AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಸಕೋಟೆ: ಪೊಲೀಸರು ಅರೆಸ್ಟ್ ಮಾಡಲು ತೆರಳಿದ್ದಾಗ ಸೈನೇಡ್ ತಿಂದು ಸಾವನಪ್ಪಿದ ಆರೋಪಿ ಸರಗಳ್ಳ

ಆರೋಪಿ ಕಳ್ಳತನ ಕೃತ್ಯಕ್ಕೂ ಮೊದಲು ದೇವಾಲಯಕ್ಕೆ ತೆರಳಿ ಕೈ ಮುಗಿದು ಬರ್ತಿದ್ದ. ಹೀಗಾಗಿ ದೇವಾಲಯದ ಬಳಿ ಪೊಲೀಸರು ಆರೋಪಿ ಅರೆಸ್ಟ್ ಮಾಡಲು ಮುಂದಾಗಿದ್ದರು. ಈ ವೇಳೆ ಜೇಬಿನಲ್ಲಿದ್ದ ಸೈನೇಡ್ ತಿಂದು ರಕ್ತ ಕಾರಿ ಶೇಖರ್ ಮೃತಪಟ್ಟಿದ್ದಾನೆ.

ಹೋಸಕೋಟೆ: ಪೊಲೀಸರು ಅರೆಸ್ಟ್ ಮಾಡಲು ತೆರಳಿದ್ದಾಗ ಸೈನೇಡ್ ತಿಂದು ಸಾವನಪ್ಪಿದ ಆರೋಪಿ ಸರಗಳ್ಳ
ಸಂಗ್ರಹ ಚಿತ್ರ
TV9 Web
| Edited By: |

Updated on:Jul 28, 2021 | 1:16 PM

Share

ಬೆಂಗಳೂರು: ಪೊಲೀಸರು ಅರೆಸ್ಟ್ ಮಾಡಲು ತೆರಳಿದ್ದಾಗ ಸೈನೇಡ್ ತಿಂದು ಆರೋಪಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸರಗಳ್ಳತನ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು ಸರಗಳ್ಳತನ ಮಾಡಿದ್ದ ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದ್ದರು ಈ ವೇಳೆ ಆರೋಪಿ ಸೈನೇಡ್ ತಿಂದು ಸಾವನ್ನಪ್ಪಿದ್ದಾನೆ. ಆಂಧ್ರದ ಮದನಪ್ಲಿ ಮೂಲದ ಶಂಕರ್ ಮೃತ ಅರೋಪಿ.

ಶಂಕರ್ ವೈ.ಎಸ್.ಆರ್ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದ. ಆಂಧ್ರದಿಂದ ಬೆಂಗಳೂರಿಗೆ ಬಂದು ಕಳ್ಳತನ ಮಾಡ್ತಿದ್ದ. ಶೇಖರ್ ಮತ್ತು ಚಂದ್ರಶೇಖರ್ ಎಂಬುವವರು ನಗರದಲ್ಲಿ ಸರಗಳ್ಳತನ ಮಾಡ್ತಿದ್ರು. ಆರೋಪಿಗಳ ಬೆನ್ನು ಹತ್ತಿದ್ದ ಕೆ.ಆರ್. ಪುರಂ ಪೊಲೀಸರು ಇಂದು ಬೆಳಗ್ಗೆ ಹೊಸಕೋಟೆ ಬಳಿಯ ಪಿಳಗುಂಪಾದ ದೇವಾಲಯಕ್ಕೆ ಬಂದಿದ್ದ ಆರೋಪಿಯನ್ನು ಸೆರೆ ಹಿಡಿಯಲು ಯತ್ನಿಸಿದಾಗ ಆರೋಪಿ ಸೈನೇಡ್ ತಿಂದು ಮೃತಪಟ್ಟಿದ್ದಾನೆ.

ಆರೋಪಿ ಕಳ್ಳತನ ಕೃತ್ಯಕ್ಕೂ ಮೊದಲು ದೇವಾಲಯಕ್ಕೆ ತೆರಳಿ ಕೈ ಮುಗಿದು ಬರ್ತಿದ್ದ. ಹೀಗಾಗಿ ದೇವಾಲಯದ ಬಳಿ ಪೊಲೀಸರು ಆರೋಪಿ ಅರೆಸ್ಟ್ ಮಾಡಲು ಮುಂದಾಗಿದ್ದರು. ಈ ವೇಳೆ ಜೇಬಿನಲ್ಲಿದ್ದ ಸೈನೇಡ್ ತಿಂದು ರಕ್ತ ಕಾರಿ ಶೇಖರ್ ಮೃತಪಟ್ಟಿದ್ದಾನೆ. ಅವನ ಜೊತೆಗಿದ್ದ ಮತ್ತೋರ್ವ ಅರೋಪಿ ಚಂದ್ರಶೇಖರ್ನನ್ನು ಪೊಲೀಸರು ಬಂಧಿಸಿದ್ದಾರೆ. ಹೋಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಇಸ್ತಾನ್‌ಬುಲ್‌ನಿಂದ ಬೆಂಗಳೂರಿಗೆ ಗನ್‌ಗಳ ಪಾರ್ಸೆಲ್, ಗನ್‌ ನೋಡಿ ಏರ್‌ಪೋರ್ಟ್ ಸಿಬ್ಬಂದಿಗೆ ಆತಂಕ: ಮುಂದೇನಾಯ್ತು?

Published On - 1:15 pm, Wed, 28 July 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ