AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಹೋಗಲು ಕುದುರೆ ಏರಿ ಬಂದ ಯುವಕ! ಕುದುರೆಯ ಕಂಡು ಕೆ.ಆರ್.ಮಾರುಕಟ್ಟೆ ಪೊಲೀಸರು ಗಲಿಬಿಲಿ

ಬೆಂಗಳೂರು: ಅಲ್ಲೊಂದು ನವ ಜೋಡಿ.. ಜೋರಾಗಿ ಮದ್ವೆ ಆಗುವ ಪ್ಲಾನ್ ಮಾಡಿಕೊಂಡಿದ್ದರೂ ಕೊರೊನಾ ಕಾಟದಿಂದಾಗಿ ಚೌಲ್ಟ್ರಿ ಬಿಟ್ಟು ದೇಗುಲದಲ್ಲಿ 25 ನಿಮಿಷದಲ್ಲಿಯೇ ಮದುವೆ ಮಾಡಿಕೊಂಡಿದ್ದಾರೆ. ಆದರೆ ಇಲ್ಲೊಬ್ಬ ವರಮಹಾಶಯ ಮದುವೆಗೆ ಹೋಗಲು ಕುದುರೆ ಏರಿ ಬಂದಿದ್ದಾನೆ. ಅದನ್ನು ಕಂಡು ಪೊಲೀಸರೂ ಗಲಿಬಿಲಿಗೊಂಡಿದ್ದಾರೆ! ವಾಹನವಾದರೆ ಜಪ್ತಿ ಮಾಡಬಹುದು. ಆದರೆ ಕುದುರೆಯನ್ನು ಏನು ಮಾಡುವುದು ಎಂಬ ಜಿಜ್ಞಾಸೆ ಪೊಲೀಸರಲ್ಲಿ ಮೂಡಿದೆ. ಆ ವೇಳೆಯಲ್ಲಿಯೇ ಪೊಲೀಸರು ಯುವಕನನ್ನು ಹೊಡೆಯಲು ಮುಂದಾಗಿದ್ದಾರೆ. ಪೊಲೀಸರು ಮನದಿಂಗಿತ ಅರಿತವನಂತೆ ಅವರು ಹತ್ತಿರ ಬರುತ್ತಿದ್ದಂತೆ ಯುವಕ ಪತ್ರ […]

ಮದುವೆಗೆ ಹೋಗಲು ಕುದುರೆ ಏರಿ ಬಂದ ಯುವಕ! ಕುದುರೆಯ ಕಂಡು ಕೆ.ಆರ್.ಮಾರುಕಟ್ಟೆ ಪೊಲೀಸರು ಗಲಿಬಿಲಿ
s
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 29, 2021 | 1:44 PM

Share

ಬೆಂಗಳೂರು: ಅಲ್ಲೊಂದು ನವ ಜೋಡಿ.. ಜೋರಾಗಿ ಮದ್ವೆ ಆಗುವ ಪ್ಲಾನ್ ಮಾಡಿಕೊಂಡಿದ್ದರೂ ಕೊರೊನಾ ಕಾಟದಿಂದಾಗಿ ಚೌಲ್ಟ್ರಿ ಬಿಟ್ಟು ದೇಗುಲದಲ್ಲಿ 25 ನಿಮಿಷದಲ್ಲಿಯೇ ಮದುವೆ ಮಾಡಿಕೊಂಡಿದ್ದಾರೆ. ಆದರೆ ಇಲ್ಲೊಬ್ಬ ವರಮಹಾಶಯ ಮದುವೆಗೆ ಹೋಗಲು ಕುದುರೆ ಏರಿ ಬಂದಿದ್ದಾನೆ. ಅದನ್ನು ಕಂಡು ಪೊಲೀಸರೂ ಗಲಿಬಿಲಿಗೊಂಡಿದ್ದಾರೆ! ವಾಹನವಾದರೆ ಜಪ್ತಿ ಮಾಡಬಹುದು. ಆದರೆ ಕುದುರೆಯನ್ನು ಏನು ಮಾಡುವುದು ಎಂಬ ಜಿಜ್ಞಾಸೆ ಪೊಲೀಸರಲ್ಲಿ ಮೂಡಿದೆ.

ಆ ವೇಳೆಯಲ್ಲಿಯೇ ಪೊಲೀಸರು ಯುವಕನನ್ನು ಹೊಡೆಯಲು ಮುಂದಾಗಿದ್ದಾರೆ. ಪೊಲೀಸರು ಮನದಿಂಗಿತ ಅರಿತವನಂತೆ ಅವರು ಹತ್ತಿರ ಬರುತ್ತಿದ್ದಂತೆ ಯುವಕ ಪತ್ರ ತೋರಿಸಿದ್ದಾನೆ. ಹೊಡೆಯಬೇಡಿ ಸಾರ್, ನಾನು ಅನುಮತಿ ಪಡೆದಿದ್ದೇನೆ. ಮದುವೆಗೆ ಹೋಗಲು ಅನುಮತಿ ಇದೆ ಎಂದು ಯುವಕ ಜೋರಾಗಿಯೇ ಕೇಳಿದ್ದಾನೆ.

A youth rides horse to attend marriage party in kr market bangalore amid tight covid curfew guidelines 2

ಕುದುರೆಯ ಕಂಡು ಕೆ.ಆರ್.ಮಾರುಕಟ್ಟೆ ಪೊಲೀಸರು ಗಲಿಬಿಲಿ

ಕೊನೆಗೆ ಯುವಕನನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಮತ್ತೆ ಕುದುರೆ ಏರಿ ಜೋರಾಗಿ, ಗತ್ತಿನಿಂದಲೇ ಮದುವೆ ಮನೆಗೆ ಹೊರಟಿದ್ದಾನೆ. ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯ ಬಳಿ ಈ ಘಟನೆ ನಡೆದಿದೆ.

A youth rides horse to attend marriage party in kr market bangalore amid tight covid curfew guidelines 3

ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯ ಬಳಿ ಈ ಘಟನೆ

(A youth rides horse to attend marriage party in kr market bangalore amid tight covid curfew guidelines) ಇದನ್ನೂ ಓದಿ: ಜೋರಾಗಿ ಮದ್ವೆ ಆಗುವ ಪ್ಲಾನ್ ಮಾಡಿದ್ದ ಜೋಡಿಗೆ ಬೇಸರ: ಚೌಲ್ಟ್ರಿ ಬಿಟ್ಟು ದೇಗುಲದಲ್ಲಿ 25 ನಿಮಿಷದಲ್ಲಿಯೇ ಮದುವೆ!

Published On - 1:40 pm, Thu, 29 April 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?