AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Expo 2021: ಟಿವಿ9 ಸಹಭಾಗಿತ್ವದ ಆಟೋ ಮೊಬೈಲ್ ಮತ್ತು ಲೈಫ್​ಸ್ಟೈಲ್ ಎಕ್ಸಪೋಗೆ ನಟಿ ಧನ್ಯ ರಾಮ್‌ ಕುಮಾರ್​ರಿಂದ ಅದ್ಧೂರಿ ಚಾಲನೆ

ಎಕ್ಸ್ಪೋಗೆ ಚಾಲನೆ ಕೊಟ್ಟ ಧನ್ಯಾ ರಾಮ್‌ ಕುಮಾರ್ ಸ್ಟಾಲ್ಗಳಿಗೆ ಭೇಟಿಕೊಟ್ಟು ಸಂತೋಷ ವ್ಯಕ್ತಪಡಿಸಿದ್ದಾರೆ. ಅಮ್ಮನ ಜೊತೆ ವಾಪಸ್ ಎಕ್ಸ್ಪೋಗೆ ಬಂದು ಕಾರ್ ಖರೀದಿ ಮಾಡಬೇಕು ಅಂದುಕೊಂಡಿದ್ದೇನೆ. ಎಕ್ಸ್ಪೋ ತುಂಬಾ ಚೆನ್ನಾಗಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Tv9 Expo 2021: ಟಿವಿ9 ಸಹಭಾಗಿತ್ವದ ಆಟೋ ಮೊಬೈಲ್ ಮತ್ತು ಲೈಫ್​ಸ್ಟೈಲ್ ಎಕ್ಸಪೋಗೆ ನಟಿ ಧನ್ಯ ರಾಮ್‌ ಕುಮಾರ್​ರಿಂದ ಅದ್ಧೂರಿ ಚಾಲನೆ
ನಟಿ ಧನ್ಯ ರಾಮ್‌ ಕುಮಾರ್
TV9 Web
| Edited By: ಆಯೇಷಾ ಬಾನು|

Updated on:Oct 22, 2021 | 3:29 PM

Share

ಬೆಂಗಳೂರು: ನಗರದ ಪ್ಯಾಲೇಸ್‌ ಗ್ರೌಂಡ್‌ನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಟಿವಿ9 ಸಹಭಾಗಿತ್ವದಲ್ಲಿ ಮೂರು ದಿನಗಳ ಕಾಲ ನಡೆಯುವ ಅತಿ ದೊಡ್ಡ ಆಟೋ ಮೊಬೈಲ್ ಮತ್ತು ಲೈಫ್ಸ್ಟೈಲ್ ಎಕ್ಸ್ಪೋಗೆ ಇಂದು ಅದ್ಧೂರಿ ಚಾಲನೆ ಸಿಕ್ಕಿದೆ. ನಿನ್ನ ಸನಿಹಕೆ ಚಿತ್ರದ ನಟಿ ಧನ್ಯ ರಾಮ್‌ ಕುಮಾರ್ ಚಾಲನೆ ನೀಡಿದ್ದಾರೆ.

ಎಕ್ಸ್ಪೋಗೆ ಚಾಲನೆ ಕೊಟ್ಟ ಧನ್ಯಾ ರಾಮ್‌ ಕುಮಾರ್ ಸ್ಟಾಲ್ಗಳಿಗೆ ಭೇಟಿಕೊಟ್ಟು ಸಂತೋಷ ವ್ಯಕ್ತಪಡಿಸಿದ್ದಾರೆ. ಅಮ್ಮನ ಜೊತೆ ವಾಪಸ್ ಎಕ್ಸ್ಪೋಗೆ ಬಂದು ಕಾರ್ ಖರೀದಿ ಮಾಡಬೇಕು ಅಂದುಕೊಂಡಿದ್ದೇನೆ. ಎಕ್ಸ್ಪೋ ತುಂಬಾ ಚೆನ್ನಾಗಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಲೈಫ್‌ಸ್ಟೈಲ್‌, ಆಟೋಮೊಬೈಲ್, ಫರ್ನಿಚರ್‌ ಎಕ್ಸ್‌ಪೋದಲ್ಲಿ ಮೊಬೈಲ್, ಟಿವಿ, ಎಸಿ ಸೇರಿ ಎಲೆಕ್ಟ್ರಾನಿಕ್ಸ್‌ ಉಪಕರಣಗಳು, ಗೃಹೋಪಯೋಗಿ ಸಲಕರಣೆಗಳು, ಲೈಫ್‌ಸ್ಟೈಲ್‌ ಸೇರಿದಂತೆ ಇತ್ತೀಚೆಗೆ ಮಾರುಕಟ್ಟೆಗೆ ಬಂದಿರುವ ಟೂ ವ್ಹೀಲರ್ಸ್, ಫೋರ್‌ ವ್ಹೀಲರ್ಸ್‌ ಸೇರಿ ನೂರಾರು ಬ್ರ್ಯಾಂಡ್‌ನ ಕಂಪನಿಗಳು ಭಾಗಿಯಾಗಿವೆ. ಕೊವಿಡ್ ಮಾರ್ಗಸೂಚಿ ಪಾಲಿಸಿ ಲೈಫ್ ಸ್ಟೈಲ್ ಎಕ್ಸ್ಪೋ ಆಯೋಜಿಸಲಾಗಿದೆ.

ವಿಶೇಷವಾಗಿ ನೂರಾರು ಬ್ರಾಂಡ್ಗಳು, ಸಾವಿರಾರು ವಸ್ತುಗಳು ಒಂದೇ ಸೂರಿನಡಿ ಸಿಗಲಿದೆ. ವಿಶಾಲವಾದ ಕಾರ್ ಪಾರ್ಕಿಂಗ್ ವ್ಯವಸ್ಥೆ ಇದ್ದು, ಪ್ರವೇಶ ಉಚಿತವಾಗಿದೆ. ಈ ಬಾರಿಯ ಎಕ್ಸ್ಪೋದಲ್ಲಿ ವಿಶೇಷ ಆಫರ್ಗಳನ್ನೂ ನೀಡಲಾಗತ್ತೆ. ಇಎಂಐ ಸೌಲಭ್ಯದ ವ್ಯವಸ್ಥೆಯೂ ಇದೆ.

ಇನ್ನೇನು ದಿಪಾವಳಿ ಸನೀಹವಾಗುತ್ತಿದೆ. ಹೀಗಾಗಿ ಎಕ್ಸ್‌ಪೋದಲ್ಲಿ ಭರ್ಜರಿ ಆಫರ್ಗಳನ್ನು ನೀಡಲಾಗುತ್ತಿದ್ದು ಇಂದಿನಿಂದ ಅಕ್ಟೋಬರ್ 24ರ ತನಕ ಎಕ್ಸ್‌ಪೋ ನಡೆಯುತ್ತೆ. ಹೀಗಾಗಿ ತಪ್ಪದೆ ಬಂದು ನಿಮಗಿಷ್ಟವಾಗುವ ವಸ್ತುಗಳನ್ನು ಖರೀದಿ ಮಾಡಿ.

ಇದನ್ನೂ ಓದಿ: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕಳಪೆ ಕಾಮಗಾರಿ; ಯೋಜನೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

Published On - 3:28 pm, Fri, 22 October 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ