Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶಾಸಕ ರಿಜ್ವಾನ್ ಅರ್ಷದ್ ಬೆಂಬಲಿಗರಿಂದ ಗೂಂಡಾಗಿರಿ ಆರೋಪ; ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಪೊಲೀಸರು

ಬೆಂಗಳೂರಿನ ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್​​ ಅರ್ಷದ್​ ಬೆಂಬಲಿಗರು ಗೂಂಡಾಗಿರಿ ನಡೆಸಿರುವ ಆರೋಪ ಕೇಳಿಬಂದಿದೆ.

ಬೆಂಗಳೂರು: ಶಾಸಕ ರಿಜ್ವಾನ್ ಅರ್ಷದ್ ಬೆಂಬಲಿಗರಿಂದ ಗೂಂಡಾಗಿರಿ ಆರೋಪ; ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಪೊಲೀಸರು
ಸೋನಂ ಮಿಶ್ರಾ ಮನೆಗೆ ಬೀಗ ಹಾಕಿರುವುದು
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 20, 2022 | 4:59 PM

ಬೆಂಗಳೂರು: ಬೆಂಗಳೂರಿನ ಶಿವಾಜಿನಗರ (Shivajinagar) ಕ್ಷೇತ್ರದ ಶಾಸಕ ರಿಜ್ವಾನ್​​ ಅರ್ಷದ್​ (Rizwan Arshad) ಬೆಂಬಲಿಗರು ಗೂಂಡಾಗಿರಿ ನಡೆಸಿರುವ ಆರೋಪ ಕೇಳಿಬಂದಿದೆ. ರಿಜ್ವಾನ್​​ ಅರ್ಷದ್ ಬೆಂಬಲಿಗರು ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿನ, ರಿಚರ್ಡ್ಸ್ ಪಾರ್ಕ್ ಬಳಿಯ ಹರ್ಮನ್​ ರಿಗಾಲಿಯಾ ಅಪಾರ್ಟ್​ಮೆಂಟ್​​ನಲ್ಲಿ ನಲೆಸಿರುವ ದೆಹಲಿ ಮೂಲದ ಸೋನಂ ಮಿಶ್ರಾ ಎಂಬ ಮಹಿಳೆಯ ಮನೆಗೆ ರಾತ್ರೋರಾತ್ರಿ ನುಗ್ಗಿದ್ದಾರೆ. ನಂತರ ಮಹಿಳೆ ಮೇಲೆ ದೌರ್ಜನ್ಯವೆಸಗಿ ಮನೆಯಲ್ಲಿನ ಚಿನ್ನಾಭರಣ, ಹಣ, ದೋಚಿ ನಂತರ ಮನೆಗೆ ಬೀಗ ಹಾಕಿ ಸೋನಂ ಮಿಶ್ರಾರನ್ನು ಹೊರಹಾಕಿರುವ ಆರೋಪ ಕೇಳಿಬಂದಿದೆ.

ಇನ್ನೂ ಪುಲಿಕೇಶಿನಗರ ಪೊಲೀಸ್​ ಠಾಣೆ ಪೊಲೀಸರು ಘಟನೆ ಕುರಿತು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆಂದು ಸೋನಂ ಆರೋಪಿಸಿದ್ದಾರೆ.

ಇಬ್ಬರು ಪುರುಷರು, ಮೂರು ಜನ ಮಹಿಳೆಯರು ಮನೆಯೊಳಗೆ ಇದ್ದಾರೆ

ಇಬ್ಬರು ಪುರುಷರು, ಮೂರು ಜನ ಮಹಿಳೆಯರು ಮನೆಯೊಳಗೆ ಇದ್ದಾರೆ. ಒಳಗಡೆಯಿಂದ ಬಾಗಿಲಿನ ಗ್ರಿಲ್​ ಲಾಕ್ ಮಾಡಿದ್ದಾರೆ. ಅಕ್ರಮವಾಗಿ ಮನೆಯಲ್ಲಿ ನಿನ್ನೆ ರಾತ್ರಿಯಿಂದ ಇದ್ದಾರೆ. ಪೊಲೀಸರು ಕರೆದರು ಅವರು ಹೊರ ಬರುತ್ತಿಲ್ಲ. ಒಂದು ವರ್ಷದ ಹಿಂದೆಯೂ ಇದೇ ತರಹ ಆಗಿತ್ತು. ರಿಜ್ವಾನ್ ಅರ್ಷಾದ್ ಕಡೆಯವರೇ ಇದನ್ನು ಮಾಡುತ್ತಿದ್ದಾರೆ. ರಹಮಾನ್, ಬಷೀರ್, ಮಜರ್ ಅನ್ನುವಂತರೇ ಇದರಲ್ಲಿ ಇದ್ದಾರೆ. ಹೆದರಿಸಿ ,ಬೆದರಿಸಿ ನಮನ್ನು ಮನೆ ಖಾಲಿ ಮಾಡಿಸಲು ನೋಡುತ್ತಿದ್ದಾರೆ ಎಂದು ಸೋನಮ್ ಮಿಶ್ರಾ ಗಂಡ‌ ಶಹಬಾಸ್  ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 20 December 22

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ