AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್​ಡಿಎ

ಕಡತ ವಿಲೇವಾರಿ ಮಾಡಲು ಪೀಠೋಪಕರಣ ಗುತ್ತಿಗೆದಾರರೊಬ್ಬರಿಂದ ₹ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಕೇಸ್​ ವರ್ಕರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್​ಡಿಎ
ಭ್ರಷ್ಟಾಚಾರ ನಿಗ್ರಹ ದಳ
TV9 Web
| Edited By: |

Updated on: Oct 05, 2021 | 8:13 PM

Share

ಬೆಂಗಳೂರು: ಕಡತ ವಿಲೇವಾರಿ ಮಾಡಲು ಪೀಠೋಪಕರಣ ಗುತ್ತಿಗೆದಾರರೊಬ್ಬರಿಂದ ₹ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಥಮ ದರ್ಜೆ ಗುಮಾಸ್ತ ರಾಜು ಎಂಬುವವರು ಭ್ರಷ್ಟಾಚಾರ ನಿಗ್ರಹ ದಳದ (Anti Corruption Bureau – ACB) ಬಲೆಗೆ ಬಿದ್ದಿದ್ದಾರೆ. ಪೀಠೋಪಕರಣ ಗುತ್ತಿಗೆದಾರ ರಾಘವೇಂದ್ರ ಎಂಬುವವರ ಫೈಲ್ ಕ್ಲಿಯರ್​ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಬೆಂಗಳೂರು ಮಹಾನಗರಪಾಲಿಕೆಯಲ್ಲಿ ರಾಜು ಕೇಸ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದರು. ಲಂಚದ ಹಣಕ್ಕೆ ರಾಜು ಬೇಡಿಕೆಯಿಟ್ಟಿದ್ದರು. ಈ ವಿಚಾರವನ್ನು ರಾಘವೇಂದ್ರ ಎಸಿಬಿ ಗಮನಕ್ಕೆ ತಂದಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಎಸಿಬಿ, ₹ 15 ಸಾವಿರ ಹಣ ಪಡೆಯುತ್ತಿರುವಾಗ ರಾಜು ಅವರನ್ನು ಬಂಧಿಸಿದರು.

ಅನೈತಿಕ ಸಂಬಂಧ: ಯುವಕನ ಕೊಲೆ ಹಲಸೂರು ಠಾಣಾ ವ್ಯಾಪ್ತಿಯ ಮರ್ಫಿ ಟೌನ್​ನಲ್ಲಿ‌ ಸೋಮವಾರ (ಅ.4) ನಡೆದಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವಕನ ತಾಯಿ ಮತ್ತು ಆಕೆಯ ಪ್ರಿಯಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕೊಲೆಯಾದ ಯುವಕನನ್ನು ನಂದು (17) ಎಂದು ಗುರುತಿಸಲಾಗಿದೆ. ಶಕ್ತಿ ಎಂಬಾತನೊಂದಿಗೆ ನಂದು ತಾಯಿ ಗೀತಾ ಅನೈತಿಕ ಸಂಬಂಧ ಹೊಂದಿದ್ದರು. ಈ ಸಂಬಂಧಕ್ಕೆ ನಂದು ವಿರೋಧ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ನಂದುವಿನ ಹೊಟ್ಟೆ, ಎದೆಗೆ ಚಾಕುವಿನಿಂದ ಇರಿದು ಶಕ್ತಿ ಕೊಲೆ ಮಾಡಿದ್ದ

(ACB Arrests BBMP Case worker when receiving bribe for clearing file)

ಇದನ್ನೂ ಓದಿ: ನೀವು ವಾಸಿಸುವ ಏರಿಯಾದಲ್ಲಿ ಯಾವುದಾದರೂ ಕಟ್ಟಡ ಶಿಥಿಲಗೊಂಡಿದೆಯೇ? ಬಿಬಿಎಂಪಿಯನ್ನು ಸಂಪರ್ಕಿಸಿ

ಇದನ್ನೂ ಓದಿ: Bengaluru: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳ ಏರಿಕೆ; ಬಿಬಿಎಂಪಿಯಿಂದ ಮನೆ ಮನೆ ಸಮೀಕ್ಷೆ

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​