AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್​ಡಿಎ

ಕಡತ ವಿಲೇವಾರಿ ಮಾಡಲು ಪೀಠೋಪಕರಣ ಗುತ್ತಿಗೆದಾರರೊಬ್ಬರಿಂದ ₹ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಕೇಸ್​ ವರ್ಕರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕಚೇರಿಯಲ್ಲೇ ಲಂಚ: ಎಸಿಬಿ ಬಲೆಗೆ ಬಿಬಿಎಂಪಿ ಎಫ್​ಡಿಎ
ಭ್ರಷ್ಟಾಚಾರ ನಿಗ್ರಹ ದಳ
TV9 Web
| Edited By: |

Updated on: Oct 05, 2021 | 8:13 PM

Share

ಬೆಂಗಳೂರು: ಕಡತ ವಿಲೇವಾರಿ ಮಾಡಲು ಪೀಠೋಪಕರಣ ಗುತ್ತಿಗೆದಾರರೊಬ್ಬರಿಂದ ₹ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಥಮ ದರ್ಜೆ ಗುಮಾಸ್ತ ರಾಜು ಎಂಬುವವರು ಭ್ರಷ್ಟಾಚಾರ ನಿಗ್ರಹ ದಳದ (Anti Corruption Bureau – ACB) ಬಲೆಗೆ ಬಿದ್ದಿದ್ದಾರೆ. ಪೀಠೋಪಕರಣ ಗುತ್ತಿಗೆದಾರ ರಾಘವೇಂದ್ರ ಎಂಬುವವರ ಫೈಲ್ ಕ್ಲಿಯರ್​ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

ಬೆಂಗಳೂರು ಮಹಾನಗರಪಾಲಿಕೆಯಲ್ಲಿ ರಾಜು ಕೇಸ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದರು. ಲಂಚದ ಹಣಕ್ಕೆ ರಾಜು ಬೇಡಿಕೆಯಿಟ್ಟಿದ್ದರು. ಈ ವಿಚಾರವನ್ನು ರಾಘವೇಂದ್ರ ಎಸಿಬಿ ಗಮನಕ್ಕೆ ತಂದಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಎಸಿಬಿ, ₹ 15 ಸಾವಿರ ಹಣ ಪಡೆಯುತ್ತಿರುವಾಗ ರಾಜು ಅವರನ್ನು ಬಂಧಿಸಿದರು.

ಅನೈತಿಕ ಸಂಬಂಧ: ಯುವಕನ ಕೊಲೆ ಹಲಸೂರು ಠಾಣಾ ವ್ಯಾಪ್ತಿಯ ಮರ್ಫಿ ಟೌನ್​ನಲ್ಲಿ‌ ಸೋಮವಾರ (ಅ.4) ನಡೆದಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವಕನ ತಾಯಿ ಮತ್ತು ಆಕೆಯ ಪ್ರಿಯಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕೊಲೆಯಾದ ಯುವಕನನ್ನು ನಂದು (17) ಎಂದು ಗುರುತಿಸಲಾಗಿದೆ. ಶಕ್ತಿ ಎಂಬಾತನೊಂದಿಗೆ ನಂದು ತಾಯಿ ಗೀತಾ ಅನೈತಿಕ ಸಂಬಂಧ ಹೊಂದಿದ್ದರು. ಈ ಸಂಬಂಧಕ್ಕೆ ನಂದು ವಿರೋಧ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ನಂದುವಿನ ಹೊಟ್ಟೆ, ಎದೆಗೆ ಚಾಕುವಿನಿಂದ ಇರಿದು ಶಕ್ತಿ ಕೊಲೆ ಮಾಡಿದ್ದ

(ACB Arrests BBMP Case worker when receiving bribe for clearing file)

ಇದನ್ನೂ ಓದಿ: ನೀವು ವಾಸಿಸುವ ಏರಿಯಾದಲ್ಲಿ ಯಾವುದಾದರೂ ಕಟ್ಟಡ ಶಿಥಿಲಗೊಂಡಿದೆಯೇ? ಬಿಬಿಎಂಪಿಯನ್ನು ಸಂಪರ್ಕಿಸಿ

ಇದನ್ನೂ ಓದಿ: Bengaluru: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳ ಏರಿಕೆ; ಬಿಬಿಎಂಪಿಯಿಂದ ಮನೆ ಮನೆ ಸಮೀಕ್ಷೆ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​