AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Director ACB raid ಕಂತೆ ಕಂತೆ ನೋಟು, ಸ್ಟಾಂಪ್, ದುಬಾರಿ ಕಾರುಗಳು, ಮದ್ಯದ ಬಾಟಲಿಗಳು -ಇದು BBMP ಸಹಾಯಕ ನಿರ್ದೇಶಕನ ಕಾರು ಬಾರು

ACB raids BBMP Assistant Director house ಫೆಬ್ರವರಿ 5ರಂದು 20 ಲಕ್ಷ ರೂ. ಲಂಚ ಪಡೆಯುವಾಗ ACB ಬಲೆಗೆ ಬಿದ್ದಿದ್ದ BBMP ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಮನೆ ಮೇಲೆ ದಾಳೆ ನಡೆಸಿದ ಅಧಿಕಾರಿಗಳಿಗೆ ದೊಡ್ಡ ಶಾಕ್​ ಎದುರಾಗಿದೆ. ಬೊಮ್ಮನಹಳ್ಳಿ ವಲಯದ ಸಹಾಯಕ ನಿರ್ದೇಶಕರಾಗಿರುವ ದೇವೇಂದ್ರಪ್ಪ ನಿವಾಸದಲ್ಲಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆಯಾಗಿದೆ.

BBMP Director ACB raid ಕಂತೆ ಕಂತೆ ನೋಟು, ಸ್ಟಾಂಪ್, ದುಬಾರಿ ಕಾರುಗಳು, ಮದ್ಯದ ಬಾಟಲಿಗಳು -ಇದು BBMP ಸಹಾಯಕ ನಿರ್ದೇಶಕನ ಕಾರು ಬಾರು
ಕಂತೆ ಕಂತೆ ನೋಟುಗಳು, ಸ್ಟಾಂಪ್​ಗಳು, ದುಬಾರಿ ಕಾರುಗಳು, ಮದ್ಯದ ಬಾಟಲಿಗಳು -ಇದು BBMP ಸಹಾಯಕ ನಿರ್ದೇಶಕನ ಭರ್ಜರಿ ದರ್ಬಾರು
KUSHAL V
|

Updated on:Feb 08, 2021 | 6:18 PM

Share

ಬೆಂಗಳೂರು: ಫೆಬ್ರವರಿ 5ರಂದು 20 ಲಕ್ಷ ರೂ. ಲಂಚ ಪಡೆಯುವಾಗ ACB ಬಲೆಗೆ ಬಿದ್ದಿದ್ದ BBMP ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಮನೆ ಮೇಲೆ ದಾಳೆ ನಡೆಸಿದ ಅಧಿಕಾರಿಗಳಿಗೆ ದೊಡ್ಡ ಶಾಕ್​ ಎದುರಾಗಿದೆ. ಬೊಮ್ಮನಹಳ್ಳಿ ವಲಯದ ಸಹಾಯಕ ನಿರ್ದೇಶಕರಾಗಿರುವ ದೇವೇಂದ್ರಪ್ಪ ನಿವಾಸದಲ್ಲಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆಯಾಗಿದೆ. BBMP Assistant Director house ACB raid

BBMP ಕಡತಗಳು

ದೇವೇಂದ್ರಪ್ಪ ಮೇಲೆ ದಾಳಿ ನಡೆಸಿದಾಗ ಅಧಿಕಾರಿಯ ಕಾರಿನಲ್ಲಿ 50ಕ್ಕೂ ಹೆಚ್ಚು ಬಿಬಿಎಂಪಿ‌ ಕಡತಗಳು ಪತ್ತೆಯಾಗಿವೆ. ನಗರ ಯೋಜನೆಗೆ ಸೇರಿದ 480ಕ್ಕೂ ಅಧಿಕ ಕಡತಗಳು ಪತ್ತೆಯಾಗಿವೆ. ಅಷ್ಟೇ ಅಲ್ಲ, ಮೇಲಾಧಿಕಾರಿಗಳ ಹೆಸರಿನಲ್ಲಿರುವ ರಬ್ಬರ್​ ಸ್ಟಾಂಪ್​ಗಳು ಹಾಗೂ ಸೂಕ್ತ ದಾಖಲೆ ಇಲ್ಲದ 7.40 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.

ಅಧಿಕಾರಿ ಮನೆಯಲ್ಲಿ ಪತ್ತೆಯಾದ ಮದ್ಯದ ಬಾಟಲಿಗಳು

ದೇವೇಂದ್ರಪ್ಪ ಅಲ್ಲ ‘ಕುಬೇರ’ಪ್ಪ! ಇದಲ್ಲದೆ, ನಿವಾಸದ ಮೇಲೆ ದಾಳಿ ಮುಂದುವರಿಸಿದ ಅಧಿಕಾರಿಗಳು ಒಟ್ಟು 27 ಲಕ್ಷದ 40 ಸಾವಿರ ವಶಕ್ಕೆ ಪಡೆದರು. ದೇವೇಂದ್ರಪ್ಪ ಮನೆಯಲ್ಲಿ ಕೇವಲ ನಗದು ಮಾತ್ರವಲ್ಲದೆ ದುಬಾರಿ ಕಾರುಗಳು, ಬ್ಯಾಂಕ್ ಖಾತೆಯ ದಾಖಲೆ ಹಾಗೂ ಮದ್ಯದ ಬಾಟಲಿಗಳು ಸಹ ಪತ್ತೆಯಾಗಿದೆ.

ಅಧಿಕಾರಿ ಬಳಿ ಪತ್ತೆಯಾದ ಕಂತೆ ಕಂತೆ ನೋಟುಗಳು

ಈ ನಡುವೆ, ಮನೆಯಲ್ಲಿ ಪತ್ತೆಯಾದ ಮದ್ಯದ ಬಾಟಲಿಗಳ ಬಗ್ಗೆ ಅಬಕಾರಿ ಇಲಾಖೆ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದೆ. ಸದ್ಯ, BBMP ದಾಖಲೆಗಳ ಕುರಿತು ACB ತನಿಖೆ ಮುಂದುವರಿದಿದೆ.

ಫೆಬ್ರವರಿ 5ರಂದು ದೇವೇಂದ್ರಪ್ಪ ಕಟ್ಟಡಕ್ಕೆ ಸ್ವಾಧೀನ ಪತ್ರ ಕೊಡಲು ರಾಜೇಶ್​ ಎಂಬುವವರ ಬಳಿ ₹40 ಲಕ್ಷ ಲಂಚ ಕೇಳಿದ್ದರು. ಹಾಗಾಗಿ, ರಾಜೇಶ್​ ಎಂಬುವವರು ನೀಡಿದ ದೂರಿನನ್ವಯ ACB ಕಾರ್ಯಾಚರಣೆ ನಡೆಸಿತ್ತು. ಮೆಜೆಸ್ಟಿಕ್​​​ನ ಅಮರ್​ ಹೋಟೆಲ್​ ಬಳಿ ಸಹಾಯಕ ನಿರ್ದೇಶಕ ACB ಬಲೆಗೆ ಬಿದ್ದಿದ್ದರು.

ದುಬಾರಿ ಕಾರುಗಳು

ಹಿರಿಯ ಅಧಿಕಾರಿಗಳ ಸ್ಟಾಂಪ್​ಗಳು

Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!

Published On - 6:12 pm, Mon, 8 February 21

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್