AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACB Raid: ಏಕಕಾಲಕ್ಕೆ ಕರ್ನಾಟಕದ 78 ಕಡೆಗಳಲ್ಲಿ 200ಕ್ಕೂ ಹೆಚ್ಚು ಅಧಿಕಾರಿಗಳಿಂದ ಎಸಿಬಿ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿರುವ ಆರೋಪದಲ್ಲಿ ಕೆಲವೆಡೆ ದಾಳಿ ನಡೆದಿದೆ. ಬೆಳಗ್ಗೆ 6 ಗಂಟೆಯಿಂದ ಎಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧ ನಗರಗಳಲ್ಲಿ ಇರುವ 18 ಅಧಿಕಾರಿಗಳಿಗೆ ಸಂಬಂಧಪಟ್ಟ ಒಟ್ಟು 78 ಸ್ಥಳಗಳಲ್ಲಿ ಎಸಿಬಿ ರೇಡ್ ನಡೆಸಿದೆ.

ACB Raid: ಏಕಕಾಲಕ್ಕೆ ಕರ್ನಾಟಕದ 78 ಕಡೆಗಳಲ್ಲಿ 200ಕ್ಕೂ ಹೆಚ್ಚು ಅಧಿಕಾರಿಗಳಿಂದ ಎಸಿಬಿ ದಾಳಿ
ಎಸಿಬಿ ದಾಳಿ
TV9 Web
| Edited By: |

Updated on:Mar 16, 2022 | 12:25 PM

Share

ಬೆಂಗಳೂರು: ಕರ್ನಾಟಕದ 78 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ 3 ಸೇರಿ ರಾಜ್ಯದ 78 ಸ್ಥಳಗಳಲ್ಲಿ ಎಸಿಬಿ ದಾಳಿ ನಡೆಸಲಾಗಿದೆ. 18 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 78 ಸ್ಥಳಗಳಲ್ಲಿ, ಏಕಕಾಲಕ್ಕೆ 200ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ರೇಡ್ ಮಾಡಲಾಗಿದ್ದು, ಎಸಿಬಿ ಅಧಿಕಾರಿಗಳು ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪ ಹಿನ್ನೆಲೆ, 18 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 75 ಕಡೆ ಎಸಿಬಿ ರೇಡ್ ಮಡಲಾಗಿದೆ.

ಕೆಳಕಂಡ 18 ಅಧಿಕಾರಿಗಳ ಮನೆ, ಕಚೇರಿ, ವಿವಿಧ ಸ್ಥಳಗಳ ಮೇಲೆ ಎಸಿಬಿ ದಾಳಿ

  1. ಜ್ಞಾನೇಂದ್ರಕುಮಾರ್, ಹೆಚ್ಚುವರಿ ಆಯುಕ್ತರು ಸಾರಿಗೆ, ಟ್ರಾಡ್ ಸಾರಿಗೆ ಮತ್ತು ಸುರಕ್ಷತೆ, ಬೆಂಗಳೂರು
  2. ರಾಕೇಶ್ ಕುಮಾರ್ BDA, ಪಟ್ಟಣ ಯೋಜನೆ
  3. ರಮೇಶ ಕಣಕಟ್ಟೆ, ಆರ್.ಎಫ್.ಓ. ಸಾಮಾಜಿಕ ಅರಣ್ಯ, ಯಾದಗಿರಿ
  4. ಬಸವರಾಜ ಶೇಖರ ರೆಡ್ಡಿ ಪಾಟೀಲ್, ಕಾರ್ಯನಿರ್ವಾಹಕ ಅಭಿಯಂತರ, ಕೌಜಲಗಿ ವಿಭಾಗ, ಗೋಕಾಕ
  5. ಬಸವ ಕುಮಾರ್ ಎಸ್. ಅಣ್ಣಿಗೇರಿ, ಶಿರಸ್ತೇದಾರ್, ಡಿಸಿ ಕಛೇರಿ, ಗದಗ
  6. ಗಪಿನಾಥ್ ಸಾ ಎನ್ ಮಾಳಗಿ, ಪ್ರಾಜೆಕ್ಟ್ ಮ್ಯಾನೇಜರ್, ನಿರ್ಮಿತಿ ಕೇಂದ್ರ, ವಿಜಯಪುರ
  7. ಬಿ ಕೆ ಶಿವಕುಮಾರ್, ಹೆಚ್ಚುವರಿ ಡಿಟೆಕ್ಟರ್, ಇಂಡಸ್ಟ್ರಿವ್ಸ್ ಮತ್ತು ಕಾಮರ್ಸ್, ಬೆಂಗಳೂರು
  8. ಶಿವಾನಂದ್ ಪಿ ಶರಣಪ್ಪ ಖೇಡಗಿ, RFO, ಬಾದಾಮಿ
  9. ಮಂಜುನಾಥ್, ಸಹಾಯಕ ಆಯುಕ್ತ, ರಾಮನಗರ
  10. ಶ್ರೀನಿವಾಸ್, ಜನರಲ್ ಮ್ಯಾನೇಜರ್, ಸಮಾಜ ಕಲ್ಯಾಣ ಇಲಾಖೆ
  11. ಮಹೇಶ್ವರಪ್ಪ, ಜಿಲ್ಲಾ ಪರಿಸರ ಅಧಿಕಾರಿ, ದಾವಣಗೆರೆ
  12. ಕೃಷ್ಣನ್ ಎಇ, ಎಪಿಎಂಸಿ, ಹಾವೇರಿ
  13. ಚಲುವರಾಜ್, ಅಬಕಾರಿ ನಿರೀಕ್ಷಕರು, ಗುಂಡ್ಲುಪೇಟೆ ತಾಲೂಕು
  14. ಗಿರೀಶ್, ಸಹಾಯಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ಸುವಿವಿಭಾಗ
  15. ಬಾಲಕೃಷ್ಣ ಹೆಚ್ ಎನ್, ಪೊಲೀಸ್ ಇನ್ಸ್ ಪೆಕ್ಟರ್, ವಿಜಯನಗರ ಪೊಲೀಸ್ ಠಾಣೆ, ಮೈಸೂರು
  16. ಗವಿರಂಗಪ್ಪ, ಎಇಇ, ಪಿಡಬ್ಲ್ಯೂಡಿ, ಚಿಕ್ಕಮಂಗಳೂರು
  17. ಅಶೋಕ್ ರೆಡ್ಡಿ ಪಾಟೀಲ್, ಎಇಇ, ಕೃಷ್ಣ ಭಾಗ್ಯ ಜಲ ನಿಗಮ ಲಿ, ದೇವದುರ್ಗ ರಾಯಚೂರು
  18. ದಯಾ ಸುಂದರ್ ರಾಜು, AEE, KPTCL, ದಕ್ಷಿಣ ಕನ್ನಡ

ಕರ್ನಾಟಕದ ವಿವಿಧೆಡೆ ಇರುವ 18 ಅಧಿಕಾರಿಗಳ ಮನೆ, ಕಚೇರಿ, ಫಾರ್ಮ್ ಹೌಸ್, ಲೆಕ್ಕಪತ್ರ ಪರಿಶೋಧಕರ ಮನೆ ಮುಂತಾದೆಡೆ ಎಸಿಬಿ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿರುವ ಆರೋಪದಲ್ಲಿ ಕೆಲವೆಡೆ ದಾಳಿ ನಡೆದಿದೆ. ಬೆಳಗ್ಗೆ 6 ಗಂಟೆಯಿಂದ ಎಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧ ನಗರಗಳಲ್ಲಿ ಇರುವ 18 ಅಧಿಕಾರಿಗಳಿಗೆ ಸಂಬಂಧಪಟ್ಟ ಒಟ್ಟು 78 ಸ್ಥಳಗಳಲ್ಲಿ ಎಸಿಬಿ ರೇಡ್ ನಡೆಸಿದೆ.

ಇದನ್ನೂ ಓದಿ: BBMP ಕಚೇರಿ ಮೇಲೆ ಎಸಿಬಿ ದಾಳಿ; ನೂರಾರು ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಪತ್ತೆ

ಇದನ್ನೂ ಓದಿ: ಲಂಚ: ಚಿಕ್ಕಬಳ್ಳಾಪುರದಲ್ಲಿ ಪಿ.ಡಿ.ಓ. ಶ್ರೀನಿವಾಸ್ ಮತ್ತು ಕೋಲಾರದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ ಮೇಲೆ ಎಸಿಬಿ ದಾಳಿ

Published On - 8:28 am, Wed, 16 March 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ