ಆದರೆ, ಬೆಂಗಳೂರಿನಲ್ಲಿ ಡ್ಯಾನ್ಸ್ ಮಾಡುವ ವೇಳೆ ದೇಹ ತಾಗಿತು ಎಂಬ ಸಣ್ಣ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

ಶಿವರಾತ್ರಿ ಆಚರಣೆಯಲ್ಲಿ ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಯುವಕನ ಕೊಲೆ!
ಬೆಂಗಳೂರಿನ ಗಿರಿನಗರದಲ್ಲಿ ಶಿವರಾತ್ರಿ ಆಚರಣೆಯಲ್ಲಿ ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಯುವಕನ ಕೊಲೆ!
ಜಗದೀಶ ಬಿ.
| Edited By: Rakesh Nayak Manchi|

Updated on: Mar 09, 2024 | 3:53 PM

Share

ಬೆಂಗಳೂರು, ಮಾ.9: ಇಡೀ ದೇಶಾದ್ಯಂತ ನಿನ್ನೆ ಶಿವರಾತ್ರಿ (Shivratri) ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕರ್ನಾಟಕದಲ್ಲಿಯೂ ಶಿವರಾತ್ರಿ ಆಚರಿಸಲಾಗಿದೆ. ಆದರೆ, ಬೆಂಗಳೂರಿನಲ್ಲಿ (Bengaluru) ಡ್ಯಾನ್ಸ್ ಮಾಡುವ ವೇಳೆ ದೇಹ ತಾಗಿತು ಎಂಬ ಸಣ್ಣ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ (Murder) ಮಾಡಲಾಗಿದೆ. ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಯೋಗೇಶ್ (23) ಕೊಲೆಯಾದ ಯುವಕನಾಗಿದ್ದಾನೆ.

ಬೈಕ್ ಸರ್ವೀಸ್ ಸೆಂಟರ್​ನಲ್ಲಿ ಯೋಗೇಶ್ ವಾಷಿಂಗ್ ಕೆಲಸ ಮಾಡುತ್ತಿದ್ದ. ನಿನ್ನೆ ಗಿರಿನಗರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವಾಗ ದೇಹ ತಾಗಿತೆಂಬ ವಿಚಾರವಾಗಿ ಗಲಾಟೆ ನಡೆದಿದೆ. ಬಳಿಕ ಡ್ಯಾನ್ಸ್ ಮುಗಿಸಿ ಶ್ರೀನಗರದ ತನ್ನ ಮನೆಗೆ ಬೈಕ್​ ಮೂಲಕ ಯೋಗೇಶ್ ಹೋಗುವಾಗ ನಾಲ್ವರು ಯುವಕರು ಹಿಂಬಾಲಿಸಿದ್ದಾರೆ.

ಇದನ್ನೂ ಓದಿ: ರಾಮನಗರ: 500 ರೂಪಾಯಿಗೆ ಯುವಕನ ಕೊಲೆ; ಮಲಗೋದಕ್ಕೆ ಜಾಗ ಕೊಟ್ಟು, ಹತ್ಯೆ ಮಾಡಿದವ ಅಂದರ್

ಬಳಿಕ ದಾಳಿ ನಡೆಸಿದ ನಾಲ್ವರು, ಚಾಕುವಿನಿಂದ ಯೋಗೀಶ್​ಗೆ ಚುಚ್ಚಿದ್ದಾರೆ. ಹಂತಕರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಯೋಗೇಶ್ ಮನೆಯೊಂದರ ಕಾಂಪೌಂಡ್ ಹಾರಿದ್ದ. ಅಗ ಕಾಂಪೌಂಡ್​ಗೆ ಹಾಕಿದ್ದ ಗ್ಲಾಸ್ ಚುಚ್ಚಿರಬಹುದು ಎಂದು ಕೆಲವರು ಭಾವಿಸಿದ್ದರು. ಆದರೆ ಪೊಲೀಸರು ತನಿಖೆ ಮಾಡಿದಾಗ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಿಸಿಕೊಂಡ ಬ್ಯಾಟರಾಯನಪುರ ಠಾಣಾ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಬಂಧಿತರನ್ನು ತನಿಖೆ ನಡೆಸಲಾಗುತ್ತಿದ್ದು, ಹಳೆ ದ್ವೇಷ ಏನು ಕೂಡ ಕಂಡು ಬಂದಿಲ್ಲ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ