AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದರ್ಶನ್​ ಹೆಸರಲ್ಲಿ ದೋಖಾ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

Nikhil Kumaraswamy: ದರ್ಶನ್ ಹಿರಿಯ ನಟ, ಅವರು ನಮ್ಮ ಕನ್ನಡ ಚಲನಚಿತ್ರೋದ್ಯಮಕ್ಕೆ ಬಹಳ ಕೊಡುಗೆ ಕೊಟ್ಟಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ವಿವಾದ ನಡೆಯುತ್ತಿದೆ. ಅವರು ಆ ವಿವಾದವನ್ನು ಬಗೆಹರಿಸಿಕೊಳ್ಳುತ್ತಾರೆ ಎಂದು ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಟ ದರ್ಶನ್​ ಹೆಸರಲ್ಲಿ ದೋಖಾ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ದರ್ಶನ್ ಮತ್ತು ನಿಖಿಲ್ ಕುಮಾರಸ್ವಾಮಿ
TV9 Web
| Updated By: Digi Tech Desk|

Updated on:Jul 13, 2021 | 8:36 PM

Share

ದೇವನಹಳ್ಳಿ: ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್- ನಿರ್ಮಾಪಕ ಉಮಾಪತಿ ಮತ್ತು ಅರುಣಾ ಕುಮಾರಿ ನಡುವಿನ ವಿವಾದದ ಕುರಿತು  ನಟ, ಜೆಡಿಎಸ್ ಯುವ ನಾಯಕ ಪ್ರತಿಕ್ರಿಯಿಸಿದ್ದಾರೆ. ದರ್ಶನ್ ಅವರು ಬಹಳ ಶಕ್ತಿಯುತವಾಗಿ ಇದ್ದಾರೆ. ಆ ವಿವಾದವನ್ನು ದರ್ಶನ್ ಅವರು ಬಗೆಹರಿಸಿಕೊಳ್ಳುತ್ತಾರೆ. ದರ್ಶನ್ ಹಿರಿಯ ನಟ, ಅವರು ನಮ್ಮ ಕನ್ನಡ ಚಲನಚಿತ್ರೋದ್ಯಮಕ್ಕೆ ಬಹಳ ಕೊಡುಗೆ ಕೊಟ್ಟಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ವಿವಾದ ನಡೆಯುತ್ತಿದೆ. ಅವರು ಆ ವಿವಾದವನ್ನು ಬಗೆಹರಿಸಿಕೊಳ್ಳುತ್ತಾರೆ ಎಂದು ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದರ್ಶನ್ ಅವರ ಕುರಿತು ಶ್ಲಾಘನೆ ವ್ಯಕ್ತಪಡಿಸಿರುವ ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸದ್ಯ  ನಡೆಯುತ್ತಿರುವ ವಿವಾದದ ಕುರಿತು ದೇವನಹಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ. ದರ್ಶನ್ ಹಿರಿಯ ನಟ, ಅವರು ನಮ್ಮ ಕನ್ನಡ ಚಲನಚಿತ್ರೋದ್ಯಮಕ್ಕೆ ಬಹಳ ಕೊಡುಗೆ ಕೊಟ್ಟಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ವಿವಾದ ನಡೆಯುತ್ತಿದೆ. ಅವರು ಆ ವಿವಾದವನ್ನು ಬಗೆಹರಿಸಿಕೊಳ್ಳುತ್ತಾರೆ ಎಂದು ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಆರೋಪಿ ಅರುಣಾ ಕುಮಾರಿ ಪುರಾಣ ಬಿಚ್ಚಿಟ್ಟ ನಾಗವರ್ಧನ್, ನಾಗೇಂದ್ರ ಪ್ರಸಾದ್ ಅರುಣಾ ಕುಮಾರಿಯಿಂದ ಉದ್ಯಮಿ ನಾಗವರ್ಧನ್​ಗೆ ಮೋಸ ಆಗಿದೆ. ನಾಗವರ್ಧನ್​ಗೆ 5 ವರ್ಷಗಳ ಹಿಂದೆ ಸಮಸ್ಯೆ ಆಗಿತ್ತು. ನಾಗವರ್ಧನ್ ಸಮಸ್ಯೆಗೆ ಅರುಣಾ ಕುಮಾರಿ ಕಾರಣ. 2015ರಲ್ಲಿ ಅರುಣಾ ಕುಮಾರಿ ಜತೆ ನಾನೂ ಮಾತನಾಡಿದ್ದೆ ಎಂದು ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್ ಇಂದು (ಜುಲೈ 13) ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನಾಗವರ್ಧನ್ ನನಗೆ ವಿಚಾರ ತಿಳಿಸಿದ ಹಿನ್ನೆಲೆ ಸುದ್ದಿಗೋಷ್ಠಿ ನಡೆಸುತ್ತಿದ್ದೇವೆ. ಈ ಬಗ್ಗೆ ಇಂದು ಬೆಳಗ್ಗೆ ನನಗೆ ನಾಗವರ್ಧನ್ ತಿಳಿಸಿದ್ದಾರೆ. ಉಮಾಪತಿ ಗೌಡ ಹಾಗೂ ದರ್ಶನ್​ಗೆ ಕೂಡ ಮಾಹಿತಿ ಕೊಟ್ಟಿದ್ದೇವೆ ಎಂದು ಅವರು ಹೇಳಿದ್ದಾರೆ.

ಅರುಣಾ ಕುಮಾರಿ ತುಂಬಾ ಫ್ರಾಡ್ ಮಾಡಿದ್ದಾಳೆ. ನನಗೆ 2015ರ ಸೆಪ್ಟೆಂಬರ್​ ಕೊನೆಯಲ್ಲಿ ವಂಚನೆ ಮಾಡಿದ್ದಾರೆ. ಫೇಸ್​ಬುಕ್ ಮೂಲಕ ಪರಿಚಯವಾಗಿ ಸಿನಿಮಾಗೆ ಆಫರ್ ಕೊಟ್ಟಿದ್ದರು. ಅರುಣಾ ಕುಮಾರಿ ಸಿನಿಮಾಗೆ ಆಫರ್ ನೀಡಿದ್ದಳು ಎಂದು ಉದ್ಯಮಿ ನಾಗವರ್ಧನ್, ನಾಗೇಂದ್ರ ಪ್ರಸಾದ್ ಜೊತೆಗಿನ ಸುದ್ದಿಗೋಷ್ಠಿಯಲ್ಲಿ ಮಾಹಿತಿ ತೆರೆದಿಟ್ಟಿದ್ದಾರೆ.

ಇದನ್ನೂ ಓದಿ: 

Nikhil Kumarswamy: ತಂದೆ ಆಗುತ್ತಿರುವ ಸುದ್ದಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ

ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಆರೋಪಿ ಅರುಣಾ ಕುಮಾರಿ ಪುರಾಣ ಬಿಚ್ಚಿಟ್ಟ ನಾಗವರ್ಧನ್, ನಾಗೇಂದ್ರ ಪ್ರಸಾದ್

(Actor JDS Youth leader Nikhil Kumaraswamy talked about Actor Darshan and Producer Umapathy Gowda issue)

Published On - 7:11 pm, Tue, 13 July 21

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು