AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರ: ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಕೇಂದ್ರ ಸಚಿವ ಅರ್ಜುನ್ ಮುಂಡಾರಿಂದ ದೇವೇಗೌಡರಿಗೆ ಪತ್ರ ಬರೆಯಲಾಗಿದೆ. ಕಾಡುಗೊಲ್ಲರನ್ನು ಎಸ್​ಟಿಗೆ ಸೇರಿಸುವ ಮನವಿ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರ: ಮಾಜಿ ಪ್ರಧಾನಿ ದೇವೇಗೌಡರ ಮನವಿಗೆ ಕೇಂದ್ರ ಸರ್ಕಾರ ಸ್ಪಂದನೆ
ಮಾಜಿ ಪ್ರಧಾನಿ ದೇವೇಗೌಡ
ಸುನಿಲ್​ ಎಮ್​ ಹೆಚ್​
| Edited By: |

Updated on: Dec 23, 2023 | 5:49 PM

Share

ಬೆಂಗಳೂರು, ಡಿಸೆಂಬರ್​​ 23: ಕಾಡುಗೊಲ್ಲ ಸಮುದಾಯ (Kadugolla community) ವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಕೇಂದ್ರ ಸಚಿವ ಅರ್ಜುನ್ ಮುಂಡಾರಿಂದ ದೇವೇಗೌಡರಿಗೆ ಪತ್ರ ಬರೆಯಲಾಗಿದೆ. ಕಾಡುಗೊಲ್ಲರನ್ನು ಎಸ್​ಟಿಗೆ ಸೇರಿಸುವ ಮನವಿ ಸ್ವೀಕರಿಸಿದ್ದೇನೆ. ನಿಮ್ಮ ಮನವಿ ಪರಿಶೀಲನೆ ಮಾಡುತ್ತೇನೆ ಎಂದು ದೇವೇಗೌಡರಿಗೆ ಪತ್ರದ ಮೂಲಕ ಅರ್ಜುನ್ ಮುಂಡಾ ಭರವಸೆ ನೀಡಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಎಸ್​ಟಿಗೆ ಸೇರಿಸುವ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಮತ್ತು ಸಂಸದ ಪ್ರಜ್ವಲ್​ ಕೇಂದ್ರಕ್ಕೆ ಮನವಿ ಮಾಡಿದ್ದರು.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ